Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 27:25 - ಕನ್ನಡ ಸತ್ಯವೇದವು C.L. Bible (BSI)

25 ಆದುದರಿಂದ ಗೆಳೆಯರೇ, ಧೈರ್ಯದಿಂದಿರಿ. ನನಗೆ ದೇವರಲ್ಲಿ ವಿಶ್ವಾಸವಿದೆ; ನನಗೆ ತಿಳಿಸಿದಂತೆಯೇ ಎಲ್ಲವೂ ನಡೆದೇ ತೀರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದುದರಿಂದ, ಜನರೇ ಧೈರ್ಯವಾಗಿರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವುದೆಂದು ದೇವರನ್ನು ನಂಬಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಆದದರಿಂದ ಜನರೇ ಧೈರ್ಯವಾಗಿರ್ರಿ. ನನಗೆ ಹೇಳಲ್ಪಟ್ಟ ಪ್ರಕಾರವೇ ಆಗುವದೆಂದು ದೇವರನ್ನು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಆದ್ದರಿಂದ ಜನರೇ, ಸಂತೋಷದಿಂದಿರಿ! ನಾನು ದೇವರಲ್ಲಿ ಭರವಸೆಯಿಟ್ಟಿದ್ದೇನೆ. ಆತನ ದೂತನು ಹೇಳಿದಂತೆ ಪ್ರತಿಯೊಂದೂ ನೆರವೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಆದ್ದರಿಂದ ಗೆಳೆಯರೇ, ಧೈರ್ಯಗೊಳ್ಳಿರಿ, ನನಗೆ ಹೇಳಿದಂತೆಯೇ ಸಂಭವಿಸುವುದೆಂದು ನಾನು ದೇವರನ್ನು ನಂಬುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ತಸೆಹೊವ್ನ್, ಲೊಕಾನು ಧರ್ಯಾನ್ ರ್‍ಹಾವಾ! ಮಿಯಾ ದೆವಾಚೆರ್ ಬರೊಸೊ ಥವ್ಲಾ ತೆನಿ ಸಾಂಗಲೆ ಸಾರ್ಕೆಚ್ ಹರ್ ಎಕ್‍ಬಿ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 27:25
8 ತಿಳಿವುಗಳ ಹೋಲಿಕೆ  

ನಂಬಿ ಧನ್ಯಳಾದೆ ನೀನು, ದೇವರಿಂದ ಬಂದ ವಾರ್ತೆ ನೆರವೇರಿಯೇ ತೀರುವುದೆಂದು.”


ಇದಕ್ಕಾಗಿಯೇ ಇಷ್ಟೆಲ್ಲಾ ಕಷ್ಟಕಾರ್ಪಣ್ಯಗಳನ್ನು ನಾಚಿಕೆಪಡದೆ ಅನುಭವಿಸುತ್ತಿದ್ದೇನೆ. ನಾನು ಯಾರಲ್ಲಿ ವಿಶ್ವಾಸವನ್ನಿಟ್ಟಿದ್ದೇನೆ ಎಂದು ಚೆನ್ನಾಗಿ ಬಲ್ಲೆ. ನನ್ನ ವಶಕ್ಕೆ ಒಪ್ಪಿಸಿರುವುದನ್ನು ಆ ದಿನದವರೆಗೂ ಕಾಪಾಡುವುದಕ್ಕೆ ಅವರು ಶಕ್ತರು. ಆದ್ದರಿಂದ ನಾನು ಪೂರ್ಣ ಭರವಸೆಯಿಂದ ಇದ್ದೇನೆ.


ನರಮಾನವರಂತೆ ದೇವರು ಎರಡು ಮಾತಿನವರಲ್ಲ ನರಪುತ್ರರಂತೆ ಮನಸ್ಸನ್ನು ಬದಲಾಯಿಸಿಕೊಳ್ಳುವವರಲ್ಲ. ಆತ ನುಡಿದಂತೆ ನಡೆಯದಿರುತ್ತಾನೋ?


ಆದರೆ ಶತಾಧಿಪತಿ ಪೌಲನನ್ನು ನಂಬದೆ, ನೌಕೆಯ ನಾಯಕನ ಹಾಗೂ ಅದರ ಯಜಮಾನನ ಮಾತುಗಳಿಗೆ ಕಿವಿಗೊಟ್ಟನು.


ಅವರು ಮರುದಿನ ಬೆಳಿಗ್ಗೆ ಎದ್ದು ತೆಕೋವ ಮರುಭೂಮಿಗೆ ಹೊರಟರು. ಹೊರಡುವಾಗ ಯೆಹೋಷಾಫಾಟನು ಎದ್ದು ನಿಂತು, “ಯೆಹೂದ್ಯರೇ, ಜೆರುಸಲೇಮಿನವರೇ, ನನ್ನ ಮಾತನ್ನು ಕೇಳಿರಿ; ಸರ್ವೇಶ್ವರನಲ್ಲಿ ಭರವಸೆ ಇಡಿ, ಆಗ ಸುರಕ್ಷಿತರಾಗುವಿರಿ; ಸರ್ವೇಶ್ವರನ ಪ್ರವಾದಿಗಳನ್ನು ನಂಬಿರಿ, ಆಗ ಸಾರ್ಥಕರಾಗುವಿರಿ,” ಎಂದು ಹೇಳಿದನು.


ಆಗ ಅವರೆಲ್ಲರೂ ಧೈರ್ಯತಂದುಕೊಂಡು ಆಹಾರವನ್ನು ಸೇವಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು