Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 25:27 - ಕನ್ನಡ ಸತ್ಯವೇದವು C.L. Bible (BSI)

27 ಏಕೆಂದರೆ, ಒಬ್ಬ ಕೈದಿಯ ವಿರುದ್ಧ ಇರುವ ಆಪಾದನೆಗಳನ್ನು ಸ್ಪಷ್ಟವಾಗಿ ಸೂಚಿಸದೆ ಅವನನ್ನು ಕಳುಹಿಸುವುದು ಸರಿಯಲ್ಲವೆಂದು ನನಗೆ ಅನಿಸುತ್ತದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಆದುದರಿಂದ ವಿಚಾರಣೆಯಾದ ಮೇಲೆ ಬರೆಯುವುದಕ್ಕೆ ಏನಾದರೂ ಸಿಕ್ಕೀತೆಂದು, ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ” ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

27 ಆದದರಿಂದ ವಿಚಾರಣೆಯಾದ ಮೇಲೆ ಬರೆಯುವದಕ್ಕೆ ಏನಾದರೂ ಸಿಕ್ಕೀತೆಂದು ಇವನನ್ನು ನಿಮ್ಮ ಮುಂದೆ ಮುಖ್ಯವಾಗಿ ಅಗ್ರಿಪ್ಪರಾಜನೇ ನಿನ್ನ ಮುಂದೆ ಕರೆಯಿಸಿದ್ದೇನೆ ಅಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ನಾನು ಯೋಚಿಸುವಂತೆ, ಒಬ್ಬ ಕೈದಿಯ ವಿರುದ್ಧವಿರುವ ದೋಷಾರೋಪಣೆಗಳನ್ನು ಸ್ಪಷ್ಟಪಡಿಸದೆ ಅವನನ್ನು ಸೀಸರನ ಬಳಿಗೆ ಕಳುಹಿಸುವುದು ಮೂರ್ಖತನವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಏಕೆಂದರೆ ನಿಶ್ಚಿತವಾದ ಅಪರಾಧಗಳನ್ನು ಸೂಚಿಸದೆ ಒಬ್ಬ ಸೆರೆಯಾಳನ್ನು ಕಳುಹಿಸುವುದು ಸರಿಯಲ್ಲ ಎಂದು ನನಗನಿಸುತ್ತದೆ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

27 ಮಿಯಾ ಯವ್ಜಲ್ಲ್ಯಾ ಸಾರ್ಕೆ ಎಕ್ ಚುಕಿದಾರಾಚ್ಯಾ ವಿರೊದ್ ಹೊತ್ತಿ ಚುಕ್ ಕಾಯ್ ಮನ್ತಲೆ ಸಮಾ ಕಳ್ವುನ್ ಘೆಯ್ನಸ್ತಾನಾ ತೆಕಾ ಸಿಸಾರಾಕ್ಡೆ ಧಾಡ್ತಲೆ ಪಿಸೆಪಾನ್ ಹೊವ್ನ್ ಹಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 25:27
4 ತಿಳಿವುಗಳ ಹೋಲಿಕೆ  

ಈತನು ಅವರಿಗೆ, “ಒಬ್ಬ ವ್ಯಕ್ತಿಯ ಹೇಳಿಕೆಯನ್ನು ಕೇಳದೆ, ಆತನು ಮಾಡಿರುವುದನ್ನು ಕಂಡುಕೊಳ್ಳದೆ, ಆತನನ್ನು ದೋಷಿಯೆಂದು ನಿರ್ಧರಿಸುವುದು ಶಾಸ್ತ್ರಸಮ್ಮತವೇ?” ಎಂದು ಕೇಳಿದನು.


ಕೇಳಿಸಿಕೊಳ್ಳದೆ ಉತ್ತರಕೊಡುವವನು ಹುಚ್ಚ; ನಿಂದೆ ಅವಮಾನಕ್ಕೆ ಅವನು ಯೋಗ್ಯ.


ಆದರೆ ಇವನ ಬಗ್ಗೆ ಮಹಾಸನ್ನಿಧಿಗೆ ಬರೆಯಲು ನಿರ್ದಿಷ್ಟವಾದುದೇನೂ ನನಗೆ ತೋಚುವುದಿಲ್ಲ. ಒಂದು ವಿಚಾರಣೆ ನಡೆಸಿದರೆ, ಅವರಿಗೆ ಬರೆಯಲು ಏನಾದರೂ ದೊರಕಬಹುದೆಂದು ತಿಳಿದು ಇವನನ್ನು ನಿಮ್ಮ ಮುಂದೆ, ಮುಖ್ಯವಾಗಿ ಅಗ್ರಿಪ್ಪ ರಾಜರೇ, ತಮ್ಮ ಮುಂದೆ, ಹಾಜರುಪಡಿಸಿರುತ್ತೇನೆ.


ಅಗ್ರಿಪ್ಪನು ಪೌಲನಿಗೆ ಮಾತನಾಡಲು ಅಪ್ಪಣೆಕೊಡುತ್ತಾ, “ಈಗ ನಿನ್ನ ಪರವಾಗಿ ನೀನು ಮಾತನಾಡಬಹುದು,” ಎಂದನು. ಪೌಲನು ಕೈಯೆತ್ತಿ ಹೀಗೆ ವಾದಿಸತೊಡಗಿದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು