Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 14:28 - ಕನ್ನಡ ಸತ್ಯವೇದವು C.L. Bible (BSI)

28 ತರುವಾಯ ಭಕ್ತವಿಶ್ವಾಸಿಗಳ ಸಂಗಡ ಹೆಚ್ಚುಕಾಲ ತಂಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಹೆಚ್ಚುಕಾಲ ತಂಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ತರುವಾಯ ಅವರು ಅಲ್ಲಿ ಶಿಷ್ಯರ ಸಂಗಡ ಬಹುಕಾಲ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅಲ್ಲಿ ಪೌಲಬಾರ್ನಬರು ಯೇಸುವಿನ ಶಿಷ್ಯರೊಂದಿಗೆ ಬಹುಕಾಲ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವರು ಅಲ್ಲಿಯೇ ಶಿಷ್ಯರೊಂದಿಗೆ ಬಹುಕಾಲ ತಂಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

28 ತೆನಿ ಅಂತಿಯೊಕಾಕ್ ಗೆಲ್ಲ್ಯಾ ತನ್ನಾ ದೆವಾನ್ ದುಸ್ರ್ಯಾ ಲೊಕಾಕ್ನಿ ಅಪ್ಲ್ಯಾ ವಿಶ್ವಾಸಾತ್ ಯೆವ್ಕ್ ವಾಟ್ ಕರುನ್ ದಿಲ್ಯಾನ್ ಮನ್ತಲೆ ದಾಕ್ವುನ್ ದಿಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 14:28
4 ತಿಳಿವುಗಳ ಹೋಲಿಕೆ  

ಅವನನ್ನು ಅಲ್ಲಿ ಕಂಡು ಅಂತಿಯೋಕ್ಯಕ್ಕೆ ಕರೆದುಕೊಂಡು ಬಂದನು. ಅವರಿಬ್ಬರೂ ಬಂದು ವರ್ಷವಿಡೀ ಧರ್ಮಸಭೆಯೊಂದಿಗೆ ಇದ್ದು ಬಹುಜನರಿಗೆ ಉಪದೇಶ ಮಾಡಿದರು. ಭಕ್ತಾದಿಗಳನ್ನು ಮೊದಲಬಾರಿಗೆ ‘ಕ್ರೈಸ್ತರು’ ಎಂದು ಕರೆದದ್ದು - ಅಂತಿಯೋಕ್ಯದಲ್ಲೇ.


ಇತ್ತ ಪೌಲ ಮತ್ತು ಬಾರ್ನಬ ಅಂತಿಯೋಕ್ಯದಲ್ಲೇ ತಂಗಿದ್ದು ಅನೇಕರೊಡಗೂಡಿ ಪ್ರಭುವಿನ ವಾಕ್ಯವನ್ನು ಬೋಧಿಸುತ್ತಾ ಶುಭಸಂದೇಶವನ್ನು ಸಾರುತ್ತಾ ಇದ್ದರು.


ಆದರೆ, ಭಕ್ತವಿಶ್ವಾಸಿಗಳು ಬಂದು ಅವನ ಸುತ್ತಲೂ ನೆರೆದಿದ್ದಾಗ ಅವನು ಎದ್ದು ಪಟ್ಟಣವನ್ನು ಪ್ರವೇಶಿಸಿದನು. ಮರುದಿನ ಅವನು ಬಾರ್ನಬನ ಸಂಗಡ ದೆರ್ಬೆಗೆ ಹೊರಟುಹೋದನು.


ಅಲ್ಲಿ ಭಕ್ತಾದಿಗಳನ್ನು ದೃಢಪಡಿಸಿ ವಿಶ್ವಾಸದಲ್ಲಿ ನಿಷ್ಠರಾಗಿರುವಂತೆ ಪ್ರೋತ್ಸಾಹಿಸಿದರು. ‘ಕಷ್ಟಸಂಕಟಗಳ ಮೂಲಕ ನಾವು ದೇವರ ಸಾಮ್ರಾಜ್ಯವನ್ನು ಪ್ರವೇಶಿಸಬೇಕಾಗಿದೆ’ ಎಂದು ಬೋಧಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು