Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:11 - ಕನ್ನಡ ಸತ್ಯವೇದವು C.L. Bible (BSI)

11 ದೇವರು ಪೌಲನ ಕೈಯಿಂದ ಅಸಾಧಾರಣ ಅದ್ಭುತಗಳನ್ನು ಮಾಡಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದುದರಿಂದ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ದೇವರು ಪೌಲನ ಕೈಯಿಂದ ವಿಶೇಷವಾದ ಮಹತ್ಕಾರ್ಯಗಳನ್ನು ನಡಿಸುತ್ತಾ ಇದ್ದದರಿಂದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ದೇವರು ಪೌಲನ ಕೈಯಿಂದ ಬಹು ವಿಶೇಷವಾದ ಮಹತ್ಕಾರ್ಯಗಳನ್ನು ಮಾಡಿಸುತ್ತಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ದೇವರು ಪೌಲನ ಮುಖಾಂತರ ಅಸಾಧಾರಣ ಅದ್ಭುತಗಳನ್ನು ಮಾಡುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 ದೆವ್ ಪಾವ್ಲುಚ್ಯಾ ಹಾತಿನ್ ಹೊಯ್ ನಸಲ್ಲಿ ಮೊಟಿ ಕಾಮಾ ಕರ್ಸುನ್ಗೆತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:11
10 ತಿಳಿವುಗಳ ಹೋಲಿಕೆ  

ಜನರೆಲ್ಲರ ಕಣ್ಮುಂದೆ ಅನೇಕ ಅದ್ಭುತಕಾರ್ಯಗಳೂ ಸೂಚಕಕಾರ್ಯಗಳೂ ಪ್ರೇಷಿತರ ಮುಖಾಂತರ ನಡೆಯುತ್ತಿದ್ದವು. ಭಕ್ತವಿಶ್ವಾಸಿಗಳೆಲ್ಲರೂ ಸೊಲೊಮೋನನ ಮಂಟಪದಲ್ಲಿ ಸಭೆಸೇರುತ್ತಿದ್ದರು.


ಸೂಚಕಕಾರ್ಯಗಳಿಂದಲೂ ಅದ್ಭುತಕಾರ್ಯಗಳಿಂದಲೂ ಹಲವಾರು ಮಹತ್ಕಾರ್ಯಗಳಿಂದಲೂ ಮತ್ತು ತಮ್ಮ ಚಿತ್ತಾನುಸಾರ ಅನುಗ್ರಹಿಸಿದ ಪವಿತ್ರಾತ್ಮ ಅವರ ವರದಾನಗಳಿಂದಲೂ ದೇವರು ಆ ಪ್ರಮಾಣವನ್ನು ಪುಷ್ಟೀಕರಿಸಿದ್ದಾರೆ.


ಸಿಮೋನನು ಕೂಡ ವಿಶ್ವಾಸವಿಟ್ಟನು. ದೀಕ್ಷಾಸ್ನಾನವನ್ನು ಪಡೆದು ಫಿಲಿಪ್ಪನ ಸಂಗಡಿಗನಾದನು. ಫಿಲಿಪ್ಪನು ಮಾಡಿದ ಅದ್ಭುತಕಾರ್ಯಗಳನ್ನೂ ಸೂಚಕಕಾರ್ಯಗಳನ್ನೂ ಕಂಡು ಬೆಕ್ಕಸಬೆರಗಾದನು.


ಹೀಗೆ ದಿನೇ ದಿನೇ ಮಾಡುತ್ತಿದ್ದಳು. ಇದರಿಂದ ಪೌಲನಿಗೆ ಬಹಳ ಬೇಸರವಾಯಿತು. ಅವಳ ಕಡೆಗೆ ತಿರುಗಿ, ಅವಳನ್ನು ಹಿಡಿದಿದ್ದ ದೆವ್ವಕ್ಕೆ, “ಇವಳನ್ನು ಬಿಟ್ಟು ತೊಲಗು ಎಂದು ಯೇಸುಕ್ರಿಸ್ತರ ನಾಮದಲ್ಲಿ ನಿನಗೆ ಆಜ್ಞಾಪಿಸುತ್ತೇನೆ,” ಎಂದನು. ಆ ಕ್ಷಣವೇ ಅದು ಅವಳನ್ನು ಬಿಟ್ಟುಹೋಯಿತು.


ದೇವರು ನಿಮಗೆ ಪವಿತ್ರಾತ್ಮರನ್ನು ಪ್ರಧಾನಮಾಡಿ ಮಹತ್ಕಾರ್ಯಗಳನ್ನು ಎಸಗುತ್ತಾ ಬಂದಿದ್ದಾರೆ. ಹಾಗೆ ಮಾಡುತ್ತಿರುವುದು, ನೀವು ಧರ್ಮಶಾಸ್ತ್ರದ ವಿಧಿನಿಯಮಗಳನ್ನು ಅನುಸರಿಸಿದ್ದರಿಂದಲ್ಲ, ಶುಭಸಂದೇಶವನ್ನು ಕೇಳಿ, ವಿಶ್ವಾಸ ಇಟ್ಟಿರುವುದರಿಂದ.


ಇದನ್ನು ಕೇಳಿದ್ದೇ, ಸಭೆ ಸೇರಿದ್ದವರೆಲ್ಲರೂ ಮೌನರಾದರು. ಪೌಲ ಮತ್ತು ಬಾರ್ನಬರಿಗೆ ಕಿವಿಗೊಟ್ಟರು. ದೇವರು ಅವರ ಮುಖಾಂತರ ಅನ್ಯಧರ್ಮೀಯರ ಮಧ್ಯೆ ಎಸಗಿದ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಕುರಿತು ಕೇಳಿದರು.


ಪ್ರೇಷಿತರಿಬ್ಬರೂ ಅಲ್ಲಿ ಬಹುಕಾಲವಿದ್ದು ಪ್ರಭುವನ್ನು ಕುರಿತು ಧೈರ್ಯವಾಗಿ ಬೋಧಿಸಿದರು. ಪ್ರಭು ಅವರಿಗೆ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡುವ ಶಕ್ತಿಯನ್ನು ಕೊಟ್ಟರು. ಈ ಮೂಲಕ ದೇವಾನುಗ್ರಹದ ಬಗ್ಗೆ ಅವರ ಸಂದೇಶ ಸತ್ಯವಾದುದೆಂದು ವ್ಯಕ್ತಪಡಿಸಿದರು.


ನಾನು ನಿಮಗೆ ಸತ್ಯವಾಗಿ ಹೇಳುತ್ತೇನೆ: ನನ್ನಲ್ಲಿವಿಶ್ವಾಸವುಳ್ಳವನು ನಾನು ಸಾಧಿಸುವ ಕಾರ್ಯಗಳನ್ನು ಆತನೂ ಸಾಧಿಸುವನು. ಅಷ್ಟೇ ಏಕೆ, ಅವುಗಳಿಗಿಂತಲೂ ಮಹತ್ತಾದುವುಗಳನ್ನು ಸಾಧಿಸುವನು. ಏಕೆಂದರೆ ನಾನು ಪಿತನ ಬಳಿಗೆ ಹೋಗುತ್ತೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು