Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:17 - ಕನ್ನಡ ಸತ್ಯವೇದವು C.L. Bible (BSI)

17 ಹಲವಾರು ವರ್ಷಗಳಿಂದ ದೂರವಿದ್ದ ನಾನು, ಈಗ ನನ್ನ ಸ್ವದೇಶಿಯರಿಗೆ ದಾನಧರ್ಮ ತರಲೂ ಕಾಣಿಕೆಯನ್ನು ಅರ್ಪಿಸಲೂ ಜೆರುಸಲೇಮಿಗೆ ಬಂದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಕೆಲವು ವರ್ಷಗಳಾದ ಮೇಲೆ ನಾನು, ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು, ತರುವುದಕ್ಕೂ, ಕಾಣಿಕೆಗಳನ್ನು ಒಪ್ಪಿಸುವುದಕ್ಕೂ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಕೆಲವು ವರುಷಗಳಾದ ಮೇಲೆ ನಾನು ನನ್ನ ಸ್ವದೇಶದವರಿಗೆ ಧರ್ಮದ್ರವ್ಯಗಳನ್ನು ತರುವದಕ್ಕೂ ಕಾಣಿಕೆಗಳನ್ನು ಒಪ್ಪಿಸುವದಕ್ಕೂ ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನಾನು ಅನೇಕ ವರ್ಷಗಳಿಂದ ಜೆರುಸಲೇಮಿನಲ್ಲಿ ಇರಲಿಲ್ಲ. ಬಳಿಕ ನಾನು ನನ್ನ ಜನರಿಗಾಗಿ ಹಣವನ್ನು ತರುವುದಕ್ಕಾಗಿಯೂ ಉಡುಗೊರೆಗಳನ್ನು ಕೊಡುವುದಕ್ಕಾಗಿಯೂ ಜೆರುಸಲೇಮಿಗೆ ಮರಳಿ ಹೋದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಅನೇಕ ವರ್ಷಗಳ ನಂತರ ದಾನಧರ್ಮಗಳನ್ನೂ ಕಾಣಿಕೆಗಳನ್ನೂ ನನ್ನ ಸ್ವದೇಶದವರಿಗೆ ಕೊಡಲು ಬಂದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಮಿಯಾ ಲೈ ವರ್ಸಾಕ್ನಾ ಜೆರುಜಲೆಮಾತ್ ನತ್ತೊ ಮಾನಾ ಲೊಕಾಕ್ನಿ ಪೈಸೊ ಅನಿ ಆಯಾರಾ ದಿವ್ಕ್ ಮನುನ್ ಜರುಜಲೆಮಾಕ್ ಪರ್ತುನ್ ಗೆಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:17
14 ತಿಳಿವುಗಳ ಹೋಲಿಕೆ  

ಅವರಲ್ಲಿದ್ದ ಬಡಬಗ್ಗರಿಗೆ ಮರೆಯದೆ ನೆರವಾಗಬೇಕೆಂಬ ಒಂದು ವಿಷಯವನ್ನು ಮಾತ್ರ ಕೇಳಿಕೊಂಡರು. ನಾನು ಮಾಡಬೇಕೆಂದು ಎಣಿಸಿದುದು ಅದೇ ಆಗಿತ್ತು.


ಹೀಗೆ ನಿಮ್ಮ ಕೊಡುಗೆ ದೇವಜನರ ಕೊರತೆಗಳನ್ನು ನೀಗಿಸುವುದಲ್ಲದೆ ಅನೇಕರು ದೇವರಿಗೆ ಸ್ತೋತ್ರ ಸಲ್ಲಿಸುವಂತೆ ಮಾಡುವುದು.


ಪ್ರಭು ಯೇಸುಕ್ರಿಸ್ತರ ಕೃಪಾಶಕ್ತಿಯನ್ನು ನೀವು ಬಲ್ಲಿರಿ. ಅವರು ತಮ್ಮ ಬಡತನದಿಂದ ನಿಮ್ಮನ್ನು ಶ್ರೀಮಂತವಾಗಿಸಲೆಂದು, ತಾವು ಶ್ರೀಮಂತರಾಗಿದ್ದರೂ ನಿಮಗೋಸ್ಕರ ಬಡವರಾದರು.


ಜುದೇಯದಲ್ಲಿರುವ ಅವಿಶ್ವಾಸಿಗಳ ಕೈಯಿಂದ ನಾನು ಪಾರಾಗುವಂತೆ ಪ್ರಾರ್ಥಿಸಿರಿ; ಜೆರುಸಲೇಮಿನ ದೇವಜನರು ನನ್ನ ಸೇವೆಯನ್ನು ಸಂತೋಷದಿಂದ ಸ್ವೀಕರಿಸುವಂತೆ ಪ್ರಾರ್ಥಿಸಿರಿ.


ಸಾಧ್ಯವಾದರೆ ಪಂಚಾಶತ್ತಮ ಹಬ್ಬಕ್ಕೆ ಜೆರುಸಲೇಮಿನಲ್ಲಿರಬೇಕೆಂಬ ಆತುರ ಪೌಲನಿಗೆ ಇದ್ದುದರಿಂದ, ಏಷ್ಯದಲ್ಲಿ ಕಾಲ ವಿಳಂಬಮಾಡಲು ಮನಸ್ಸಿಲ್ಲದೆ, ಎಫೆಸವನ್ನು ದಾಟಿ ಹೋಗಬೇಕೆಂದು ಅವನು ತೀರ್ಮಾನಿಸಿದನು.


ಅಂತೆಯೇ ಪೌಲನು ಮಾರನೆಯ ದಿನ ಆ ನಾಲ್ವರೊಡನೆ ಹೋಗಿ ಶುದ್ಧಾಚಾರದವಿಧಿಯನ್ನು ನೆರವೇರಿಸಿದನು. ಅನಂತರ ಶುದ್ಧಾಚಾರ ಮುಗಿಯುವ ದಿನವನ್ನು ತಿಳಿಸುವುದಕ್ಕಾಗಿ ಮಹಾದೇವಾಲಯಕ್ಕೆ ಹೋದನು. ಅವರಲ್ಲಿ ಪ್ರತಿಯೊಬ್ಬನಿಗಾಗಿ ಯಾವಾಗ ಬಲಿಯರ್ಪಣೆಯಾಗುವುದೆಂದು ಅಲ್ಲಿ ಸೂಚಿಸಿದನು.


ಆದುದರಿಂದ ಎಚ್ಚರಿಕೆ! ನಾನು ಮೂರು ವರ್ಷಗಳ ಕಾಲ ಹಗಲಿರುಳು ಕಣ್ಣೀರಿಡುತ್ತಾ ಪ್ರತಿಯೊಬ್ಬನಿಗೂ ಬುದ್ಧಿ ಹೇಳಿದ್ದೇನೆಂಬುದನ್ನು ಮರೆಯಬೇಡಿ.


ಇದಲ್ಲದೆ, ಪೌಲನು ತನಗೆ ಹಣವನ್ನು ಕೊಡಬಹುದೆಂಬ ನಿರೀಕ್ಷೆ ಅವನದಾಗಿತ್ತು. ಈ ಕಾರಣದಿಂದಲೇ ಅವನನ್ನು ಪದೇ ಪದೇ ಕರೆಯಿಸಿ, ಅವನೊಡನೆ ಮಾತುಕತೆ ನಡೆಸುತ್ತಿದ್ದನು.


ಇಂಥ ಪ್ರೀತಿಮಯ ಸೇವಾಕಾರ್ಯವನ್ನು ನಿಮ್ಮಲ್ಲಿ ಪ್ರಾರಂಭಿಸಿದ ತೀತನು ಅದನ್ನು ಮುಂದುವರಿಸಿ, ಪೂರ್ಣಗೊಳಿಸಬೇಕೆಂದು ನಾವು ಆತನನ್ನು ಕೇಳಿಕೊಂಡಿದ್ದೇವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು