Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:20 - ಕನ್ನಡ ಸತ್ಯವೇದವು C.L. Bible (BSI)

20 ಅದಕ್ಕೆ ಆ ಯುವಕನು, “ಯೆಹೂದ್ಯರು ಒಂದುಗೂಡಿ ಒಂದು ತೀರ್ಮಾನ ಕೈಗೊಂಡಿದ್ದಾರೆ. ಅದರ ಪ್ರಕಾರ ಪೌಲನ ಬಗ್ಗೆ ಇನ್ನೂ ಸೂಕ್ಷ್ಮವಾಗಿ ಪರಿಶೀಲಿಸಬೇಕಾಗಿದೆಯೆಂದು ನಟಿಸಿ, ಅವನನ್ನು ನಾಳೆ ನ್ಯಾಯಸಭೆಯ ಮುಂದೆ ಹಾಜರುಪಡಿಸುವಂತೆ ಕೇಳಿಕೊಳ್ಳಲಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

20 ಅವನು; “ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀವು ನಾಳೆ ಅವನನ್ನು ಹಿರೀಸಭೆಯ ಮುಂದೆ ಕರೆದು ತರಬೇಕೆಂದು ಕೇಳಿಕೊಳ್ಳುವುದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

20 ಅವನು - ಯೆಹೂದ್ಯರು ಪೌಲನ ಸಂಗತಿಯನ್ನು ಇನ್ನೂ ಸೂಕ್ಷ್ಮವಾಗಿ ವಿಚಾರಣೆಮಾಡಬೇಕೆಂಬ ನೆವ ಹೇಳಿ ನೀನು ನಾಳೆ ಅವನನ್ನು ಹಿರೀಸಭೆಯ ಬಳಿಗೆ ಕರೆದುಕೊಂಡು ಬರಬೇಕೆಂದು ಕೇಳಿಕೊಳ್ಳುವದಕ್ಕೆ ಒಪ್ಪಂದ ಮಾಡಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

20 ಆ ಯೌವನಸ್ಥನು, “ಇನ್ನೂ ಹೆಚ್ಚಿನ ಪ್ರಶ್ನೆಗಳನ್ನು ಪೌಲನಿಗೆ ಕೇಳಬೇಕೆಂಬ ನೆವವನ್ನು ಹೇಳಿ ನಾಳೆಯ ಆಲೋಚನಾಸಭೆಗೆ ಪೌಲನನ್ನು ಕರೆದುಕೊಂಡುಬರಬೇಕೆಂದು ಯೆಹೂದ್ಯರು ನಿನ್ನನ್ನು ಕೇಳಿಕೊಳ್ಳಲು ನಿರ್ಧರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

20 ಆ ಯುವಕನು, “ಪೌಲನ ಬಗ್ಗೆ ನಿರ್ದಿಷ್ಟ ಮಾಹಿತಿಯನ್ನು ಪಡೆಯುವ ಅಪೇಕ್ಷೆಯ ನೆಪದಲ್ಲಿ ಅವನನ್ನು ನ್ಯಾಯಸಭೆಯ ಮುಂದೆ ಕರೆತರುವಂತೆ ನಿಮ್ಮನ್ನು ಕೇಳಿಕೊಳ್ಳಲು ಯೆಹೂದ್ಯರು ತೀರ್ಮಾನಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

20 ತನ್ನಾ ದಾಂಡ್ಗ್ಯಾ ಮಾನ್ಸಾನ್ ಅನಿ ಲೈ ಪ್ರಶ್ನಿಯಾ ಇಚಾರುಕ್ ಪಾಜೆ ಮನುನ್ ಪಾವ್ಲುಕ್ ಉದ್ದ್ಯಾಚ್ಯಾ ಝಡ್ತಿ ಕರ್‍ತಲ್ಯಾ ಬೈಟಕಿಕ್ ಬಲ್ವುನ್ ಹಾನುಕ್ ತುಜ್ಯಾಕ್ಡೆ ಮಾಗುನ್ ಘೆವ್ಕ್ ಮನುನ್ ನಿರ್ಧಾರ್ ಕರ್ಲಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:20
8 ತಿಳಿವುಗಳ ಹೋಲಿಕೆ  

ಪೌಲನು ಆ ನ್ಯಾಯಸಭೆಯ ಸದಸ್ಯರನ್ನು ದಿಟ್ಟಿಸಿ ನೋಡಿ, “ಬಂಧುಭಾಂದವರೇ, ಈ ದಿನದವರೆಗೂ ನಾನು ದೇವರ ಸಮ್ಮುಖದಲ್ಲಿ ನನ್ನ ಮನಸ್ಸಾಕ್ಷಿಯ ಪ್ರಕಾರ ಬಾಳಿದ್ದೇನೆ,” ಎಂದನು.


ಹುಸಿಯ ನುಡಿವರು ನೆರೆಯವರೊಡನೆ ಪ್ರತಿಯೋರ್ವರು I ಕಪಟ ಮನದ ತುಟಿಮಾತಿನ ಸ್ತುತಿಗಾರರವರು II


ಯೆಹೂದ್ಯರು ಪೌಲನ ವಿರುದ್ಧ ತಂದ ಆಪಾದನೆ ಏನೆಂದು ಖಚಿತವಾಗಿ ತಿಳಿದುಕೊಳ್ಳಲು ಸಹಸ್ರಾಧಿಪತಿ ಅಪೇಕ್ಷಿಸಿದನು. ಮಾರನೆಯ ದಿನ ಪೌಲನನ್ನು ಬಿಡುಗಡೆ ಮಾಡಿದನು. ಮುಖ್ಯಯಾಜಕರು ಮತ್ತು ನ್ಯಾಯಸಭೆಯ ಪ್ರಮುಖರು ಕೂಡುವಂತೆ ಆಜ್ಞಾಪಿಸಿದನು. ಪೌಲನನ್ನು ಕರೆದುಕೊಂಡು ಹೋಗಿ ಆ ಸಭೆಯ ಮುಂದೆ ನಿಲ್ಲಿಸಿದನು.


ಸಭೆ ಸೇರಿದ್ದವರಲ್ಲಿ ಕೆಲವರು ಸದ್ದುಕಾಯ ಪಂಥದವರು ಮತ್ತೆ ಕೆಲವರು ಫರಿಸಾಯ ಪಂಥದವರು. ಇದನ್ನು ಗಮನಿಸಿದ ಪೌಲನು, “ಸಹೋದರರೇ, ನಾನೊಬ್ಬ ಫರಿಸಾಯ, ಫರಿಸಾಯರ ವಂಶಜ. ಸತ್ತವರು ಪುನರುತ್ಥಾನ ಹೊಂದುತ್ತಾರೆ ಎಂಬ ನಮ್ಮ ನಿರೀಕ್ಷೆಯ ನಿಮಿತ್ತ ನಾನು ಇಲ್ಲಿ ವಿಚಾರಣೆಗೆ ಗುರಿಯಾಗಿದ್ದೇನೆ,” ಎಂದು ಧ್ವನಿಯೆತ್ತಿ ಸಭೆಯಲ್ಲಿ ಹೇಳಿದನು.


ಆಗ ಸಹಸ್ರಾಧಿಪತಿ ಆ ಯುವಕನ ಕೈಹಿಡಿದು, ಪ್ರತ್ಯೇಕವಾಗಿ ಕರೆದುಕೊಂಡು ಹೋಗಿ, “ನೀನು ನನಗೆ ಹೇಳಬೇಕೆಂದು ಇರುವ ವಿಷಯವೇನು?” ಎಂದು ವಿಚಾರಿಸಿದನು.


ಆದರೂ ಇವನ ವಿರುದ್ಧ ಒಳಸಂಚು ನಡೆಯುತ್ತಲೇ ಇದೆಯೆಂದು ನನಗೆ ತಿಳಿದುಬಂದಿತು. ಕೂಡಲೇ ನಾನು ಇವನನ್ನು ತಮ್ಮ ಬಳಿಗೆ ಕಳುಹಿಸಿದ್ದೇನೆ. ಇವನ ಮೇಲೆ ತಪ್ಪುಹೊರಿಸುವವರು ತಮ್ಮ ಸನ್ನಿಧಾನದಲ್ಲೇ ಬಂದು ಆ ಆಪಾದನೆಗಳನ್ನು ನಿವೇದಿಸಬಹುದೆಂದು ಅಪ್ಪಣೆಮಾಡಿದ್ದೇನೆ.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು