Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 19:33 - ಕನ್ನಡ ಸತ್ಯವೇದವು C.L. Bible (BSI)

33 ಯೆಹೂದ್ಯರು ಅಲೆಕ್ಸಾಂಡರ್ ಎಂಬವನನ್ನು ಸಭೆಯ ಮುಂದಕ್ಕೆ ನೂಕಿದರು. ನೆರೆದಿದ್ದ ಕೆಲವರು ಅವನನ್ನು ಪುಸಲಾಯಿಸಿದರು. ಆಗ ಅಲೆಕ್ಸಾಂಡರನು ಮೌನವಾಗಿರುವಂತೆ ಕೈಸನ್ನೆಮಾಡಿ ಜನರಿಗೆ ಸಮಾಧಾನ ಹೇಳಲು ಪ್ರಯತ್ನಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು, ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಯೆಹೂದ್ಯರು ಅಲೆಕ್ಸಾಂದ್ರನನ್ನು ಮುಂದಕ್ಕೆ ನೂಕಲು ಗುಂಪಿನಲ್ಲಿ ಕೆಲವರು ಅವನಿಗೆ ಸೂಚನೆ ಕೊಟ್ಟರು. ಆಗ ಅಲೆಕ್ಸಾಂದ್ರನು ಕೈಸನ್ನೆ ಮಾಡಿ ಕೂಡಿದ್ದ ಜನರಿಗೆ ಪ್ರತಿವಾದ ಮಾಡಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಯೆಹೂದ್ಯರು ಅಲೆಕ್ಸಾಂಡರ್ ಎಂಬವನನ್ನು ಜನರ ಮುಂದೆ ನೂಕಿ ಮಾತಾಡಲು ಪುಸಲಾಯಿಸಿದರು. ಅವನು ಜನರಿಗೆ ಮೌನವಾಗಿರುವಂತೆ ಕೈಸನ್ನೆಮಾಡಿ ಜನರ ಪರವಾಗಿ ವಾದಿಸಬೇಕೆಂದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಆದರೆ ಯೆಹೂದ್ಯರು ಅಲೆಕ್ಸಾಂದ್ರ ಎಂಬುವನನ್ನು ಮುಂದಕ್ಕೆ ತಳ್ಳಿದರು. ಜನಸಮೂಹದಲ್ಲಿದ್ದ ಕೆಲವರು ಅವನಿಗೆ ವಿಷಯ ತಿಳಿಸಿದರು. ಆಗ ಅಲೆಕ್ಸಾಂದ್ರನು, ಜನರ ಎದುರಿನಲ್ಲಿ ವಾದಿಸಲಿಕ್ಕಾಗುವಂತೆ ಕೈಸನ್ನೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಜುದೆವಾಂಚ್ಯಾ ಲೊಕಾಕ್ನಿ ಅಲೆಗ್ಸಾಂಡರ್ ಮನ್ತಲ್ಯಾಕ್ ಲೊಕಾಂಚ್ಯಾ ಇದ್ರಾಕ್ ಫಿಡೆ ಜಾವ್ನ್ ಬೊಲುಕ್ ತೆನಿ ಲೊಕಾಕ್ನಿ ಹಾತಿನ್ ಸೊನ್ನಿ ಕರುನ್ ಗಪ್ಪ್ ರ್‍ಹಾವಾ ಮನುನ್ ಲೊಕಾಂಚ್ಯಾ ವಾಂಗ್ಡಾ ವಾದ್ ಕರುನ್ ಅಪ್ಲ್ಯಾ ಸಾಟ್ನಿ ಬೊಲುಕ್ಲಾಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 19:33
11 ತಿಳಿವುಗಳ ಹೋಲಿಕೆ  

ಪೇತ್ರನು ನಿಶ್ಯಬ್ದರಾಗಿರುವಂತೆ ಅವರಿಗೆ ಕೈಸನ್ನೆ ಮಾಡಿದನು. ಪ್ರಭು ತನ್ನನ್ನು ಹೇಗೆ ಸೆರೆಮನೆಯಿಂದ ಹೊರಗೆ ಕರೆತಂದರೆಂದು ವಿವರಿಸಿದನು. ಈ ವಿಷಯವನ್ನು ಯಕೋಬನಿಗೂ ಇತರ ಸಹೋದರರಿಗೂ ತಿಳಿಸಲು ಹೇಳಿ ಅಲ್ಲಿಂದ ಹೊರಟು ಬೇರೆ ಸ್ಥಳಕ್ಕೆ ಹೋದನು.


ಕಂಚುಗಾರನಾದ ಅಲೆಗ್ಸಾಂಡರನು ನನಗೆ ಬಹಳ ಕೇಡುಮಾಡಿದ್ದಾನೆ. ಪ್ರಭು ಅವನ ಕೃತ್ಯಗಳಿಗೆ ತಕ್ಕ ಶಿಕ್ಷೆಯನ್ನು ವಿಧಿಸುವರು.


ಹುಮೆನಾಯನೂ ಅಲೆಗ್ಸಾಂಡರನೂ ಇದಕ್ಕೆ ನಿದರ್ಶನವಾಗಿದ್ದಾರೆ. ದೇವದೂಷಣೆ ಮಾಡಬಾರದೆಂಬುದನ್ನು ಕಲಿತುಕೊಳ್ಳುವಂತೆ ಇವರನ್ನು ನಾನು ಸೈತಾನನ ವಶಕ್ಕೆ ಒಪ್ಪಿಸಿಬಿಟ್ಟಿದ್ದೇನೆ.


ನೀವು ನನಗೆ ಆತ್ಮೀಯರು. ಆದಕಾರಣ, ನಿಮ್ಮೆಲ್ಲರನ್ನು ಕುರಿತು ನನಗೆ ಹೀಗನ್ನಿಸುವುದು ಸೂಕ್ತವೇ ಸರಿ. ನಾನು ಸೆರೆಯಲ್ಲಿರುವಾಗಲೂ ಶುಭಸಂದೇಶಕ್ಕಾಗಿ ಹೋರಾಡಿ ಆದನ್ನು ಸ್ಥಿರಗೊಳಿಸುವಾಗಲೂ ದೇವರ ಅನುಗ್ರಹದಲ್ಲಿ ನೀವು ನನ್ನೊಂದಿಗೆ ಸಹಭಾಗಿಗಳಾಗಿದ್ದಿರಿ.


ರಾಜ್ಯಪಾಲನು ಪೌಲನಿಗೆ ಸನ್ನೆಮಾಡಿ ಮಾತನಾಡುವಂತೆ ಅಪ್ಪಣೆ ಮಾಡಿದನು. ಆಗ ಪೌಲನು ಹೀಗೆಂದನು: “ತಾವು ಅನೇಕ ವರ್ಷಗಳಿಂದ ಈ ನಾಡಿನ ನ್ಯಾಯಾಧೀಶರಾಗಿದ್ದೀರಿ. ಅದನ್ನು ಅರಿತು ನಿರ್ಭಯನಾಗಿ ಪ್ರತಿವಾದವನ್ನು ತಮ್ಮ ಮುಂದಿಡುತ್ತೇನೆ.


ಸೈನ್ಯಾಧಿಪತಿ ಅಪ್ಪಣೆ ಕೊಡಲು, ಪೌಲನು ಮೆಟ್ಟಲಿನ ಮೇಲೆ ನಿಂತು ಜನರನ್ನು ನೋಡಿ ಮೌನವಾಗಿರುವಂತೆ ಕೈಸನ್ನೆ ಮಾಡಿದನು. ಆಗ ನಿಶ್ಯಬ್ದ ಉಂಟಾಯಿತು. ಅನಂತರ ಅವರನ್ನು ಸಂಬೋಧಿಸಿ ಹಿಬ್ರುಭಾಷೆಯಲ್ಲಿ ಮಾತಾಡುತ್ತಾ ಹೀಗೆಂದನು:


ಆಗ ಪೌಲನು ಎದ್ದು ನಿಂತು ಜನರಿಗೆ ನಿಶ್ಯಬ್ದವಾಗಿರುವಂತೆ ಕೈಸನ್ನೆ ಮಾಡಿ, ಹೀಗೆಂದು ಉಪದೇಶ ಮಾಡಲಾರಂಭಿಸಿದನು: “ಇಸ್ರಯೇಲ್ ಬಾಂಧವರೇ, ಹಾಗು ನಿಜದೇವರಲ್ಲಿ ಭಯಭಕ್ತಿಯುಳ್ಳ ಇನ್ನಿತರರೇ, ಕೇಳಿ:


ಅಷ್ಟರಲ್ಲಿ ಜಕರೀಯನು ಹೊರಗೆ ಬಂದು ಮಾತನಾಡಲೆತ್ನಿಸಿದರೂ ಅವನ ಬಾಯಿಂದ ಮಾತೇ ಹೊರಡಲಿಲ್ಲ. ಬರೀ ಕೈಸನ್ನೆಮಾಡುತ್ತಿದ್ದ ಅವನಿಗೆ ದೇವಾಲಯದಲ್ಲಿ ಏನೋ ದಿವ್ಯದರ್ಶನ ಆಗಿರಬೇಕೆಂದು ಜನರು ಅರಿತುಕೊಂಡರು. ಅಂದಿನಿಂದ ಅವನು ಮೂಕನಾಗಿಯೇ ಇದ್ದನು.


ಆದರೆ ಅವನು ಯೆಹೂದ್ಯನೆಂದು ಗುರುತಿಸಿದ ಕೂಡಲೇ, ಅವರೆಲ್ಲರೂ ಎರಡು ಗಂಟೆಗಳ ಕಾಲ, “ಎಫೆಸದ ಅರ್ತೆಮೀ ದೇವಿಯೇ ಮಹಾದೇವಿ,” ಎಂದು ಒಂದೇ ಸಮನೆ ಬೊಬ್ಬೆಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು