Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 4:5 - ಕನ್ನಡ ಸತ್ಯವೇದವು C.L. Bible (BSI)

5 ಮಾರನೆಯ ದಿನ ಯೆಹೂದ್ಯ ಅಧಿಕಾರಿಗಳೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಜೆರುಸಲೇಮಿನಲ್ಲಿ ಸಭೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಮರುದಿನ ಯೆಹೂದ್ಯರ ಅಧಿಕಾರಿಗಳೂ, ಹಿರಿಯರೂ, ಶಾಸ್ತ್ರಿಗಳೂ ಯೆರೂಸಲೇಮಿನಲ್ಲಿ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಮರುದಿನ ಯೆಹೂದ್ಯರ ಅಧಿಕಾರಿಗಳೂ ಹಿರಿಯರೂ ಶಾಸ್ತ್ರಿಗಳೂ ಯೆರೂಸಲೇವಿುನಲ್ಲಿ ಕೂಡಿಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಮರುದಿನ ಯೆಹೂದ್ಯನಾಯಕರು, ಯೆಹೂದ್ಯರ ಹಿರಿಯನಾಯಕರು ಮತ್ತು ಧರ್ಮೋಪದೇಶಕರು ಜೆರುಸಲೇಮಿನಲ್ಲಿ ಸಭೆಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಮರುದಿನ ಅಧಿಕಾರಿಗಳು, ಹಿರಿಯರು, ನಿಯಮ ಬೋಧಕರು ಯೆರೂಸಲೇಮಿನಲ್ಲಿ ಸಭೆ ಸೇರಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ದುಸ್ರ್ಯಾ ದಿಸಾ ಜುದೆವಾಂಚಿ ಮುಖಂಡಾ, ಜಾಂಟಿ ಲೊಕಾ , ಅನಿ ಖಾಯ್ದೆ ಶಿಕ್ವುತಲ್ಲಿ ಲೊಕಾ ಜೆರುಜಲೆಮಾತ್ ತಾಂಡೊ ಹೊವ್ನ್ ಗೊಳಾ ಹೊಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 4:5
12 ತಿಳಿವುಗಳ ಹೋಲಿಕೆ  

ಪೇತ್ರನು ಪವಿತ್ರಾತ್ಮಭರಿತನಾಗಿ ಹೀಗೆಂದು ಉತ್ತರಕೊಟ್ಟನು: “ಜನರ ಅಧಿಕಾರಿಗಳೇ, ಪ್ರಮುಖರೇ,


ಹೀಗೆ ಜನರನ್ನೂ ಪ್ರಮುಖರನ್ನೂ ನ್ಯಾಯಶಾಸ್ತ್ರಜ್ಞರನ್ನೂ ಪ್ರಚೋದಿಸಿದರು. ಸ್ತೇಫನನನ್ನು ಬಂಧಿಸಿ ನ್ಯಾಯಸಭೆಯ ಮುಂದೆ ಎಳೆದು ತರುವಂತೆ ಮಾಡಿದರು.


ಆಗ ಆ ಸಭಾಸದಸ್ಯರಲ್ಲಿ ಒಬ್ಬನಾದ ಗಮಲಿಯೇಲ್ ಎಂಬ ಫರಿಸಾಯನು ಅಲ್ಲಿದ್ದನು. ಅವನೊಬ್ಬ ಗೌರವಾನ್ವಿತ ಮತ್ತು ಧರ್ಮಪಂಡಿತ. ಅವನು ಎದ್ದುನಿಂತು ಪ್ರೇಷಿತರನ್ನು ಸ್ವಲ್ಪಹೊತ್ತು ಸಭೆಯಿಂದ ಹೊರಗೆ ಕಳುಹಿಸುವಂತೆ ಹೇಳಿ


ನಮ್ಮ ಮುಖ್ಯಯಾಜಕರು ಮತ್ತು ಮುಖಂಡರು ಅವರನ್ನು ಮರಣದಂಡನೆಗೆ ಗುರಿಮಾಡಿಸಿ ಶಿಲುಬೆಗೆ ಜಡಿಸಿದರು.


ಪಿಲಾತನು ಮುಖ್ಯಯಾಜಕರನ್ನೂ ಮುಖಂಡರನ್ನೂ ಜನರನ್ನೂ ಒಟ್ಟಾಗಿ ಕರೆಯಿಸಿ,


ಅಷ್ಟರಲ್ಲಿ ಬೆಳಗಾಯಿತು. ಪ್ರಜಾಪ್ರಮುಖರೂ ಮುಖ್ಯಯಾಜಕರೂ ಧರ್ಮಶಾಸ್ತ್ರಿಗಳೂ ಸಭೆ ಸೇರಿದರು. ಯೇಸುವನ್ನು ತಂದು ನ್ಯಾಯಸಭೆಯ ಮುಂದೆ ನಿಲ್ಲಿಸಿದರು.


ಒಂದು ದಿನ ಯೇಸುಸ್ವಾಮಿ ಮಹಾದೇವಾಲಯದಲ್ಲಿ ಜನರಿಗೆ ಬೋಧನೆಮಾಡುತ್ತಾ ಶುಭಸಂದೇಶವನ್ನು ಪ್ರಕಟಿಸುತ್ತಾ ಇದ್ದರು. ಆಗ ಮುಖ್ಯಯಾಜಕರು, ಧರ್ಮಶಾಸ್ತ್ರಿಗಳು ಮತ್ತು ಸಭಾಪ್ರಮುಖರು ಅಲ್ಲಿಗೆ ಬಂದು,


ಬೆಳಗಾದ ಕೂಡಲೆ, ಮುಖ್ಯಯಾಜಕರೂ ಪ್ರಮುಖರೂ ಧರ್ಮಶಾಸ್ತ್ರಿಗಳೂ ಹಾಗು ನ್ಯಾಯಸಭೆಯ ಇತರ ಸದಸ್ಯರೂ ಒಟ್ಟುಗೂಡಿ ಸಮಾಲೋಚನೆ ನಡೆಸಿದರು. ಯೇಸುಸ್ವಾಮಿಗೆ ಬೇಡಿಹಾಕಿ ಪಿಲಾತನ ಬಳಿಗೆ ಕರೆದೊಯ್ದು ಆತನ ವಶಕ್ಕೊಪ್ಪಿಸಿದರು.


ತಮ್ಮ ಹಾಸಿಗೆಯಲ್ಲೇ ಕುತಂತ್ರವನ್ನು ಕಲ್ಪಿಸಿಕೊಂಡು ಕೇಡನ್ನು ಬಗೆಯುವವರಿಗೆ ಧಿಕ್ಕಾರ! ಬೆಳಗಾದದ್ದೇ ಅವರು ಕುತಂತ್ರವನ್ನು ಕಾರ್ಯಗತ ಮಾಡುತ್ತಾರೆ. ಆ ಸಾಮರ್ಥ್ಯ ಅವರ ಕೈಯಲ್ಲಿದೆ.


ಸೊದೋಮಿನ ಅಧಿಪತಿಗಳಂತಿರುವವರೇ, ಸರ್ವೇಶ್ವರಸ್ವಾಮಿಯ ಮಾತನ್ನು ಕೇಳಿರಿ. ಗೊಮೋರದ ಪ್ರಜೆಗಳನ್ನು ಹೋಲುವವರೇ, ನಮ್ಮ ದೇವರ ಉಪದೇಶಕ್ಕೆ ಕಿವಿಗೊಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು