Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 23:33 - ಕನ್ನಡ ಸತ್ಯವೇದವು C.L. Bible (BSI)

33 ಸವಾರರು ಸೆಜರೇಯವನ್ನು ತಲುಪಿ ರಾಜ್ಯಪಾಲನಿಗೆ ಪತ್ರವನ್ನು ಕೊಟ್ಟು ಪೌಲನನ್ನು ಅವನ ವಶಕ್ಕೊಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

33 ಸವಾರರು ಕೈಸರೈಯಕ್ಕೆ ಸೇರಿ, ದೇಶಾಧಿಪತಿಗೆ ಪತ್ರವನ್ನು ಒಪ್ಪಿಸಿ, ಪೌಲನನ್ನು ಅವನ ಮುಂದೆ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

33 ಸವಾರರು ಕೈಸರೈಯಕ್ಕೆ ಸೇರಿ ದೇಶಾಧಿಪತಿಗೆ ಕಾಗದವನ್ನು ಒಪ್ಪಿಸಿ ಪೌಲನನ್ನು ಅವನ ಮುಂದೆ ನಿಲ್ಲಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

33 ಅಶ್ವದಳದವರು ಸೆಜರೇಯ ಪಟ್ಟಣವನ್ನು ಪ್ರವೇಶಿಸಿ, ರಾಜ್ಯಪಾಲನಾದ ಫೇಲಿಕ್ಸನಿಗೆ ಪತ್ರವನ್ನು ಕೊಟ್ಟರು. ಬಳಿಕ ಅವರು ಪೌಲನನ್ನು ಅವನಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

33 ಅವರು ಕೈಸರೈಯವನ್ನು ತಲುಪಿ ರಾಜ್ಯಪಾಲನಿಗೆ ಪತ್ರವನ್ನು ಕೊಟ್ಟು ಪೌಲನನ್ನು ಅವನಿಗೆ ಒಪ್ಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

33 ಘೊಡ್ಕಿಯಾಂಚ್ಯಾ ಲೊಕಾನಿ ಸೆಜೆರೆಯಾ ಶಾರಾಕ್ ಪಾವ್ನ್ ರಾಜ್ಯ್ ಪಾಲ್ ಫೆಲಿಕ್ಸಾಕ್ ಚಿಟ್ ದಿಲ್ಯಾನ್, ಮಾನಾ ತೆನಿ ಪಾವ್ಲುಕ್‍ ತೆಕಾ ಒಪ್ಸುನ್ ದಿಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 23:33
7 ತಿಳಿವುಗಳ ಹೋಲಿಕೆ  

ನಾವು ರೋಮ್ ನಗರಕ್ಕೆ ಆಗಮಿಸಿದ ಮೇಲೆ, ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪ್ರತ್ಯೇಕವಾಗಿರಲು ಪೌಲನಿಗೆ ಅಪ್ಪಣೆ ಕೊಡಲಾಯಿತು.


“ಮಹಾಪ್ರಭುಗಳಾದ ರಾಜ್ಯಪಾಲ ಫೆಲಿಕ್ಸ್ ಅವರ ಸನ್ನಿಧಾನಕ್ಕೆ - ಕ್ಲಾಡಿಯಲೂಸಿಯನು ಮಾಡುವ ಪ್ರಣಾಮಗಳು.


ಫಿಲಿಪ್ಪನಾದರೋ ಆಜೋತ್ ಎಂಬಲ್ಲಿ ಕಾಣಿಸಿಕೊಂಡನು. ಅಲ್ಲಿಂದ ಸೆಜರೇಯವನ್ನು ತಲುಪುವವರೆಗೆ ಎಲ್ಲಾ ಊರುಗಳಲ್ಲೂ ಶುಭಸಂದೇಶವನ್ನು ಸಾರುತ್ತಾ ಹೋದನು.


ಐದು ದಿನಗಳ ನಂತರ ಪ್ರಧಾನಯಾಜಕ ಅನನೀಯನು, ಕೆಲವು ಪ್ರಮುಖರನ್ನೂ ತೆರ್ತುಲ್ಲ ಎಂಬ ವಕೀಲನನ್ನೂ ಕರೆದುಕೊಂಡು ಬಂದನು. ಅವರು ರಾಜ್ಯಪಾಲ ಫೆಲಿಕ್ಸನ ಸನ್ನಿಧಾನದಲ್ಲಿ ಪೌಲನ ವಿರುದ್ಧ ದೂರಿತ್ತರು.


ಇದನ್ನು ನಾವು ಎಲ್ಲೆಲ್ಲೂ ಯಾವಾಗಲೂ ಪೂರ್ಣ ಕೃತಜ್ಞತೆಯಿಂದ ಸ್ಮರಿಸಿಕೊಳ್ಳುತ್ತೇವೆ.


ಅವರು ಹಲವು ದಿನಗಳವರೆಗೆ ಅಲ್ಲೇ ತಂಗಿದ್ದರು. ಫೆಸ್ತನು ಪೌಲನ ವಿಷಯವನ್ನು ಅವನ ಮುಂದೆ ಪ್ರಸ್ತಾಪಿಸುತ್ತಾ, “ಫೆಲಿಕ್ಸನು ಕೈದಿಯಾಗಿ ಬಿಟ್ಟುಹೋದ ಒಬ್ಬ ವ್ಯಕ್ತಿ ಇಲ್ಲಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು