Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 13:35 - ಕನ್ನಡ ಸತ್ಯವೇದವು C.L. Bible (BSI)

35 ಇನ್ನೊಂದು ಕೀರ್ತನೆಯಲ್ಲಿ ಹೀಗೆಂದಿದ್ದಾರೆ: ನಿಮ್ಮ ಪರಮ ಪೂಜ್ಯನು ಸಮಾಧಿಯಲ್ಲಿ ಕೊಳೆತುಹೋಗಲು ನೀವು ಬಿಡುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಅದಕ್ಕೆ ಅನುಸಾರವಾಗಿ ಆತನು; ‘ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವುದಿಲ್ಲವೆಂದು’ ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಅದಕ್ಕನುಸಾರವಾಗಿ ಆತನು - ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆದರೆ ಮತ್ತೊಂದು ಸ್ಥಳದಲ್ಲಿ ದೇವರು ಹೀಗೆನ್ನುತ್ತಾನೆ: ‘ನೀನು ನಿನ್ನ ಪರಿಶುದ್ಧನ ದೇಹವನ್ನು ಸಮಾಧಿಯಲ್ಲಿ ಕೊಳೆಯಲು ಬಿಡುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಇನ್ನೊಂದು ಕೀರ್ತನೆಯಲ್ಲಿ ಹೀಗೆ ಹೇಳಿದ್ದಾರೆ: “ ‘ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಖರೆ ಅನಿ ಎಕಾಕ್ಡೆ ದೆವಾನ್ ಅಶೆ ಸಾಂಗ್ಲಾ, ತಿಯಾ ತುಜ್ಯಾ ಪರಿಶುದ್ದ್ ಹೊವ್ನ್ ಹೊತ್ತ್ಯಾಕ್ ಬುರ್ಶೆ ಪಾನಾತ್ ಬಗುಕ್ ಸೊಡಿನ್ಹಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 13:35
9 ತಿಳಿವುಗಳ ಹೋಲಿಕೆ  

ಏಕೆನೆ ದೂಡುವುದಿಲ್ಲ ನೀನು ಎನ್ನನು ಅಧೋಲೋಕಕೆ I ಬಿಟ್ಟುಕೊಡುವುದಿಲ್ಲ ನಿನ್ನ ಆ ಭಕ್ತನನು ಪಾತಾಳಕೆ II


ವಿಶ್ವಾಸವಿದ್ದುದರಿಂದಲೇ ಹನೋಕನು ಮೃತ್ಯುವಿಗೆ ತುತ್ತಾಗದಂತೆ ದೇವರ ಬಳಿಗೆ ಒಯ್ಯಲ್ಪಟ್ಟನು. ದೇವರು ಆತನನ್ನು ಕರೆದುಕೊಂಡಿದ್ದರಿಂದ ಆತನು ಯಾರಿಗೂ ಕಾಣಸಿಗಲಿಲ್ಲ. ಆತನು ಹೀಗೆ ಒಯ್ಯಲ್ಪಡುವುದಕ್ಕೆ ಮುಂಚೆ ದೇವರಿಗೆ ಮೆಚ್ಚುಗೆಯಾಗಿದ್ದನು ಎಂಬುದಕ್ಕೆ ಸಾಕ್ಷ್ಯಾಧಾರವಿದೆ.


ನನ್ನ ಮಾತಿಗೆ ಶರಣಾಗಿ ನಡೆಯುವವನು ನಿತ್ಯಮರಣಕ್ಕೆ ತುತ್ತಾಗನು, ಎಂದು ಸತ್ಯವಾಗಿ ನಿಮಗೆ ಹೇಳುತ್ತೇನೆ,” ಎಂದರು.


ಪುತ್ರನಲ್ಲಿ ವಿಶ್ವಾಸವಿಟ್ಟವನು ನಿತ್ಯಜೀವವನ್ನು ಪಡೆದಿರುತ್ತಾನೆ; ಪುತ್ರನಿಗೆ ಶರಣಾಗದವನು ನಿತ್ಯಜೀವವನ್ನು ಸವಿಯನು. ಅವನು ದೇವರ ಕೋಪಾಗ್ನಿಗೆ ಗುರಿಯಾಗುತ್ತಾನೆ,” ಎಂದು ಉತ್ತರಕೊಟ್ಟನು.


ಸರ್ವೇಶ್ವರ ಕಳುಹಿಸಲಿರುವ ಅಭಿಷಿಕ್ತನಾದ ಲೋಕೋದ್ಧಾರಕನ ದರ್ಶನವಾಗುವವರೆಗೆ ತನಗೆ ಸಾವಿಲ್ಲವೆಂದು ಪವಿತ್ರಾತ್ಮರಿಂದಲೇ ಆಶ್ವಾಸನೆ ಪಡೆದಿದ್ದನು.


ಸಾಯದೆಯೇ ಜೀವಿಸಬಲ್ಲ ನರನಾರು? I ಆ ತಳದಿಂದ ತಪ್ಪಿಸಿಕೊಳ್ಳುವವನಾರು? II


ಸಮಾಧಿಗಿಳಿಯದೆ ಸದಾ ಬಾಳುವ ಬಯಕೆ I ಮಾನವ ಶಕ್ತಿಗೆ ಮೀರಿದುದು ಆ ಗಳಿಕೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು