Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 17:22 - ಕನ್ನಡ ಸತ್ಯವೇದವು C.L. Bible (BSI)

22 ಪೌಲನು ಅರಿಯೊಪಾಗಿನ ಸಭೆಯ ಮುಂದೆ ನಿಂತು ಹೀಗೆಂದನು: “ಅಥೆನ್ಸಿನ ಮಹಾಜನರೇ, ನೀವು ಎಲ್ಲಾ ವಿಧದಲ್ಲೂ ಬಹು ಧರ್ಮನಿಷ್ಠರೆಂದು ನನಗೆ ತೋರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಪೌಲನು ಅರಿಯೊಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ; “ಅಥೇನೆಯ ಜನರೇ, ನೀವು ಎಲ್ಲಾದರಲ್ಲಿಯೂ ಅತಿ ದೈವಭಕ್ತಿವಂತರೆಂದು ನನಗೆ ತೋರುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಪೌಲನು ಅರಿಯೋಪಾಗದ ಮಧ್ಯದಲ್ಲಿ ನಿಂತುಕೊಂಡು ಹೇಳಿದ್ದೇನಂದರೆ - ಅಥೇನೆಯ ಜನರೇ, ನೀವು ಎಲ್ಲಾದರಲ್ಲೂ ಅತಿಭಕ್ತಿವಂತರೆಂದು ನನಗೆ ತೋರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಆಗ ಪೌಲನು ಅರಿಯೊಪಾಗ ನ್ಯಾಯಸಭೆಯ ಮುಂದೆ ನಿಂತುಕೊಂಡು ಹೀಗೆಂದನು: “ಅಥೆನ್ಸಿನ ಜನರೇ, ನೀವು ಎಲ್ಲಾ ಸಂಗತಿಗಳಲ್ಲೂ ಬಹು ಧಾರ್ಮಿಕರೆಂದು ನನಗೆ ತೋರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಅರಿಯೊಪಾಗದ ಗುಂಪಿನ ಮುಂದೆ ನಿಂತು ಪೌಲನು ಹೀಗೆಂದನು: “ಅಥೇನೆಯ ಜನರೇ! ನೀವು ಪ್ರತಿಯೊಂದರಲ್ಲಿಯೂ ಹೇಗೆ ಬಹು ಧಾರ್ಮಿಕರಾಗಿದ್ದೀರಿ ಎಂಬುದನ್ನು ನಾನು ಕಂಡುಕೊಂಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

22 ತನ್ನಾ ಅರಿಯೊಗ್ ಮನ್ತಲ್ಯಾ ಝಡ್ತಿ ಕರ್‍ತಲ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ಇದ್ರಾಕ್ ಇಬೆ ರ್‍ಹಾವ್ನ್ ಅಶೆ ಮಟ್ಲ್ಯಾನ್! ಅಥೆನಾತ್ಲ್ಯಾ ಲೊಕಾನು, ತುಮಿ ಸಗ್ಳ್ಯಾ ಸಂಗ್ತಿಯಾತ್ನಿಬಿ ಲೈ ನಿತಿವಂತ್ ಲೊಕಾ ಮನ್ತಲೆ ಮಾಕಾ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 17:22
8 ತಿಳಿವುಗಳ ಹೋಲಿಕೆ  

ಅವನೊಡನೆ ಅವರಿಗಿದ್ದ ವಾದವಿವಾದ ಅವರ ಧರ್ಮಾಚರಣೆಗಳಿಗೆ ಸಂಬಂಧಪಟ್ಟಿತ್ತು. ಯೇಸು ಎಂಬ ಒಬ್ಬ ವ್ಯಕ್ತಿಯನ್ನು ಕುರಿತೂ ವಿವಾದ ಇತ್ತು. ಯೇಸು ಸತ್ತಿದ್ದರೂ ಜೀವಂತನಾಗಿದ್ದಾನೆಂದು ಪೌಲನು ಸಾಧಿಸುತ್ತಿದ್ದನು.


ಕಟ್ಟಕಡೆಗೆ ಪಟ್ಟಣದ ಅಧಿಕಾರಿ ಒಬ್ಬನು ಜನಸಮೂಹವನ್ನು ಶಾಂತಗೊಳಿಸುತ್ತಾ ಹೀಗೆಂದನು: “ಎಫೆಸದ ಮಹಾಜನರೇ, ಅರ್ತೆಮೀ ಮಹಾದೇವಿಯ ಗುಡಿಯನ್ನು ಹಾಗೂ ಆಕಾಶದಿಂದ ಬಿದ್ದ ಶಿಲೆಯನ್ನು ಎಫೆಸ ಪಟ್ಟಣವು ಎಚ್ಚರಿಕೆಯಿಂದ ಸಂರಕ್ಷಿಸುತ್ತಾ ಬಂದಿದೆ ಎಂಬುದು ಎಲ್ಲರಿಗೂ ತಿಳಿದ ವಿಷಯ.


ಅಥೆನ್ಸಿನಲ್ಲಿ ಪೌಲನು, ಸೀಲ ಮತ್ತು ತಿಮೊಥೇಯರನ್ನು ಎದುರುನೋಡುತ್ತಿದ್ದನು. ಆ ಪಟ್ಟಣದಲ್ಲಿ ಎಲ್ಲಿ ನೋಡಿದರಲ್ಲಿ ವಿಗ್ರಹಗಳಿರುವುದನ್ನು ಕಂಡು, ಅವನ ಮನಸ್ಸು ಕುದಿಯಿತು.


ಅವರ ನೀರನ್ನೆಲ್ಲ ಹೀರಲಿ ಬೇಗನೆ ಬತ್ತಿಹೋಗಲಿ ಅವರ ತೊರೆ. ಅಕಟಾ! ತುಂಬಿದೆ ಆ ದೇಶ ಬೊಂಬೆಗಳಿಂದ ಮದವೇರಿದೆ ಅದರ ಜನತೆಗೆ ವಿಗ್ರಹಾರಾಧನೆಯಿಂದ.


ಪೌಲನನ್ನು ಬಿಟ್ಟುಬರಲು ಹೋದವರು ಅವನ ಜೊತೆ ಅಥೆನ್ಸಿನವರೆಗೆ ಹೋದರು; ಅನಂತರ ಸೀಲ ಮತ್ತು ತಿಮೊಥೇಯರಿಬ್ಬರೂ ಸಾಧ್ಯವಾದಷ್ಟು ಬೇಗ ತನ್ನ ಬಳಿಗೆ ಬಂದುಸೇರಬೇಕೆಂಬ ಆಜ್ಞೆಯನ್ನು ಪೌಲನಿಂದ ಪಡೆದು, ಅವರು ಬೆರೋಯಕ್ಕೆ ಹಿಂದಿರುಗಿದರು.


ಅವರು ಪೌಲನನ್ನು ಅರಿಯೊಪಾಗ ಎಂಬ ಸ್ಥಳಕ್ಕೆ ಕರೆತಂದು, “ನೀನು ಸಾರುತ್ತಿರುವ ನೂತನ ತತ್ವವನ್ನು ನಾವು ತಿಳಿದುಕೊಳ್ಳಬಹುದೇ?


ಕೆಲವರು ಅವನನ್ನು ಸೇರಿಕೊಂಡು ಭಕ್ತವಿಶ್ವಾಸಿಗಳಾದರು. ಇವರಲ್ಲಿ ಅರಿಯೊಪಾಗದ ದಿಯೊನಿಸಿಯನೂ ದಮಾರಿ ಎಂಬ ಸ್ತ್ರೀಯೂ ಮತ್ತಿತರರೂ ಇದ್ದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು