Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:16 - ಕನ್ನಡ ಸತ್ಯವೇದವು C.L. Bible (BSI)

16 “ಇವರನ್ನು ಏನು ಮಾಡೋಣ? ಇವರು ಮಾಡಿರುವ ಅಪರೂಪ ಅದ್ಭುತ ಜೆರುಸಲೇಮಿನ ಸರ್ವರಿಗೂ ತಿಳಿದುಹೋಗಿದೆ. ಅದನ್ನು ಅಲ್ಲಗಳೆಯುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “ಇವರನ್ನು ನಾವೇನು ಮಾಡೋಣ? ಬಹು ಅಪರೂಪವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬುದು ಯೆರೂಸಲೇಮಿನ ಜನರೆಲ್ಲರಿಗೂ ಗೊತ್ತಾಗಿದೆ, ಅದನ್ನು ಅಲ್ಲಗಳೆಯುವಂತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಈ ಮನುಷ್ಯರಿಗೆ ನಾವೇನು ಮಾಡೋಣ? ಪ್ರಸಿದ್ಧವಾದ ಒಂದು ಸೂಚಕಕಾರ್ಯವು ಇವರ ಮೂಲಕವಾಗಿ ನಡೆಯಿತೆಂಬದು ಯೆರೂಸಲೇವಿುನಲ್ಲಿ ವಾಸಮಾಡುವವರೆಲ್ಲರಿಗೂ ಗೊತ್ತಾಗಿದೆಯಷ್ಟೆ; ಅದು ಆಗಲಿಲ್ಲವೆನ್ನುವದಕ್ಕಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಇವರಿಗೆ ನಾವೇನು ಮಾಡೋಣ? ಇವರು ದೊಡ್ಡ ಅದ್ಭುತಕಾರ್ಯ ಮಾಡಿರುವುದು ಜೆರುಸಲೇಮಿನಲ್ಲಿರುವ ಪ್ರತಿಯೊಬ್ಬರಿಗೂ ಗೊತ್ತಿದೆ. ಈ ಅದ್ಭುತಕಾರ್ಯವು ಸ್ಪಷ್ಟವಾಗಿರುವುದರಿಂದ ಅದನ್ನು ಅಸತ್ಯವೆಂದು ಹೇಳಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಈ ಮನುಷ್ಯರನ್ನು ನಾವು ಏನು ಮಾಡೋಣ? ಯೆರೂಸಲೇಮಿನ ಪ್ರತಿಯೊಬ್ಬ ನಿವಾಸಿಯೂ ಇವರು ಗಮನಾರ್ಹವಾದ ಅದ್ಭುತವನ್ನು ಮಾಡಿದ್ದಾರೆಂಬುದನ್ನು ತಿಳಿದಿದ್ದಾರೆ. ಇದನ್ನು ನಾವೂ ಅಲ್ಲಗಳೆಯುವುದಕ್ಕಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆನಿ “ ಹ್ಯಾ ಮಾನಸ್ಸಾಕ್ನಿ ಅಮಿ ಅತ್ತಾ ಕಾಯ್ ಕರುವಾ? ಹೆನಿ ಕರಲ್ಲೆ ಮೊಟ್ಟೆ ಚಮತ್ಕಾರ್ ಜೆರುಜಲೆಮಾತ್ ಹರ್ ಎಕ್ಲ್ಯಾಕ್ಬಿ ಗೊತ್ತ್ ಹೊತ್ಯಾ ಸಾಟ್ನಿ ಹೆ ಝುಟೆ ಮನುನ್‍ಬಿ ಸಾಂಗುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:16
10 ತಿಳಿವುಗಳ ಹೋಲಿಕೆ  

ಆದರೆ ಸ್ತೇಫನನ ಮಾತಿನಲ್ಲಿ ಕಂಡುಬಂದ ಜ್ಞಾನವನ್ನೂ ಪವಿತ್ರಾತ್ಮಶಕ್ತಿಯನ್ನೂ ಎದುರಿಸಲು ಅವರಿಂದಾಗಲಿಲ್ಲ.


ಈ ಸೂಚಕಕಾರ್ಯವನ್ನು ಕೇಳಿದ್ದ ಕಾರಣದಿಂದಲೂ ಜನರು ಯೇಸುವನ್ನು ಎದುರುಗೊಳ್ಳಲು ಹೋಗಿದ್ದರು.


ಏಕೆಂದರೆ ನಿಮ್ಮ ವಿರೋಧಿಗಳಾರೂ ಪ್ರತಿಭಟಿಸಲು ಅಥವಾ ವಿರೋಧಿಸಲು ಆಗದಂಥ ವಾಕ್ಚಾತುರ್ಯವನ್ನೂ ಜ್ಞಾನಶಕ್ತಿಯನ್ನೂ ನಿಮಗೆ ಕೊಡುವೆನು.


ಆಗ ಬರಬ್ಬನೆಂಬ ಕುಪ್ರಸಿದ್ಧ ಕೈದಿಯೊಬ್ಬನು ಸೆರೆಯಲ್ಲಿದ್ದನು.


ಆ ಹೋತಕ್ಕೆ ಅತ್ಯಧಿಕ ಹುಮ್ಮಸ್ಸು ಬಂದಿತು. ಆದರೆ ಅದು ಪ್ರಾಬಲ್ಯಕ್ಕೆ ಬರುವಾಗಲೇ ಅದರ ದೊಡ್ಡ ಕೊಂಬು ಮುರಿದುಹೋಯಿತು. ಅದರ ಸ್ಥಾನದಲ್ಲಿ ನಾಲ್ಕು ಪ್ರಸಿದ್ಧ ಕೊಂಬುಗಳು ಮೊಳೆತು ಚತುರ್ದಿಕ್ಕುಗಳಿಗೂ ಚಾಚಿಕೊಂಡವು.


ನಾನು ಅದನ್ನು ಗಮನಿಸುತ್ತಿರುವಾಗಲೇ ಹೋತವೊಂದು ಪಶ್ಚಿಮದಿಂದ ಹೊರಟುಬಂದಿತು. ಅದು ಜಗವೆಲ್ಲವನ್ನು ದಾಟಿಕೊಂಡು ನೆಲವನ್ನು ಸೋಕದೆ, ಅಲ್ಲಿಗೆ ಧಾವಿಸಿತು. ಅದರ ಕಣ್ಣುಗಳ ನಡುವೆ ವಿಶೇಷವಾದ ಒಂದು ಕೊಂಬಿತ್ತು.


ಅದಕ್ಕೆ ಅವರು, ‘ನಮ್ಮನ್ನು ಯಾರೂ ಕೂಲಿಗೆ ಕರೆಯಲಿಲ್ಲ,’ ಎಂದರು. ‘ಹಾಗಾದರೆ ನೀವೂ ಕೂಡ ನನ್ನ ದ್ರಾಕ್ಷಿತೋಟಕ್ಕೆ ಹೋಗಿ ಕೆಲಸಮಾಡಿ,’ ಎಂದು ಹೇಳಿ ಅವರನ್ನೂ ಕಳುಹಿಸಿದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು