ಅಪೊಸ್ತಲರ ಕೃತ್ಯಗಳು 21:31 - ಕನ್ನಡ ಸತ್ಯವೇದವು C.L. Bible (BSI)31 ಜನರ ಗುಂಪು ಪೌಲನನ್ನು ಕೊಲ್ಲಲು ಯತ್ನಿಸುತ್ತಿದ್ದಾಗ ಜೆರುಸಲೇಮಿನಾದ್ಯಂತ ಗಲಭೆಯುಂಟಾಗಿದೆ ಎಂದು ಅಲ್ಲಿನ ರೋಮ್ ಸೈನ್ಯಾಧಿಪತಿಗೆ ವರದಿ ಬಂದಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಅವರು ಅವನನ್ನು ಕೊಲ್ಲುವುದಕ್ಕೆ ಯತ್ನಿಸುತ್ತಿದ್ದಾಗ ಯೆರೂಸಲೇಮಿನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟಾಲಮಿನ ಸಹಸ್ರಾಧಿಪತಿಗೆ ವರದಿ ಬಂದಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಅವರು ಅವನನ್ನು ಕೊಲ್ಲುವದಕ್ಕೆ ಪ್ರಯತ್ನಿಸುತ್ತಿದ್ದಾಗ ಯೆರೂಸಲೇವಿುನಲ್ಲೆಲ್ಲಾ ಗಲಿಬಿಲಿಯಾಯಿತೆಂದು ಪಟಾಲವಿುನ ಸಹಸ್ರಾಧಿಪತಿಗೆ ವರದಿ ಬಂತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಅವರು ಪೌಲನನ್ನು ಕೊಲ್ಲಲು ಪ್ರಯತ್ನಿಸುತ್ತಿದ್ದಾಗ ಇಡೀ ಪಟ್ಟಣದಲ್ಲೇ ಗಲಭೆಯುಂಟಾಗಿದೆ ಎಂಬ ಸುದ್ದಿಯು ಜೆರುಸಲೇಮಿನಲ್ಲಿದ್ದ ರೋಮ್ ಸೇನಾಧಿಪತಿಗೆ ತಿಳಿಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅವರು ಪೌಲನನ್ನು ಕೊಲ್ಲುವುದಕ್ಕೆ ಪ್ರಯತ್ನಿಸುತ್ತಿದ್ದಾಗ, ಯೆರೂಸಲೇಮ ಪಟ್ಟಣದಲ್ಲೆಲ್ಲಾ ಗೊಂದಲವೆದ್ದಿದೆ ಎಂಬ ಸುದ್ದಿ ಅಲ್ಲಿದ್ದ ರೋಮ್ ಸಹಸ್ರಾಧಿಪತಿಗೆ ತಲುಪಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್31 ತೆನಿ ಪಾವ್ಲುಕ್ ಜಿವ್ ಕಾಡುಚೆ ಮನುನ್ ಕಟ್ಪಟ್ ಕರಿತ್ ರಾತಾನಾ ಸಗ್ಳ್ಯಾ ಶಾರಾತ್ ಗದ್ದಲ್ ಉಟ್ಲೊ ಮನ್ತಲಿ ಖಬರ್ ಜೆರುಜಲೆಮಾತ್ಲ್ಯಾ ರೊಮ್ ಸೆನಾಧಿಪತಿಕ್ ಗೊತ್ತ್ ಹೊಲೆ. ಅಧ್ಯಾಯವನ್ನು ನೋಡಿ |