ಅಪೊಸ್ತಲರ ಕೃತ್ಯಗಳು 23:18 - ಕನ್ನಡ ಸತ್ಯವೇದವು C.L. Bible (BSI)18 ಅಂತೆಯೇ, ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ, “ಕೈದಿ ಪೌಲನು, ನನ್ನನ್ನು ಕರೆದು, ಈ ಯುವಕನನ್ನು ನಿಮ್ಮಲ್ಲಿಗೆ ಕರೆದುಕೊಂಡು ಬರಲು ತಿಳಿಸಿದನು. ನಿಮಗೆ ಹೇಳಬೇಕಾದ ವಿಷಯವೇನೋ ಇದೆಯಂತೆ,” ಎಂದನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201918 ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ; “ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಇದೆಯಂತೆ” ಎಂದು ಹೇಳಲು, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)18 ಶತಾಧಿಪತಿ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ - ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯೌವನಸ್ಥನನ್ನು ತಮ್ಮ ಬಳಿಗೆ ಕರೆದುಕೊಂಡು ಹೋಗುವಂತೆ ಬೇಡಿಕೊಂಡನು; ತಮಗೆ ತಿಳಿಸಬೇಕಾದ ಏನೋ ಒಂದು ಮಾತು ಅದೆಯಂತೆ ಎಂಬದಾಗಿ ಹೇಳಲು ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್18 ಆದ್ದರಿಂದ ಸೇನಾಧಿಕಾರಿಯು ಪೌಲನ ಸೋದರಳಿಯನನ್ನು ಸೇನಾಧಿಪತಿಯ ಬಳಿಗೆ ಕರೆದುಕೊಂಡು ಹೋದನು. ಆ ಅಧಿಕಾರಿಯು ಸೇನಾಧಿಪತಿಗೆ, “ಈ ಯೌವನಸ್ಥನನ್ನು ನಿನ್ನ ಬಳಿಗೆ ಕರೆದುಕೊಂಡು ಹೋಗಬೇಕೆಂದು ಸೆರೆವಾಸದಲ್ಲಿರುವ ಪೌಲನು ನನ್ನನ್ನು ಕೇಳಿಕೊಂಡನು ಇವನು ನಿನಗೊಂದು ಸಂದೇಶವನ್ನು ತಿಳಿಸಬೇಕೆಂದಿದ್ದಾನೆ” ಎಂದು ಹೇಳಿದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ18 ಅದರಂತೆ ಅವನನ್ನು ಸಹಸ್ರಾಧಿಪತಿಯ ಬಳಿಗೆ ಕರೆದುಕೊಂಡು ಹೋಗಿ, “ನಿಮಗೆ ತಿಳಿಸತಕ್ಕ ವಿಷಯವಿದೆಯೆಂದು ಸೆರೆಯವನಾದ ಪೌಲನು ನನ್ನನ್ನು ಕರೆದು ಈ ಯುವಕನನ್ನು ನಿಮ್ಮ ಬಳಿ ತರುವಂತೆ ಬೇಡಿಕೊಂಡಿದ್ದಾನೆ,” ಎಂದನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್18 ತಸೆ ಹೊವ್ನ್, ಅಧಿಕಾರಿನ್ ಪಾವ್ಲುಚ್ಯಾ ಭೆನಿಚ್ಯಾ ಲೆಕಾಕ್ ಸೈನಿಕಾಂಚ್ಯಾ ಅಧಿಕಾರಿಕ್ಡೆ ನ್ಹೆಲ್ಯಾನ್. ಅನಿ ಹ್ಯಾ ದಾಂಡ್ಗ್ಯಾ ಮಾನ್ಸಾಕ್ ತುಜ್ಯಾಕ್ಡೆ ಬಲ್ವುನ್ ನ್ಹೆ ಮನುನ್ ಬಂಧಿಖಾನ್ಯಾತ್ ಹೊತ್ತ್ಯಾ ಪಾವ್ಲುನ್ ತುಕಾ ಎಕ್ ಖಬರ್ ಧಾಡುನ್ ದಿಲಾ ಮಟ್ಲ್ಯಾನ್. ಅಧ್ಯಾಯವನ್ನು ನೋಡಿ |