Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 15:35 - ಕನ್ನಡ ಸತ್ಯವೇದವು C.L. Bible (BSI)

35 ಇತ್ತ ಪೌಲ ಮತ್ತು ಬಾರ್ನಬ ಅಂತಿಯೋಕ್ಯದಲ್ಲೇ ತಂಗಿದ್ದು ಅನೇಕರೊಡಗೂಡಿ ಪ್ರಭುವಿನ ವಾಕ್ಯವನ್ನು ಬೋಧಿಸುತ್ತಾ ಶುಭಸಂದೇಶವನ್ನು ಸಾರುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಆದರೆ ಪೌಲನೂ ಮತ್ತು ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಆದರೆ ಪೌಲನೂ ಬಾರ್ನಬನೂ ಅಂತಿಯೋಕ್ಯದಲ್ಲಿಯೇ ನಿಂತು ಬೇರೆ ಅನೇಕರೊಂದಿಗೆ ಉಪದೇಶಮಾಡುತ್ತಾ ಕರ್ತನ ವಾಕ್ಯವೆಂಬ ಸುವಾರ್ತೆಯನ್ನು ಸಾರುತ್ತಾ ಇದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಆದರೆ ಪೌಲ ಬಾರ್ನಬರು ಅಂತಿಯೋಕ್ಯದಲ್ಲಿ ತಂಗಿದ್ದು ಇತರ ಅನೇಕರೊಂದಿಗೆ ಸೇರಿಕೊಂಡು ಸುವಾರ್ತೆಯನ್ನು ಸಾರಿದರು ಮತ್ತು ಪ್ರಭುವಿನ ಸಂದೇಶವನ್ನು ಜನರಿಗೆ ಬೋಧಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ಆದರೆ ಪೌಲನು ಮತ್ತು ಬಾರ್ನಬರು ಅಂತಿಯೋಕ್ಯದಲ್ಲಿಯೇ ಉಳಿದುಕೊಂಡು ಅನೇಕರಿಗೆ ಕರ್ತ ಯೇಸುವಿನ ವಾಕ್ಯವನ್ನು ಬೋಧಿಸುತ್ತಾ ಸುವಾರ್ತೆ ಸಾರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

35 ಪಾವ್ಲು ಅನಿ ಬಾರ್ನಾಬಾಸ್ ಅಂತಿಯೊಕಾತ್ ರ್‍ಹಾವ್ನ್, ಹುರಲ್ಲ್ಯಾ ಲೈ ಲೊಕಾಂಚ್ಯಾ ವಾಂಗ್ಡಾ ಮಿಳುನ್ ದೆವಾಚಿ ಬರಿ ಖಬರ್ ಪರ್ಗಟ್ ಕರ್‍ಲ್ಯಾನಿ ಅನಿ ಧನಿಯಾಚೆ ಶಿಕಾಪ್ ಲೊಕಾಕ್ನಿ ಕಳ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 15:35
11 ತಿಳಿವುಗಳ ಹೋಲಿಕೆ  

ನೀನು ದೇವರ ವಾಕ್ಯವನ್ನು ಆಸಕ್ತಿಯಿಂದ ಕಾಲ ಅಕಾಲಗಳನ್ನು ಲೆಕ್ಕಿಸದೆ ಬೋಧಿಸು. ಸತ್ಯವನ್ನು ಮನಗಾಣಿಸು; ತಪ್ಪನ್ನು ತಿದ್ದು; ಒಳ್ಳೆಯದನ್ನು ಪ್ರೋತ್ಸಾಹಿಸು’ ತಾಳ್ಮೆಯನ್ನು ಕಳೆದುಕೊಳ್ಳದೆ ಉಪದೇಶಮಾಡು.


ನಾವು ಸಾರುತ್ತಲಿರುವುದೂ ಯೇಸುಕ್ರಿಸ್ತರನ್ನೇ. ಎಲ್ಲರಿಗೂ ಬುದ್ಧಿಹೇಳುತ್ತಾ ಎಲ್ಲರಿಗೂ ಪೂರ್ಣಜ್ಞಾನವನ್ನು ಉಪದೇಶಿಸುತ್ತಾ ದೇವರ ಮುಂದೆ ಎಲ್ಲರನ್ನು ಕ್ರಿಸ್ತಯೇಸುವಿನಲ್ಲಿ ಪರಿಣತರನ್ನಾಗಿ ಊರ್ಜಿತಗೊಳಿಸಲು ಪ್ರಯತ್ನಿಸುತ್ತಿದ್ದೇವೆ.


ಅಂತಿಯೋಕ್ಯದ ಧರ್ಮಸಭೆಯಲ್ಲಿ ಕೆಲವು ಪ್ರವಾದಿಗಳೂ ಬೋಧಕರೂ ಇದ್ದರು. ಅವರಾರೆಂದರೆ: ಬಾರ್ನಬ, ಕಾಳನೆಂದು ಕರೆಯಲಾದ ಸಿಮೆಯೋನ್, ಸಿರೇನಿನ ಲೂಸಿಯಸ್, ಸಾಮಂತ ಹೆರೋದನ ಬಾಲ್ಯ ಸ್ನೇಹಿತ ಮೆನಹೇನ ಮತ್ತು ಸೌಲ.


ವಿಶ್ವಾಸ ಮತ್ತು ಸತ್ಯದ ಸಂದೇಶವನ್ನು ಸಾರುವುದಕ್ಕಾಗಿಯೇ ದೇವರು ನನ್ನನ್ನು ಪ್ರೇಷಿತನನ್ನಾಗಿಯೂ ಯೆಹೂದ್ಯೇತರರಿಗೆ ಬೋಧಕನನ್ನಾಗಿಯೂ ನೇಮಕಮಾಡಿದರು. ನಾನು ಹೇಳುತ್ತಿರುವುದು ಸುಳ್ಳಲ್ಲ, ಸತ್ಯಸ್ಯ ಸತ್ಯ.


ಭಯಭೀತಿಯಿಲ್ಲದೆ ಹಾಗೂ ಅಡ್ಡಿಆತಂಕವಿಲ್ಲದೆ ದೇವರ ಸಾಮ್ರಾಜ್ಯವನ್ನು ಕುರಿತು ಪ್ರಬೋಧಿಸುತ್ತಿದ್ದನು; ಸ್ವಾಮಿ ಯೇಸುಕ್ರಿಸ್ತರ ವಿಷಯವಾಗಿ ಉಪದೇಶಿಸುತ್ತಿದ್ದನು.


ತರುವಾಯ ಭಕ್ತವಿಶ್ವಾಸಿಗಳ ಸಂಗಡ ಹೆಚ್ಚುಕಾಲ ತಂಗಿದ್ದರು.


ಚದರಿಹೋದ ಭಕ್ತವಿಶ್ವಾಸಿಗಳು ಎಲ್ಲೆಲ್ಲೂ ಹೋಗಿ ಶುಭಸಂದೇಶವನ್ನು ಸಾರುತ್ತಿದ್ದರು.


ಬಾರ್ನಬ ಮತ್ತು ಸೌಲನು ತಮ್ಮ ಧರ್ಮಕಾರ್ಯವನ್ನು ಮುಗಿಸಿಕೊಂಡು ಮಾರ್ಕ. ಎಂಬ ಹೆಸರುಗೊಂಡ ಯೊವಾನ್ನನೊಂದಿಗೆ ಜೆರುಸಲೇಮಿನಿಂದ ಹಿಂದಿರುಗಿದರು.


ನಡೆದುದನ್ನು ಕಂಡ ರಾಜ್ಯಪಾಲನು ಪ್ರಭುವನ್ನು ವಿಶ್ವಾಸಿಸಿದನು; ಅವರನ್ನು ಕುರಿತ ಬೋಧನೆಯನ್ನು ಕೇಳಿ ವಿಸ್ಮಿತನಾದನು.


ಸೀಲನಾದರೋ ಅಲ್ಲೇ ಉಳಿದುಕೊಳ್ಳಲು ನಿರ್ಧರಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು