ಅಪೊಸ್ತಲರ ಕೃತ್ಯಗಳು 13:47 - ಕನ್ನಡ ಸತ್ಯವೇದವು C.L. Bible (BSI)47 ಏಕೆಂದರೆ ಪ್ರಭು ನಮಗಿತ್ತ ಆಜ್ಞೆ ಹೀಗಿದೆ: ಅನ್ಯಧರ್ಮೀಯರಿಗೆ ಜ್ಯೋತಿಯನ್ನಾಗಿಯೂ ವಿಶ್ವಪೂರ್ತಿಗೆ ಜೀವೋದ್ಧಾರದ ಸಾಧನವಾಗಿಯೂ ನಾನು ನಿನ್ನನ್ನು ನೇಮಿಸಿದ್ದೇನೆ.’ ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201947 ಹಾಗೆಯೇ ಕರ್ತನು ನಮಗೆ ಅಪ್ಪಣೆ ಕೊಟ್ಟಿದ್ದಾನೆ, ಹೇಗೆಂದರೆ; ನೀನು ಲೋಕದ ಕಟ್ಟಕಡೆಯ ವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇಮಿಸಿದ್ದೇನೆ ಎಂದು ದೇವರು ಹೇಳಿದ್ದಾನೆ ಎಂದರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)47 ಹಾಗೆಯೇ ಕರ್ತನು ನಮಗೆ ಅಪ್ಪಣೆಕೊಟ್ಟಿದ್ದಾನೆ; ಹೇಗಂದರೆ - ನೀನು ಲೋಕದ ಕಟ್ಟಕಡೆಯವರೆಗೆ ರಕ್ಷಕನಾಗಿರುವಂತೆ ನಿನ್ನನ್ನು ಅನ್ಯಜನಾಂಗಗಳಿಗೂ ಬೆಳಕನ್ನಾಗಿ ನೇವಿುಸಿದ್ದೇನೆ ಎಂದು ದೇವರು ಹೇಳಿದ್ದಾನೆ ಅಂದರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್47 ಏಕೆಂದರೆ ಪ್ರಭುವು ನಮಗೆ ಕೊಟ್ಟ ಆಜ್ಞೆ ಇಂತಿದೆ: ‘ಲೋಕದ ಕಟ್ಟಕಡೆಯಲ್ಲಿರುವ ಜನರೆಲ್ಲರಿಗೂ ನೀನು ರಕ್ಷಕನಾಗಿರಬೇಕೆಂದು ನಾನು ನಿನ್ನನ್ನು ಇತರ ಜನಾಂಗಗಳಿಗೆ ಬೆಳಕನ್ನಾಗಿ ಮಾಡಿದ್ದೇನೆ.’” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ47 ಕರ್ತದೇವರು ನಮಗೆ ಆಜ್ಞಾಪಿಸಿದ್ದು ಇಂತಿದೆ: “ ‘ಭೂಲೋಕದ ಕಟ್ಟಕಡೆಯವರೆಗೆ ನೀನು ರಕ್ಷಣೆಯನ್ನು ತರುವಂತೆ ನಾನು ಯೆಹೂದ್ಯರಲ್ಲದವರಿಗೆ ನಿನ್ನನ್ನು ಬೆಳಕನ್ನಾಗಿ ನೇಮಿಸಿರುವೆನು.’ ” ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್47 ಕಶ್ಯಾಕ್ ಮಟ್ಲ್ಯಾರ್, ಧನಿಯಾನ್ ದಿಲ್ಲೆ ಹುಕುಮ್ ಅಶೆ ಹಾಯ್,ಮಿಯಾ ತುಕಾ ಜುದೆವ್ ನೈ ಹೊತ್ತ್ಯಾ ಲೊಕಾಕ್ನಿ ಉಜ್ವೊಡ್ ಸಾರ್ಕೊ ಕರ್ಲಾ, ತಿಯಾ ಜಗಾಚೊ ಆಕ್ರಿಚೊ ಯೆಳ್ ಹೊಯ್ ಪತರ್ಬಿ ರಾಕ್ವನ್ದಾರಿ ಹೊವ್ನ್ ರ್ಹಾಯ್ ಸಾರ್ಕೆ ಮಿಯಾ ತುಕಾ ದುಸ್ರ್ಯಾ ಲೊಕಾಕ್ನಿ ಉಜ್ವೊಡ್ ಸಾರ್ಕೊ ಕರುನ್ ಥವ್ಲಾ ಮನುನ್ ದೆವಾನ್ ಸಾಂಗ್ಲಾ. ಅಧ್ಯಾಯವನ್ನು ನೋಡಿ |