Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:2 - ಕನ್ನಡ ಸತ್ಯವೇದವು C.L. Bible (BSI)

2 ಇದನ್ನು ಕೇಳಿದ್ದೇ, ಪ್ರಧಾನ ಯಾಜಕ ಅನನೀಯನು ಪೌಲನ ಬಾಯಮೇಲೆ ಹೊಡೆಯುವಂತೆ ಹತ್ತಿರದಲ್ಲೇ ನಿಂತಿದ್ದವರಿಗೆ ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಅದಕ್ಕೆ ಮಹಾಯಾಜಕನಾದ ಅನನೀಯನು; ಅವನ ಬಾಯಿಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆ ಕೊಡಲು ಪೌಲನು ಅವನಿಗೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಅದಕ್ಕೆ ಮಹಾಯಾಜಕನಾದ ಅನನೀಯನು - ಅವನ ಬಾಯ ಮೇಲೆ ಹೊಡೆಯಿರಿ ಎಂದು ಹತ್ತಿರದಲ್ಲಿ ನಿಂತಿದ್ದವರಿಗೆ ಅಪ್ಪಣೆಕೊಡಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪ್ರಧಾನಯಾಜಕನಾದ ಅನನೀಯನು ಅಲ್ಲಿದ್ದನು. ಪೌಲನು ಹೇಳಿದ್ದನ್ನು ಕೇಳಿದ ಅನನೀಯನು ಪೌಲನ ಪಕ್ಕದಲ್ಲಿ ನಿಂತಿದ್ದವರಿಗೆ ಪೌಲನ ಬಾಯಿಯ ಮೇಲೆ ಹೊಡೆಯಲು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಅದಕ್ಕೆ ಮಹಾಯಾಜಕ ಅನನೀಯನು ಪೌಲನ ಬಳಿ ನಿಂತಿದ್ದವರಿಗೆ ಅವನ ಬಾಯಮೇಲೆ ಹೊಡೆಯಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಮೊಟೊ ಯಾಜಕ್ ಅನನಿಯಾ ಮನ್ತಲೊಬಿ ಥೈ ಹೊತ್ತೊ ಪಾವ್ಲುಚ್ಯಾ ತೊಂಡಾರ್ ಮಾರಾ ಮನುನ್ ಸಾಂಗಲ್ಲ್ಯಾನ್, ಗೊಸ್ಟಿಯಾ ಆಯ್ಕುನ್ ಪಾವ್ಲುಚ್ಯಾ ಬಾಜುಕ್ ಇಬೆ ಹೊತ್ತ್ಯಾಕ್ನಿ ತೆಚ್ಯಾ ತೊಂಡಾರ್ ಮಾರುಕ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:2
9 ತಿಳಿವುಗಳ ಹೋಲಿಕೆ  

ಯೇಸು ಹೀಗೆ ಹೇಳಲು ಬಳಿಯಲ್ಲೇ ನಿಂತಿದ್ದ ಕಾವಲಾಳೊಬ್ಬನು, “ಪ್ರಧಾನ ಯಾಜಕರಿಗೆ ಉತ್ತರಕೊಡುವುದು ಹೀಗೆಯೇ?” ಎಂದು ಕೆನ್ನೆಗೆ ಹೊಡೆದನು.


ಐದು ದಿನಗಳ ನಂತರ ಪ್ರಧಾನಯಾಜಕ ಅನನೀಯನು, ಕೆಲವು ಪ್ರಮುಖರನ್ನೂ ತೆರ್ತುಲ್ಲ ಎಂಬ ವಕೀಲನನ್ನೂ ಕರೆದುಕೊಂಡು ಬಂದನು. ಅವರು ರಾಜ್ಯಪಾಲ ಫೆಲಿಕ್ಸನ ಸನ್ನಿಧಾನದಲ್ಲಿ ಪೌಲನ ವಿರುದ್ಧ ದೂರಿತ್ತರು.


ಸಿಯೋನ್ ನಗರಿಯೇ, ನಿನ್ನ ಸೇನಾವ್ಯೂಹಗಳನ್ನು ಒಟ್ಟುಗೂಡಿಸು. ಇಗೋ, ಶತ್ರುಗಳು ನಮಗೆ ಮುತ್ತಿಗೆಹಾಕಿದ್ದಾರೆ. ಅವರು ಇಸ್ರಯೇಲಿನ ಅಧಿಪತಿಯ ಕೆನ್ನೆಗೆ ಕೋಲಿನಿಂದ ಹೊಡೆಯುವರು!


ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು.


ಬಳಿಕ ಅವರು ಯೇಸುಸ್ವಾಮಿಯ ಮುಖದ ಮೇಲೆ ಉಗುಳಿದರು; ಅವರನ್ನು ಗುದ್ದಿದರು.


ಅವನು ಪ್ರವಾದಿ ಯೆರೆಮೀಯನನ್ನು ಹೊಡೆಯಿಸಿ ಸರ್ವೇಶ್ವರನ ಆಲಯಕ್ಕೆ ಸೇರಿದ ಮೇಲಣ ಬೆನ್ಯಾಮೀನ್ ಬಾಗಿಲ ಬಳಿಯಲ್ಲಿದ್ದ ಸೆರೆಗೆ ಹಾಕಿಸಿದನು.


ಆಗ ಕೆನಾನನ ಮಗ ಚಿದ್ಕೀಯನು ಮೀಕಾಯೆಹುವಿನ ಬಳಿಗೆ ಬಂದು ಅವನ ಕೆನ್ನೆಗೆ ಒಂದು ಪೆಟ್ಟುಕೊಟ್ಟು, “ಸರ್ವೇಶ್ವರನ ಆತ್ಮ ನನ್ನನ್ನು ಬಿಟ್ಟು ನಿನ್ನೊಂದಿಗೆ ಮಾತಾಡುವುದಕ್ಕೆ ಯಾವ ಮಾರ್ಗವಾಗಿ ಬಂದಿತು?” ಎಂದನು. ಮೀಕಾಯೆಹುವು,


ಜನರು ಬಾಯಿಕಿಸಿದು ನನ್ನನು ಅಣಕಿಸುತ್ತಾರೆ ಛೀಮಾರಿ ಹಾಕಿ ನನ್ನ ದವಡೆಗೆ ಬಡಿದಿದ್ದಾರೆ ನನಗೆ ವಿರುದ್ಧವಾಗಿ ಗುಂಪುಕಟ್ಟಿದ್ದಾರೆ.


ಆಗ ಯೇಸು, “ನಾನು ಆಡಿದ್ದು ತಪ್ಪಾಗಿದ್ದರೆ, ತಪ್ಪನ್ನು ತೋರಿಸಿಕೊಡು; ಸತ್ಯವಾಗಿದ್ದರೆ ಏಕೆ ಹೊಡೆಯುತ್ತೀ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು