Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 16:10 - ಕನ್ನಡ ಸತ್ಯವೇದವು C.L. Bible (BSI)

10 ಪೌಲನಿಗೆ ಈ ದರ್ಶನವಾದ ತಕ್ಷಣ ಆ ಜನರಿಗೆ ಶುಭಸಂದೇಶವನ್ನು ಸಾರಲು ದೇವರು ನಮ್ಮನ್ನು ಕರೆದಿದ್ದಾರೆಂದು ನಾವು ಅರಿತುಕೊಂಡು ಮಕೆದೋನಿಯಕ್ಕೆ ಹೋಗಲು ಸಿದ್ಧರಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವನಿಗೆ ಆ ದರ್ಶನವಾದ ಮೇಲೆ, ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವುದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು, ಕೂಡಲೆ ಮಕೆದೋನ್ಯಕ್ಕೆ ಹೊರಟುಹೋಗುವ ಪ್ರಯತ್ನಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಅವನಿಗೆ ಆ ದರ್ಶನವಾದ ಮೇಲೆ ಆ ಸೀಮೆಯವರಿಗೆ ಸುವಾರ್ತೆಯನ್ನು ಸಾರುವದಕ್ಕೆ ದೇವರು ನಮ್ಮನ್ನು ಕರೆದಿದ್ದಾನೆಂದು ನಾವು ನಿಶ್ಚಯಿಸಿಕೊಂಡು ಕೂಡಲೆ ಮಕೆದೋನ್ಯಕ್ಕೆ ಹೊರಟು ಹೋಗುವ ಪ್ರಯತ್ನಮಾಡಿದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಪೌಲನು ಆ ದರ್ಶನವನ್ನು ಕಂಡಕೂಡಲೇ, ಅಲ್ಲಿಯ ಜನರಿಗೆ ಸುವಾರ್ತೆಯನ್ನು ತಿಳಿಸುವುದಕ್ಕಾಗಿ ದೇವರು ನಮ್ಮನ್ನು ಕರೆದಿದ್ದಾನೆಂದು ಅರ್ಥಮಾಡಿಕೊಂಡು ಮಕೆದೋನಿಯಕ್ಕೆ ಹೋಗಲು ನಾವು ಸಿದ್ಧರಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಪೌಲನಿಗೆ ಈ ದರ್ಶನವಾದಾಗ ಆ ಜನರಿಗೆ ಸುವಾರ್ತೆ ಸಾರಲು ದೇವರು ನಮ್ಮನ್ನು ಕರೆಯುತ್ತಿದ್ದಾರೆಂದು ತಿಳಿದುಕೊಂಡು ಕೂಡಲೇ ಮಕೆದೋನ್ಯಕ್ಕೆ ಹೊರಡಲು ಸಿದ್ಧರಾದೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಪಾವ್ಲುನ್ ತೆ ದರ್ಶನ್ ಬಗಲ್ಯಾ ತನ್ನಾ ಥೈತ್ಲ್ಯಾ ಲೊಕಾಕ್ನಿ ಬರಿ ಖಬರ್ ಕಳ್ವುಕ್ ಸಾಟ್ನಿ ದೆವಾನ್ ಅಮ್ಕಾ ಬಲ್ವುಲಾ ಮನುನ್ ಅರ್ಥ್ ಕರುನ್ ಘೆವ್ನ್ ಮೆಸೆದೊನಿಯಾಕ್ ಜಾವ್ಕ್ ಅಮಿ ತಯಾರ್ ಹೊತ್ತಾಂವ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 16:10
14 ತಿಳಿವುಗಳ ಹೋಲಿಕೆ  

ಅಲ್ಲೂ ಶುಭಸಂದೇಶವನ್ನು ಸಾರತೊಡಗಿದರು.


ನಾವು ಇಟಲಿಗೆ ನೌಕಾಯಾನ ಮಾಡಬೇಕೆಂದು ತೀರ್ಮಾನವಾದಮೇಲೆ ಪೌಲನನ್ನೂ ಬೇರೆ ಕೆಲವು ಕೈದಿಗಳನ್ನೂ ‘ಔಗುಸ್ತದಳ’ ಎಂಬ ರೋಮಿನ ದಳಕ್ಕೆ ಸೇರಿದ ಜೂಲಿಯಸ್ ಎಂಬ ಶತಾಧಿಪತಿಯ ವಶಕ್ಕೆ ಒಪ್ಪಿಸಲಾಯಿತು.


ದಾರಿಯಲ್ಲಿ, ನಡು ಮಧ್ಯಾಹ್ನದ ವೇಳೆಯಲ್ಲಿ, ಓ ರಾಜರೇ, ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಆಕಾಶದಿಂದ ಹೊಳೆಯುವುದನ್ನು ಕಂಡೆ. ಅದು ನನ್ನ ಮತ್ತು ಸಹಪ್ರಯಾಣಿಕರ ಸುತ್ತಲೂ ಆವರಿಸಿತು.


ಆದುದರಿಂದಲೇ ನೀವು ಹೇಳಿಕಳುಹಿಸಿದಾಗ ನಾನು ಯಾವ ಆಕ್ಷೇಪಣೆಮಾಡದೆ ಬಂದಿದ್ದೇನೆ. ಈಗ ನನ್ನನ್ನು ಕರೆದ ಕಾರಣವೇನೆಂದು ತಿಳಿಯಬಯಸುತ್ತೇನೆ,” ಎಂದನು.


ನಿನ್ನ ಆಜ್ಞೆಯನು ನಾನು ಅನುಸರಿಸುವಲ್ಲಿ I ಆಲಸಿಯಲ್ಲ, ಆಸಕ್ತ ನಾನು ಅದರಲ್ಲಿ II


ಯೆರೆದನು 162 ವರ್ಷದವನಾದಾಗ ಹನೋಕನನ್ನು ಪಡೆದನು.


ದಮಸ್ಕಸಿನಲ್ಲಿ ಅನನೀಯ ಎಂಬ ಶಿಷ್ಯನಿದ್ದನು. ಪ್ರಭು ಅವನಿಗೆ ದರ್ಶನವಿತ್ತು, “ಅನನೀಯಾ” ಎಂದು ಕರೆಯಲು ಅವನು, “ಸ್ವಾಮೀ, ಅಪ್ಪಣೆಯಾಗಲಿ,” ಎಂದನು.


ಆ ರಾತ್ರಿ ಪೌಲನಿಗೆ ಒಂದು ದರ್ಶನವಾಯಿತು; ಮಕೆದೋನಿಯದ ಒಬ್ಬ ವ್ಯಕ್ತಿ ಅಲ್ಲಿ ನಿಂತು, “ಮಕೆದೋನಿಯಕ್ಕೆ ಬಂದು ನಮಗೆ ಸಹಾಯಮಾಡಿ,” ಎಂದು ಅಂಗಲಾಚಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು