Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 28:16 - ಕನ್ನಡ ಸತ್ಯವೇದವು C.L. Bible (BSI)

16 ನಾವು ರೋಮ್ ನಗರಕ್ಕೆ ಆಗಮಿಸಿದ ಮೇಲೆ, ತನ್ನನ್ನು ಕಾಯುತ್ತಿದ್ದ ಒಬ್ಬ ಸೈನಿಕನೊಂದಿಗೆ ಪ್ರತ್ಯೇಕವಾಗಿರಲು ಪೌಲನಿಗೆ ಅಪ್ಪಣೆ ಕೊಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ನಾವು ರೋಮಾಪುರಕ್ಕೆ ಬಂದ ಮೇಲೆ, ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ನಾವು ರೋಮಾಪುರಕ್ಕೆ ಬಂದ ಮೇಲೆ ಪೌಲನು ತನ್ನನ್ನು ಕಾಯುತ್ತಿದ್ದ ಸಿಪಾಯಿಯೊಂದಿಗೆ ಪ್ರತ್ಯೇಕವಾಗಿರಬಹುದೆಂಬ ಅಪ್ಪಣೆಯನ್ನು ಹೊಂದಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬಳಿಕ ನಾವು ರೋಮಿಗೆ ಹೋದೆವು. ಅಲ್ಲಿ ಪ್ರತ್ಯೇಕವಾಗಿರಲು ಪೌಲನಿಗೆ ಅವಕಾಶವನ್ನು ಕೊಡಲಾಯಿತು. ಆದರೆ ಪೌಲನನ್ನು ಕಾಯುವುದಕ್ಕಾಗಿ ಸೈನಿಕನೊಬ್ಬನು ಅವನೊಂದಿಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ನಾವು ರೋಮ್ ಪಟ್ಟಣಕ್ಕೆ ಬಂದಾಗ, ತನ್ನ ಕಾವಲುಗಾರನಾಗಿದ್ದ ಸೈನಿಕನೊಂದಿಗೆ ಪ್ರತ್ಯೇಕವಾಗಿ ಇರಲು ಪೌಲನಿಗೆ ಅನುಮತಿ ದೊರೆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ಮಾನಾ ಅಮಿ ರೊಮ್ ಶಾರಾಕ್ ಪಾಲ್ಲ್ಯಾಂವ್ ಥೈ ಪಾವ್ಲುಕ್ ಅಮ್ಚ್ಯಾಕ್ನಾ ಯೆಗ್ಳುನ್ ರ್‍ಹಾವ್ಕ್ ಅವಕಾಸ್ ದಿವ್ನ್ ಹೊಲ್ಲೆ ಖರೆ ಎಕ್ ಸೈನಿಕ್ ತೆಕಾ ರಾಕ್ವಲಿ ಹೊವ್ನ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 28:16
18 ತಿಳಿವುಗಳ ಹೋಲಿಕೆ  

ಮಾರನೆಯ ದಿನ ನಾವು ಸಿದೋನಿಗೆ ಆಗಮಿಸಿದೆವು. ಪೌಲನು ತನ್ನ ಗೆಳೆಯರನ್ನು ಸಂದರ್ಶಿಸುವುದಕ್ಕೂ ಅವರಿಂದ ತನಗೆ ಅಗತ್ಯವಿದ್ದುದನ್ನು ಪಡೆಯುವುದಕ್ಕೂ ಜೂಲಿಯಸನು ಆದರದಿಂದ ಅನುಮತಿಯನ್ನು ಕೊಟ್ಟನು.


ಅನಂತರ ಪೌಲನನ್ನು ಕಾವಲಿನಲ್ಲಿ ಇಡಬೇಕೆಂದೂ ಆದರೆ ಕಟ್ಟುನಿಟ್ಟು ಬೇಕಿಲ್ಲವೆಂದೂ ಅವನಿಗೆ ಸಂಬಂಧಪಟ್ಟವರು ಅವನಿಗೆ ಉಪಚಾರ ಮಾಡುವುದನ್ನು ತಡೆಯಬಾರದೆಂದೂ ಶತಾಧಿಪತಿಗೆ ಆಜ್ಞೆಮಾಡಿದನು.


ನೀನು ಕಂಡ ಆ ಸ್ತ್ರೀಯು ಭೂರಾಜರ ಮೇಲೆ ಅಧಿಕಾರವುಳ್ಳ ಮಹಾನಗರದ ಸೂಚನೆಯಾಗಿದ್ದಾಳೆ.”


“ಇದನ್ನು ಗ್ರಹಿಸಿಕೊಳ್ಳಲು ಬುದ್ಧಿ ಸಾಮರ್ಥ್ಯವಿರಬೇಕು. ಏಳು ತಲೆಗಳು ಆ ಸ್ತ್ರೀ ಕುಳಿತಿರುವ ಏಳು ಬೆಟ್ಟಗಳನ್ನೂ ಏಳು ರಾಜರನ್ನೂ ಸೂಚಿಸುತ್ತವೆ.


ಆದರೆ ಪೌಲನನ್ನು ಕಾಪಾಡಬೇಕೆಂದಿದ್ದ ಶತಾಧಿಪತಿ ಹಾಗೆ ಮಾಡುವುದನ್ನು ತಡೆದನು. ಪ್ರತಿಯಾಗಿ ಈಜು ಬಲ್ಲವರು ಮೊದಲು ಹಡಗಿನಿಂದ ಧುಮುಕಿ ಈಜಿಕೊಂಡು ಹೋಗಬೇಕು ಎಂತಲೂ,


ಆಗ ಪೌಲನು ಶತಾಧಿಪತಿಯನ್ನು ಮತ್ತು ಸೈನಿಕರನ್ನು ಉದ್ದೇಶಿಸಿ, “ಈ ನಾವಿಕರು ಹಡಗಿನಲ್ಲೇ ಉಳಿಯದಿದ್ದರೆ ನಿಮ್ಮ ಪ್ರಾಣ ಉಳಿಯದು,” ಎಂದು ಎಚ್ಚರಿಸಿದನು.


ಪ್ರಭು ಅದೇ ರಾತ್ರಿ ಪೌಲನಿಗೆ ಹತ್ತಿರದಲ್ಲೇ ಕಾಣಿಸಿಕೊಂಡು, “ಧೈರ್ಯದಿಂದಿರು, ನೀನು ಜೆರುಸಲೇಮಿನಲ್ಲಿ ನನಗೆ ಸಾಕ್ಷಿಕೊಟ್ಟಂತೆ ರೋಮಿನಲ್ಲೂ ನನಗೆ ಸಾಕ್ಷಿಕೊಡಬೇಕಾಗಿದೆ,” ಎಂದರು.


ಈ ಘಟನೆಗಳ ನಂತರ ಪೌಲನು ಮಕೆದೋನಿಯ ಮತ್ತು ಅಖಾಯದ ಮೂಲಕ ಜೆರುಸಲೇಮಿಗೆ ಹೋಗಲು ನಿರ್ಧರಿಸಿಕೊಂಡನು. ಅಲ್ಲಿಗೆ ಹೋದ ಮೇಲೆ ರೋಮ್ ನಗರವನ್ನು ಕೂಡ ನೋಡಬೇಕು ಎಂಬುದು ಅವನ ಉದ್ದೇಶ ಆಗಿತ್ತು.


ಪೊಂತ ಎಂಬ ಊರಿನ ಅಕ್ವಿಲ ಎಂಬ ಯೆಹೂದ್ಯನನ್ನು ಅಲ್ಲಿ ಕಂಡನು. ಚಕ್ರವರ್ತಿ ಕ್ಲಾಡಿಯಸನು ಯೆಹೂದ್ಯರೆಲ್ಲರೂ ರೋಮ್‍ನಗರವನ್ನು ಬಿಟ್ಟುಹೋಗಬೇಕೆಂದು ಆಜ್ಞಾಪಿಸಿದ್ದರಿಂದ, ಈ ಅಕ್ವಿಲನು ತನ್ನ ಪತ್ನಿ ಪ್ರಿಸ್ಸಿಲಳೊಂದಿಗೆ ಇಟಲಿಯಿಂದ ಇತ್ತೀಚೆಗೆ ಬಂದಿದ್ದನು. ಪೌಲನು ಅವರನ್ನು ನೋಡಲು ಹೋದನು.


ಫ್ರಿಜಿಯ ಮತ್ತು ಪಾಂಫಿಲಿಯದವರೂ ಇದ್ದಾರೆ. ಈಜಿಪ್ಟ್ ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರೂ ಸೇರಿದ್ದಾರೆ. ಅದಲ್ಲದೆ ನಮ್ಮಲ್ಲಿ ಕೆಲವರು ರೋಮ್‍ನಿಂದ ಬಂದಿದ್ದಾರೆ.


ಆಗ ರಕ್ಷಾದಳದ ಆ ನಾಯಕ ಯೆರೆಮೀಯನನ್ನು ಕರೆಯಿಸಿ, “ನಿನ್ನ ದೇವರಾದ ಸರ್ವೇಶ್ವರನು ಈ ನಾಡಿಗೆ ಇಂಥ ಕೇಡು ಬಂದೊದಗಲಿ ಎಂದು ಶಾಪಹಾಕಿದ್ದ.


ಐದನೆಯ ತಿಂಗಳಿನ ಏಳನೆಯ ದಿನ, ಅಂದರೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಆಳ್ವಿಕೆಯ ಹತ್ತೊಂಬತ್ತನೆಯ ವರ್ಷದಲ್ಲಿ, ಬಾಬಿಲೋನಿನ ಅರಸನ ಸೇವಕನೂ ರಕ್ಷಾದಳದ ಅಧಿಪತಿಯೂ ಆಗಿದ್ದ ನೆಬೂಜರದಾನ್ ಎಂಬವನು ಜೆರುಸಲೇಮಿಗೆ ಬಂದನು.


ಮಿದ್ಯಾನ್ಯರು ಜೋಸೆಫನನ್ನು ಈಜಿಪ್ಟ್ ದೇಶಕ್ಕೆ ತೆಗೆದುಕೊಂಡುಹೋಗಿ ಫರೋಹನ ಆಸ್ಥಾನದಲ್ಲಿದ್ದ ಪೋಟೀಫರನಿಗೆ ಮಾರಿದರು; ಇವನು, ದೊಡ್ಡ ಉದ್ಯೋಗಸ್ಥನೂ ಮೈಗಾವಲಿನವರ ದಳಪತಿಯೂ ಆಗಿದ್ದನು.


ಈ ಪ್ರಕಾರ ಯೆರೆಮೀಯನನ್ನು ಹಗ್ಗಗಳ ಮೂಲಕ ಸೇದಿಕೊಂಡು ಬಾವಿಯಿಂದ ಮೇಲಕ್ಕೆ ಎತ್ತಿದರು. ಬಳಿಕ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು