Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 24:23 - ಕನ್ನಡ ಸತ್ಯವೇದವು C.L. Bible (BSI)

23 ಅನಂತರ ಪೌಲನನ್ನು ಕಾವಲಿನಲ್ಲಿ ಇಡಬೇಕೆಂದೂ ಆದರೆ ಕಟ್ಟುನಿಟ್ಟು ಬೇಕಿಲ್ಲವೆಂದೂ ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು ತಡೆಯಬಾರದೆಂದೂ ಶತಾಧಿಪತಿಗೆ ಆಜ್ಞೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅನಂತರ ಪೌಲನನ್ನು ಕಾವಲ್ಲಿನಲ್ಲಿ ಇಡಬೇಕೆಂದೂ, ಆದರೆ ಕಟ್ಟು ನಿಟ್ಟು ಬೇಕಿಲ್ಲವೆಂದೂ, ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು, ಅಡ್ಡಿಮಾಡಬಾರದೆಂದು ಶತಾಧಿಪತಿಗೆ ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆಗ ಅವನು ಶತಾಧಿಪತಿಗೆ - ಪೌಲನು ಕಾವಲಲ್ಲಿರಬೇಕು, ಆದರೆ ಅವನು ಬಿಡುವಾಗಿರಲಿ, ಅವನನ್ನು ಉಪಚರಿಸುವದಕ್ಕೆ ಅವನ ಸ್ವಂತ ಜನರಲ್ಲಿ ಯಾರಿಗೂ ಅಡ್ಡಿಮಾಡಬಾರದೆಂದು ಅಪ್ಪಣೆಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಪೌಲನನ್ನು ಕಾವಲಿನಲ್ಲಿರಿಸಬೇಕೆಂದು ಫೇಲಿಕ್ಸನು ಸೇನಾಧಿಕಾರಿಗೆ ತಿಳಿಸಿದನು. ಆದರೆ ಪೌಲನಿಗೆ ಸ್ವಲ್ಪ ಸ್ವತಂತ್ರವನ್ನು ಕೊಡುವಂತೆಯೂ ಪೌಲನ ಮಿತ್ರರು ಅವನಿಗೆ ಅಗತ್ಯವಾದ ವಸ್ತುಗಳನ್ನು ತಂದುಕೊಡುವುದಕ್ಕೆ ಅವಕಾಶ ಕೊಡಬೇಕೆಂತಲೂ ಅವನು ಅಧಿಕಾರಿಗೆ ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಪೌಲನನ್ನು ಕಾವಲಿನಲ್ಲಿಡಬೇಕೆಂತಲೂ ಅವನ ಸ್ನೇಹಿತರು ಅವನನ್ನು ಸಂದರ್ಶಿಸಲು ಅಡ್ಡಿಮಾಡಬಾರದೆಂತಲೂ ಶತಾಧಿಪತಿಗೆ ಆಜ್ಞೆಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

23 ಪಾವ್ಲುಕ್ ರಾಕುಕ್ ಥವ್ಚೆ ಮನುನ್ ತೆನಿ ಸಾಂಗ್ಲ್ಯಾನ್, ಖರೆ ಪಾವ್ಲುಚ್ಯಾ ವಾಂಗ್ಡಿಯಾಕ್ನಿ ತೆಕಾ ಪಾಜೆ ಹೊಲ್ಲಿ ವಸ್ತಾ ಹಾನುನ್ ದಿವ್ಕ್ ಅವ್ಕಾಸ್ ದಿವ್ಚೆ ಮನುನ್ ತೆನಿ ಅದಿಕಾರಾನ್ ಸಾಂಗ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 24:23
10 ತಿಳಿವುಗಳ ಹೋಲಿಕೆ  

ನಾವು ರೋಮ್ ನಗರಕ್ಕೆ ಆಗಮಿಸಿದ ಮೇಲೆ, ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪ್ರತ್ಯೇಕವಾಗಿರಲು ಪೌಲನಿಗೆ ಅಪ್ಪಣೆ ಕೊಡಲಾಯಿತು.


ಮಾರನೆಯ ದಿನ ನಾವು ಸಿದೋನಿಗೆ ಆಗಮಿಸಿದೆವು. ಪೌಲನು ತನ್ನ ಗೆಳೆಯರನ್ನು ಸಂದರ್ಶಿಸುವುದಕ್ಕೂ ಅವರಿಂದ ತನಗೆ ಅಗತ್ಯವಿದ್ದುದನ್ನು ಪಡೆಯುವುದಕ್ಕೂ ಜೂಲಿಯಸನು ಆದರದಿಂದ ಅನುಮತಿಯನ್ನು ಕೊಟ್ಟನು.


ಭಯಭೀತಿಯಿಲ್ಲದೆ ಹಾಗೂ ಅಡ್ಡಿಆತಂಕವಿಲ್ಲದೆ ದೇವರ ಸಾಮ್ರಾಜ್ಯವನ್ನು ಕುರಿತು ಪ್ರಬೋಧಿಸುತ್ತಿದ್ದನು; ಸ್ವಾಮಿ ಯೇಸುಕ್ರಿಸ್ತರ ವಿಷಯವಾಗಿ ಉಪದೇಶಿಸುತ್ತಿದ್ದನು.


ಇದಲ್ಲದೆ, ಪೌಲನು ತನಗೆ ಹಣವನ್ನು ಕೊಡಬಹುದೆಂಬ ನಿರೀಕ್ಷೆ ಅವನದಾಗಿತ್ತು. ಈ ಕಾರಣದಿಂದಲೇ ಅವನನ್ನು ಪದೇ ಪದೇ ಕರೆಯಿಸಿ, ಅವನೊಡನೆ ಮಾತುಕತೆ ನಡೆಸುತ್ತಿದ್ದನು.


“ನಿನ್ನ ಮೇಲೆ ತಪ್ಪು ಹೊರಿಸಿದವರು ಬಂದ ಮೇಲೆ ನಿನ್ನ ವಿಚಾರಣೆ ಮಾಡುತ್ತೇನೆ,” ಎಂದು ಹೇಳಿ ಪೌಲನನ್ನು ಹೆರೋದನ ಅರಮನೆಯಲ್ಲಿ ಕಾವಲಿನಲ್ಲಿ ಇಡಬೇಕೆಂದು ಆಜ್ಞಾಪಿಸಿದನು.


ಈ ಒಳಸಂಚು ಪೌಲನ ಸೋದರಿಯ ಮಗನ ಕಿವಿಗೆ ಬಿದ್ದಿತು. ಅವನು ಕೋಟೆಯೊಳಗೆ ಹೋಗಿ ಅದನ್ನು ಪೌಲನಿಗೆ ತಿಳಿಸಿದನು.


ಒಬ್ಬನ ನಡತೆಯನ್ನುಸರ್ವೇಶ್ವರ ಮೆಚ್ಚಿದರೆ, ಅವನ ಶತ್ರುಗಳನ್ನು ಆತ ಮಿತ್ರರನ್ನಾಗಿಸುತ್ತಾನೆ.


ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಯೆರೆಮೀಯನ ವಿಷಯವಾಗಿ ರಕ್ಷಾದಳದ ನಾಯಕ ನೆಬೂಜರದಾನನಿಗೆ,


ಫೆಸ್ತನು ಅವರಿಗೆ, “ಪೌಲನು ಸೆಜರೇಯದಲ್ಲಿ ಕೈದಿಯಾಗಿದ್ದಾನೆ. ನಾನು ಬೇಗನೆ ಅಲ್ಲಿಗೆ ಹಿಂದಿರುಗಲಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು