Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 21:37 - ಕನ್ನಡ ಸತ್ಯವೇದವು C.L. Bible (BSI)

37 ಪೌಲನನ್ನು ಕೋಟೆಯೊಳಕ್ಕೆ ಕೊಂಡು ಒಯ್ಯುತ್ತಿದ್ದಾಗ, ಅವನು ಸೈನ್ಯಾಧಿಪತಿಗೆ, “ನಾನು ನಿಮ್ಮೊಡನೆ ಸ್ವಲ್ಪ ಮಾತಾಡಬಹುದೇ?’ ಎಂದನು. ಅದಕ್ಕೆ ಅವನು, “ನಿನಗೆ ಗ್ರೀಕ್‍ಭಾಷೆಯೂ ಗೊತ್ತಿದೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

37 ಪೌಲನನ್ನು ಕೋಟೆಯೊಳಗೆ ಕರೆದುಕೊಂಡು ಹೋಗುವುದರೊಳಗಾಗಿ ಅವನು ಆ ಸಹಸ್ರಾಧಿಪತಿಗೆ, “ನಿನಗೆ ಒಂದು ಮಾತು ಹೇಳುವುದಕ್ಕೆ ನನಗೆ ಅಪ್ಪಣೆ ಇದೆಯೋ”? ಎಂದು ಕೇಳಲು ಅವನು; “ಗ್ರೀಕ್ ಭಾಷೆ ನಿನಗೆ ಬರುತ್ತದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

37 ಪೌಲನನ್ನು ಕೋಟೆಯೊಳಗೆ ಸೇರಿಸುವದರೊಳಗಾಗಿ ಅವನು ಆ ಸಹಸ್ರಾಧಿಪತಿಯನ್ನು - ನಿನಗೆ ಒಂದು ಮಾತು ಹೇಳುವದಕ್ಕೆ ನನಗೆ ಅಪ್ಪಣೆ ಆದೀತೇ? ಎಂದು ಕೇಳಲು ಅವನು - ಗ್ರೀಕ್ ಭಾಷೆ ನಿನಗೆ ಬರುತ್ತದೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

37 ಸೈನಿಕರು ಪೌಲನನ್ನು ಸೈನ್ಯದ ಕೋಟೆಯೊಳಗೆ ಕೊಂಡೊಯ್ಯುತ್ತಿದ್ದಾಗ, ಪೌಲನು ಸೇನಾಧಿಪತಿಗೆ, “ನಾನು ನಿನ್ನೊಂದಿಗೆ ಸ್ವಲ್ಪ ಮಾತಾಡಬಹುದೇ?” ಎಂದು ಕೇಳಿದನು. ಸೇನಾಧಿಪತಿಯು, “ಓಹೋ, ನಿನಗೆ ಗ್ರೀಕ್ ಭಾಷೆ ಗೊತ್ತಿದೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

37 ಸೈನಿಕರು ಪೌಲನನ್ನು ಅವರ ಪಾಳ್ಯದೊಳಗೆ ಒಯ್ಯುತ್ತಿದ್ದಾಗ, ಅವನು ಸಹಸ್ರಾಧಿಪತಿಗೆ, “ನಾನು ನಿನ್ನೊಡನೆ ಸ್ವಲ್ಪ ಮಾತನಾಡುವುದಕ್ಕೆ ಅಪ್ಪಣೆಯಾದೀತೇ?” ಎಂದು ಕೇಳಲು, ಅದಕ್ಕೆ ಅವನು, “ನಿನಗೆ ಗ್ರೀಕ್ ಭಾಷೆಯೂ ಗೊತ್ತಿದೆಯೋ?”

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

37 ಸೈನಿಕಾನಿ ಪಾವ್ಲುಕ್ ಸೈನಿಕಾಂಚ್ಯಾ ಕೊಟೆತ್ ಘೆವ್ನ್ ಜಾತಾನಾ ಪಾವ್ಲುನ್ ಸೆನಾಧಿಪತಿಕ್ ಎಕ್ ಗೊಸ್ಟ್ ಸಾಂಗುಕ್ ಮಾಕಾ ಅವಕಾಸ್ ಹಾಯ್ ಕಾಯ್? ಮನುನ್ ಇಚಾರ್‍ಲ್ಯಾನ್ ತನ್ನಾ ಸೆನಾಧಿಪತಿನ್ ಹೊ ತುಕಾ ಗ್ರಿಕ್ ಬಾಶ್ಯಾ ಗೊತ್ತ್ ಹಾಯ್ ಕಾಯ್?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 21:37
8 ತಿಳಿವುಗಳ ಹೋಲಿಕೆ  

ಜನಜಂಗುಳಿಯಲ್ಲಿ ಹಲವರು ಹಲವಿಧವಾಗಿ ಕೂಗಾಡತೊಡಗಿದರು. ಗದ್ದಲ ಹೆಚ್ಚಾಗಿದ್ದುದರಿಂದ ಸೈನ್ಯಾಧಿಪತಿಗೆ ನಿಜಸ್ಥಿತಿಯನ್ನು ತಿಳಿಯಲಾಗಲಿಲ್ಲ. ಆದುದರಿಂದ ಪೌಲನನ್ನು ಕೋಟೆಯೊಳಕ್ಕೆ ಕೊಂಡೊಯ್ಯುವಂತೆ ಆಜ್ಞಾಪಿಸಿದನು.


ಪೌಲನು ಅವರಿಗೆ ನಮಸ್ಕರಿಸಿ ತನ್ನ ಸೇವೆಯ ಮೂಲಕ ದೇವರು ಯೆಹೂದ್ಯೇತರರ ಮಧ್ಯೆ ಮಾಡಿದ ಮಹತ್ಕಾರ್ಯಗಳನ್ನು ಒಂದೊಂದಾಗಿ ವರದಿಮಾಡಿದನು.


ಇದನ್ನು ತಿಳಿದ ಪೌಲನು ಜನಸಮೂಹದ ಮುಂದೆಹೋಗಿ ನಿಲ್ಲಬೇಕೆಂದು ಇದ್ದನು. ಆದರೆ ಭಕ್ತಾದಿಗಳು ಅವನನ್ನು ಹೋಗಬಿಡಲಿಲ್ಲ.


ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ಜನರು ಯಾವ ಕಾರಣದಿಂದ ಅವನ ವಿರುದ್ಧ ಹೀಗೆ ಮಾಡುತ್ತಿದ್ದಾರೆಂದು ಅರಿತುಕೊಳ್ಳಲು ಸಹಸ್ರಾಧಿಪತಿ ಪೌಲನನ್ನು ಕೋಟೆ ಒಳಕ್ಕೆಕೊಂಡೊಯ್ದು, ಚಾವಟಿಯಿಂದ ಹೊಡೆದು ವಿಚಾರಿಸುವಂತೆ ಆಜ್ಞಾಪಿಸಿದನು.


ಈ ವಾಗ್ವಾದ ವಿಕೋಪಕ್ಕೆ ಹೋದುದರಿಂದ ಪೌಲನನ್ನು ಅವರು ಖಂಡತುಂಡಾಗಿಸಬಹುದೆಂದು ಸಹಸ್ರಾಧಿಪತಿ ಹೆದರಿದನು. ಅವನು ಸೈನಿಕರನ್ನು ಕಳುಹಿಸಿ ಪೌಲನನ್ನು ಸಭೆಯ ಮಧ್ಯದಿಂದ ಎತ್ತಿಕೊಂಡು ಕೋಟೆಗೆ ತರುವಂತೆ ಆಜ್ಞಾಪಿಸಿದನು.


ಈ ಒಳಸಂಚು ಪೌಲನ ಸೋದರಿಯ ಮಗನ ಕಿವಿಗೆ ಬಿದ್ದಿತು. ಅವನು ಕೋಟೆಯೊಳಗೆ ಹೋಗಿ ಅದನ್ನು ಪೌಲನಿಗೆ ತಿಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು