ಅಪೊಸ್ತಲರ ಕೃತ್ಯಗಳು 15:8 - ಕನ್ನಡ ಸತ್ಯವೇದವು C.L. Bible (BSI)8 ಮಾನವನ ಅಂತರಂಗವನ್ನು ಅರಿತ ದೇವರು ನಿಮಗೆ ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮ ಅವರನ್ನು ಕೊಟ್ಟರು. ಅವರೂ ತಮ್ಮವರೇ ಎಂದು ವ್ಯಕ್ತಪಡಿಸಿದರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಸಾಕ್ಷಿಕೊಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಮತ್ತು ಹೃದಯವನ್ನು ಬಲ್ಲವನಾಗಿರುವ ದೇವರು ಹೇಗೆ ಪವಿತ್ರಾತ್ಮವರವನ್ನು ನಮಗೆ ದಯಪಾಲಿಸಿದನೋ ಹಾಗೆಯೇ ಅವರಿಗೂ ದಯಪಾಲಿಸಿ ಅವರನ್ನು ತನ್ನ ಜನರೆಂದು ಸಾಕ್ಷಿಕೊಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಎಲ್ಲಾ ಜನರ ಆಲೋಚನೆಗಳನ್ನು ಬಲ್ಲ ದೇವರು ಯೆಹೂದ್ಯರಲ್ಲದ ಜನರನ್ನೂ ಸ್ವೀಕರಿಸಿಕೊಂಡನು. ದೇವರು ನಮಗೆ ಪವಿತ್ರಾತ್ಮನನ್ನು ಕೊಟ್ಟಂತೆಯೇ ಅವರಿಗೂ ಪವಿತ್ರಾತ್ಮನನ್ನು ಕೊಟ್ಟು ಇದನ್ನು ರುಜುವಾತುಪಡಿಸಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಹೃದಯವನ್ನು ಬಲ್ಲ ದೇವರು, ನಮಗೆ ಪವಿತ್ರಾತ್ಮ ದೇವರನ್ನು ಕೊಟ್ಟಂತೆಯೇ ಯಹೂದ್ಯರಲ್ಲದವರಿಗೂ ದಯಪಾಲಿಸಿ, ಅವರ ಬಗ್ಗೆ ಸಾಕ್ಷಿಕೊಟ್ಟರು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್8 ಸಗ್ಳ್ಯಾ ಲೊಕಾಂಚಿ ಯೆವ್ಜನಿಯಾಬಿ ಗೊತ್ತ್ ಹೊತ್ತ್ಯಾ ದೆವಾನ್ ಜುದೆವ್ ನ್ಹಯ್ ಹೊಲ್ಲ್ಯಾ ಲೊಕಾಕ್ನಿ ಅಪ್ಲಿ ಲೊಕಾ ಮನುನ್ ಸಾಕ್ಷಿ ದಿಲ್ಯಾನ್. ದೆವಾನ್ ಅಮ್ಕಾ ದಿಲ್ಲ್ಯಾ ಸಾರ್ಕೆಚ್ ತೆಂಕಾಬಿ ಪವಿತ್ರ್ ಆತ್ಮೊ ದಿವ್ನ್ ಹೆ ಖರೆ ಮನುನ್ ದಾಕ್ವುನ್ ದಿಲ್ಯಾನ್. ಅಧ್ಯಾಯವನ್ನು ನೋಡಿ |
ಮೂರನೇ ಬಾರಿಯೂ ಯೇಸು, “ಯೊವಾನ್ನನ ಮಗನಾದ ಸಿಮೋನನೇ, ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಕೇಳಿದರು. “ನೀನು ನನ್ನನ್ನು ಪ್ರೀತಿಸುತ್ತೀಯಾ?” ಎಂದು ಯೇಸು ಮೂರನೇ ಬಾರಿ ಕೇಳಿದ್ದನ್ನು ಕಂಡು ಪೇತ್ರನು ನೊಂದುಕೊಂಡನು. “ಪ್ರಭುವೇ, ನಿಮಗೆ ಎಲ್ಲವು ತಿಳಿದೇ ಇದೆ. ನಾನು ನಿಮ್ಮನ್ನು ಪ್ರೀತಿಸುತ್ತೇನೆ ಎಂದೂ ನಿಮಗೆ ತಿಳಿದಿದೆ,” ಎಂದು ಹೇಳಿದನು. ಅದಕ್ಕೆ ಯೇಸು, “ನನ್ನ ಕುರಿಗಳನ್ನು ಮೇಯಿಸು;
ವಿಗ್ರಹಗಳಿಗೆ ನೈವೇದ್ಯವಾದುದು ಅಪವಿತ್ರವಾದುದು. ಅದನ್ನು ಸೇವಿಸಬಾರದು; ರಕ್ತವನ್ನಾಗಲಿ ಕುತ್ತಿಗೆ ಹಿಸುಕಿ ಕೊಂದ ಪ್ರಾಣಿಗಳನ್ನಾಗಲಿ ತಿನ್ನಬಾರದು; ಅನೈತಿಕತೆಯಿಂದ ದೂರವಿರಬೇಕು. ಈ ಅಗತ್ಯ ನಿಯಮಗಳ ಹೊರತು ಬೇರೆ ಯಾವ ಹೊರೆಯನ್ನೂ ನಿಮ್ಮ ಮೇಲೆ ಹೇರುವುದು ವಿಹಿತವಲ್ಲವೆಂಬುದು ಪವಿತ್ರಾತ್ಮ ಅವರ ಹಾಗೂ ನಮ್ಮ ತೀರ್ಮಾನ. ಈ ನಿಯಮಗಳನ್ನು ಅನುಸರಿಸಿದರೆ, ನಿಮಗೆ ಒಳಿತಾಗುವುದು, ನಿಮಗೆ ಶುಭವಾಗಲಿ!”