Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 26:14 - ಕನ್ನಡ ಸತ್ಯವೇದವು C.L. Bible (BSI)

14 ನಾವೆಲ್ಲರೂ ನೆಲಕ್ಕೆ ಉರುಳಿದೆವು. ಆಗ, ‘ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ? ಮುಳ್ಳುಗೋಲಿನ ಮೊನೆಯನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ?’ ಎಂಬ ವಾಣಿ ಹಿಬ್ರು ಭಾಷೆಯಲ್ಲಿ ನನಗೆ ಕೇಳಿಸಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ನಾವೆಲ್ಲರು ನೆಲಕ್ಕೆ ಬೀಳಲು; ‘ಸೌಲನೇ, ಸೌಲನೇ, ನನ್ನನ್ನು ಏಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ? ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು’ ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

14 ನಾವೆಲ್ಲರು ನೆಲಕ್ಕೆ ಬೀಳಲು - ಸೌಲನೇ, ಸೌಲನೇ, ನನ್ನನ್ನು ಯಾಕೆ ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವದು ನಿನಗೆ ಕಷ್ಟ ಎಂದು ಇಬ್ರಿಯ ಭಾಷೆಯಿಂದ ಹೇಳುವ ವಾಣಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ನಾವೆಲ್ಲರೂ ನೆಲಕ್ಕೆ ಬಿದ್ದೆವು. ಆಗ ವಾಣಿಯೊಂದು ಯೆಹೂದ್ಯರ ಭಾಷೆಯಲ್ಲಿ ನನ್ನೊಂದಿಗೆ ಮಾತಾಡುವುದನ್ನು ಕೇಳಿದೆನು. ಆ ವಾಣಿಯು, ‘ಸೌಲನೇ, ಸೌಲನೇ, ನೀನು ನನ್ನನ್ನು ಯಾಕೆ ಹಿಂಸಿಸುತ್ತಿರುವೆ? ಮುಳ್ಳುಗೋಲನ್ನು ಒದೆಯುವುದು ನಿನಗೆ ಕಷ್ಟ’ ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ನಾವೆಲ್ಲರೂ ನೆಲದ ಮೇಲೆ ಬಿದ್ದೆವು. ಆಗ, ‘ಸೌಲನೇ, ಸೌಲನೇ, ಏಕೆ ನನ್ನನ್ನು ಹಿಂಸೆಪಡಿಸುತ್ತೀ? ಮುಳ್ಳುಗೋಲನ್ನು ಒದೆಯುವುದರಿಂದ ನಿನಗೇ ಹಾನಿ,’ ಎಂದು ಹೀಬ್ರೂ ಭಾಷೆಯಲ್ಲಿ ಹೇಳುವ ವಾಣಿಯನ್ನು ಕೇಳಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಅಮಿ ಸಗ್ಳ್ಯೆ ಜಿಮ್ನಿ ವರ್‍ತಿ ಪಡ್ಲ್ಯಾಂವ್, ತನ್ನಾ ಎಕ್ ಧನ್ ಜುದೆವಾಂಚ್ಯಾ ಬಾಶೆತ್ ಅಮ್ಚ್ಯಾ ವಾಂಗ್ಡಾ ಸಾವ್ಲಾ, ಸಾವ್ಲಾ ತಿಯಾ ಕಶ್ಯಾಕ್ ಮಾಕಾ ತರಾಸ್ ದಿವ್ಲೈಯ್? ಕಾಟ್ಯಾಂಚ್ಯಾ ಖಾಟಿಕ್ ಲಾತ್ ಮಾರ್‍ತಲೆ ತುಕಾ ಲೈ ತರಾಸ್ ಮನುನ್ ಸಾಂಗಟ್ಲೆ ಆಯ್ಕ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 26:14
11 ತಿಳಿವುಗಳ ಹೋಲಿಕೆ  

ಸೈನ್ಯಾಧಿಪತಿ ಅಪ್ಪಣೆ ಕೊಡಲು, ಪೌಲನು ಮೆಟ್ಟಲಿನ ಮೇಲೆ ನಿಂತು ಜನರನ್ನು ನೋಡಿ ಮೌನವಾಗಿರುವಂತೆ ಕೈಸನ್ನೆ ಮಾಡಿದನು. ಆಗ ನಿಶ್ಯಬ್ದ ಉಂಟಾಯಿತು. ಅನಂತರ ಅವರನ್ನು ಸಂಬೋಧಿಸಿ ಹಿಬ್ರುಭಾಷೆಯಲ್ಲಿ ಮಾತಾಡುತ್ತಾ ಹೀಗೆಂದನು:


ಪೌಲನು ಹೀಗೆ ತಮ್ಮನ್ನು ಸಂಬೋಧಿಸಿ ಹಿಬ್ರು ಭಾಷೆಯಲ್ಲಿ ಮಾತನಾಡುವುದನ್ನು ಕೇಳಿದ್ದೇ ಅಲ್ಲಿದ್ದ ಜನರು ಇನ್ನೂ ನಿಶ್ಯಬ್ಧರಾದರು. ಅವನು ಮುಂದುವರಿಯುತ್ತಾ ಇಂತೆಂದನು:


ಸೌಲನೊಡನೆ ಪ್ರಯಾಣ ಮಾಡುತ್ತಿದ್ದವರಿಗೆ ಆ ವಾಣಿ ಕೇಳಿಸಿತೇ ಹೊರತು, ಯಾರೂ ಕಾಣಿಸಲಿಲ್ಲ. ಅವರು ಸ್ತಬ್ಧರಾದರು.


ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?


“ನಾನು ಜೆರುಸಲೇಮನ್ನು ಮದ್ಯದ ಬುಡ್ಡಿಯನ್ನಾಗಿ ಮಾಡುವೆನು. ಅದರ ಸುತ್ತಮುತ್ತಲಿರುವ ರಾಷ್ಟ್ರಗಳು ಆ ಬುಡ್ಡಿಯಿಂದ ಕುಡಿದು ಮತ್ತರಾಗಿ, ಅತ್ತಿತ್ತ ಓಲಾಡುವರು. ಜೆರುಸಲೇಮಿಗೆ ಅವರು ಮುತ್ತಿಗೆ ಹಾಕುವಾಗ ಜುದೇಯವೆಲ್ಲವೂ ಇಕ್ಕಟ್ಟಿಗೆ ಒಳಗಾಗುವುದು.


ತಮ್ಮ ಮಹಿಮೆಯನ್ನು ತಿಳಿಸುವುದಕ್ಕಾಗಿ ನನ್ನನ್ನು ಕಳುಹಿಸಿದ ಸೇನಾಧೀಶ್ವರ ಸರ್ವೇಶ್ವರ ನಿಮ್ಮನ್ನು ಸೂರೆಮಾಡಿದ ರಾಷ್ಟ್ರಗಳಿಗೆ ಕೊಡುವ ಎಚ್ಚರಿಕೆ ಇದು:


ಸುಬುದ್ಧಿ ದಯಾಸ್ಪದ; ದುರಾಚಾರ ವಿನಾಶಕರ.


ದಾರಿಯಲ್ಲಿ, ನಡು ಮಧ್ಯಾಹ್ನದ ವೇಳೆಯಲ್ಲಿ, ಓ ರಾಜರೇ, ಸೂರ್ಯನಿಗಿಂತಲೂ ಪ್ರಕಾಶಮಾನವಾದ ಬೆಳಕೊಂದು ಆಕಾಶದಿಂದ ಹೊಳೆಯುವುದನ್ನು ಕಂಡೆ. ಅದು ನನ್ನ ಮತ್ತು ಸಹಪ್ರಯಾಣಿಕರ ಸುತ್ತಲೂ ಆವರಿಸಿತು.


‘ಪ್ರಭೂ ನೀವಾರು?’ ಎಂದು ನಾನು ಕೇಳಿದೆ. ಅದಕ್ಕೆ ಪ್ರಭು, ‘ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು