Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 18:17 - ಕನ್ನಡ ಸತ್ಯವೇದವು C.L. Bible (BSI)

17 ಆಗ ಅವರೆಲ್ಲರೂ ಪ್ರಾರ್ಥನಾಮಂದಿರದ ಅಧ್ಯಕ್ಷ ಸೋಸ್ಥೆನನನ್ನು ಬಂಧಿಸಿ, ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋ ಇದೊಂದನ್ನೂ ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆಗ ಜನರೆಲ್ಲರು ಸಭಾಮಂದಿರದ ಅಧ್ಯಕ್ಷನಾದ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಸ್ಥಾನದ ಮುಂದೆಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷ್ಯಕ್ಕೆ ತರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಬಳಿಕ ಅವರೆಲ್ಲರೂ ಸೋಸ್ಥೆನನನ್ನು ಹಿಡಿದುಕೊಂಡು ನ್ಯಾಯಾಲಯದ ಮುಂದೆಯೇ ಹೊಡೆದರು. (ಸೋಸ್ಥೆನನು ಆಗ ಸಭಾಮಂದಿರದ ಅಧ್ಯಕ್ಷನಾಗಿದ್ದನು.) ಆದರೆ ಗಲ್ಲಿಯೋನ ಅದನ್ನು ತನ್ನ ಗಮನಕ್ಕೆ ತೆಗೆದುಕೊಳ್ಳಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಅವರು ಸಭಾಮಂದಿರದ ಅಧಿಕಾರಿ ಸೋಸ್ಥೆನನನ್ನು ಹಿಡಿದು ನ್ಯಾಯಸ್ಥಾನದ ಎದುರಿನಲ್ಲಿಯೇ ಹೊಡೆದರು. ಗಲ್ಲಿಯೋನನು ಅವುಗಳಲ್ಲಿ ಒಂದನ್ನೂ ಲಕ್ಷಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಾನಾಸರ್ ತೆನಿ ಸಗ್ಳೆ ಸೊಸ್ಥೆನ್ ಮನ್ತಲ್ಯಾ ಸಿನಾಗೊಚ್ಯಾ ಅದಿಕಾರಿಕ್ ಧರುನ್ ಘೆವ್ನ್ ಇಚಾರ್ನಿ ಕರ್ತಲ್ಯಾಚ್ಯಾ ಇದ್ರಾಕ್, ಮಾರ್‍ಲ್ಯಾನಿ, ಹೊಲ್ಯಾರ್ ಗಲ್ಲಿಯೊನ್ ಮನ್ತಲ್ಯಾನ್ ತೆ ಕಾಯ್ಬಿ ಲೆಕ್ಕಾತ್ ಧರುಕ್ ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 18:17
7 ತಿಳಿವುಗಳ ಹೋಲಿಕೆ  

ಕ್ರಿಸ್ತಯೇಸುವಿನಲ್ಲಿ ಪುನೀತರಾಗಿ ದೇವಜನರಾಗಲು ಕರೆಹೊಂದಿರುವ ಕೊರಿಂಥದ ಶ್ರೀಸಭೆಯವರಿಗೂ ಹಾಗೂ ಪ್ರಭು ಯೇಸುಕ್ರಿಸ್ತರನ್ನು ಎಲ್ಲೆಡೆಯೂ ನಾಮಸ್ಮರಣೆ ಮಾಡುವ ಸರ್ವಜನರಿಗೂ - ದೇವರ‍ ಚಿತ್ತಾನುಸಾರ ಕ್ರಿಸ್ತಯೇಸುವಿನ ಪ್ರೇಷಿತನಾಗಲು ಕರೆಹೊಂದಿದ ಪೌಲನಾದ ನಾನು ಸಹೋದರ ಸೊಸ್ಥೆನನೊಂದಿಗೆ ಸೇರಿ ಬರೆಯುವ ಪತ್ರ.


ನಾವಾದರೋ ಶಿಲುಬೆಗೇರಿಸಲಾದ ಕ್ರಿಸ್ತಯೇಸುವನ್ನು ಪ್ರಚುರಪಡಿಸುತ್ತೇವೆ. ಯೆಹೂದ್ಯರಿಗೆ ಇದು ಅಸಹ್ಯವಾಗಿದೆ; ಅನ್ಯಜನರಿಗೆ ಹಾಸ್ಯಾಸ್ಪದವಾಗಿದೆ.


ಸತ್ತವರ ಪುನರುತ್ಥಾನದ ಬಗ್ಗೆ ಪೌಲನು ಮಾತಾಡಿದಾಗ ಕೆಲವರು ಪರಿಹಾಸ್ಯಮಾಡಿದರು. ಉಳಿದವರು, “ಈ ವಿಷಯದ ಬಗ್ಗೆ ನೀನು ಇನ್ನೊಮ್ಮೆ ಹೇಳಬಹುದು, ಆಗ ಕೇಳುತ್ತೇವೆ,” ಎಂದರು.


ಬೋಗುಣಿಬಟ್ಟಲುಗಳಲ್ಲಿ ದ್ರಾಕ್ಷಾರಸವನ್ನು ಕುಡಿಯುವವರೇ, ಅತ್ಯುತ್ತಮ ಸುಗಂಧತೈಲಗಳನ್ನು ಲೇಪಿಸಿಕೊಳ್ಳುವವರೇ, ನಿಮಗೆ ಧಿಕ್ಕಾರ! ಏಕೆಂದರೆ ನೀವು ಜೋಸೆಫನ ವಂಶದವರ ವಿನಾಶದ ಬಗ್ಗೆ ನಿಶ್ಚಿಂತರಾಗಿದ್ದೀರಿ.


ಅದೂ ಅಲ್ಲದೆ, ಪಿಲಾತನು ನ್ಯಾಯಪೀಠದಲ್ಲಿ ಕುಳಿತಿರುವಾಗ, “ನೀವು ಆ ಸತ್ಪುರುಷನ ತಂಟೆಗೆ ಹೋಗಬೇಡಿ; ಆತನ ದೆಸೆಯಿಂದ ಕಳೆದ ರಾತ್ರಿ ಕನಸಿನಲ್ಲಿ ಬಹಳ ಸಂಕಟಪಟ್ಟಿದ್ದೇನೆ,” ಎಂದು ಅವನ ಪತ್ನಿ ಹೇಳಿಕಳುಹಿಸಿದಳು.


ಪ್ರಾರ್ಥನಾಮಂದಿರದ ಅಧಿಕಾರಿಯೊಬ್ಬನು ಅಲ್ಲಿಗೆ ಬಂದನು. ಅವನ ಹೆಸರು ಯಾಯೀರ.


ಪ್ರಾರ್ಥನಾಮಂದಿರದ ಅಧ್ಯಕ್ಷ ಕ್ರಿಸ್ಪ ಎಂಬವನೂ ಅವನ ಮನೆಯವರೆಲ್ಲರೂ ಪ್ರಭುವಿನಲ್ಲಿ ವಿಶ್ವಾಸವಿಟ್ಟರು. ಕೊರಿಂಥದ ಇನ್ನೂ ಅನೇಕ ಜನರು ಪೌಲನ ಬೋಧನೆಯನ್ನು ಕೇಳಿ ವಿಶ್ವಾಸವಿಟ್ಟರು ಮತ್ತು ದೀಕ್ಷಾಸ್ನಾನ ಪಡೆದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು