Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 7:17 - ಕನ್ನಡ ಸತ್ಯವೇದವು C.L. Bible (BSI)

17 “ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನವನ್ನು ನೆರವೇರಿಸುವ ಕಾಲವು ಸಮೀಪಿಸಿತು. ಈಗಾಗಲೇ ಈಜಿಪ್ಟ್ ದೇಶದಲ್ಲಿ ನಮ್ಮ ಜನರ ಸಂಖ್ಯೆ ಅಧಿಕವಾಗಿ ಬೆಳೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ಆದರೆ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದ ಕಾಲವು ಸಮೀಪಿಸುವಷ್ಟರಲ್ಲಿ ನಮ್ಮ ಜನರು ಐಗುಪ್ತ ದೇಶದಲ್ಲಿ ಹೆಚ್ಚಿ ಬಹಳವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಆದರೆ ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ್ದ ಕಾಲವು ಹತ್ತರಕ್ಕೆ ಬರುತ್ತಿರುವಾಗ ನಮ್ಮ ಜನರು ಐಗುಪ್ತದೇಶದಲ್ಲಿ ಹೆಚ್ಚಿ ಬಹಳವಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಈಜಿಪ್ಟಿನಲ್ಲಿ ನಮ್ಮ ಜನರಾದ ಯೆಹೂದ್ಯರ ಸಂಖ್ಯೆಯು ಹೆಚ್ಚತೊಡಗಿತು. (ದೇವರು ಅಬ್ರಹಾಮನಿಗೆ ವಾಗ್ದಾನ ಮಾಡಿದ ಕಾಲ ಬಹು ಶೀಘ್ರದಲ್ಲೇ ಬರಲಿತ್ತು.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ದೇವರು ಅಬ್ರಹಾಮನಿಗೆ ಮಾಡಿದ ವಾಗ್ದಾನ ನೆರವೇರುವ ಕಾಲವು ಹತ್ತಿರ ಬಂದಾಗ, ಈಜಿಪ್ಟಿನಲ್ಲಿ ನಮ್ಮ ಜನರ ಸಂಖ್ಯೆ ಬಹಳ ಹೆಚ್ಚಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಖರೆ ದೆವಾನ್ ಅಬ್ರಾಹಾಮಾಕ್ ದಿಲ್ಲಿ ಗೊಸ್ಟ್ ಫುರಾ ಹೊತಲೊ ಯೆಳ್ ಜಗ್ಗೊಳ್ ಯೆಲ್ಲೊ, ಅನಿ ಇಜಿಪ್ತ್ ದೆಶ್ಯಾತ್ ಹೊತ್ತ್ಯಾ ಅಮ್ಚ್ಯಾ ಲೊಕಾಂಚೊ ಅಂಕೊ ಲೈ ವಾಡುಂಗೆತ್ ಹೊತ್ತೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 7:17
8 ತಿಳಿವುಗಳ ಹೋಲಿಕೆ  

ಇಸ್ರಯೇಲ್ ಜನರ ದೇವರು ನಮ್ಮ ಪೂರ್ವಜರನ್ನು ಆರಿಸಿಕೊಂಡರು. ಈಜಿಪ್ಟಿನಲ್ಲಿ ಪರಕೀಯರಾಗಿ ವಾಸಿಸುತ್ತಿದ್ದ ನಮ್ಮ ಜನರನ್ನು ಪ್ರಬಲ ಜನಾಂಗವನ್ನಾಗಿ ಮಾಡಿದರು. ತಮ್ಮ ಮಹಾಶಕ್ತಿಯನ್ನು ಪ್ರಯೋಗಿಸಿ ಅವರನ್ನು ಈಜಿಪ್ಟಿನಿಂದ ಹೊರಗೆ ತಂದರು.


ಇದಲ್ಲದೆ ದೇವರು ಅಬ್ರಹಾಮನಿಗೆ, ‘ನಿನ್ನ ಸಂತತಿಯವರು ಅನ್ಯದೇಶದಲ್ಲಿ ಗುಲಾಮರಾಗುವರು; ನಾನೂರು ವರ್ಷಗಳವರೆಗೆ ದಬ್ಬಾಳಿಕೆಗೆ ಒಳಗಾಗುವರು.


ದೇವರು ಆ ಸೂಲಗಿತ್ತಿಯರಿಗೆ ಒಳ್ಳೆಯದನ್ನೆ ಮಾಡಿದರು. ಅವರಲ್ಲಿ ದೈವಭಕ್ತಿ ಇದ್ದುದರಿಂದ ಅವರಿಗೆ ವಂಶಾಭಿವೃದ್ಧಿಯನ್ನು ಉಂಟುಮಾಡಿದರು. ಇತ್ತ ಇಸ್ರಯೇಲರು ಸಂಖ್ಯೆಯಲ್ಲೂ ಶಕ್ತಿಯಲ್ಲೂ ಪ್ರವರ್ಧಿಸಿದರು.


ಇಸ್ರಯೇಲರು ಈಜಿಪ್ಟ್ ದೇಶಕ್ಕೆ ಸೇರಿದ ಗೋಷೆನ್ ಪ್ರಾಂತ್ಯದಲ್ಲಿ ವಾಸಮಾಡಿದರು. ಅಲ್ಲಿ ಅವರು ಆಸ್ತಿಪಾಸ್ತಿಯನ್ನು ಸಂಪಾದಿಸಿಕೊಂಡು ಬಹು ಸಂತಾನವುಳ್ಳವರಾಗಿ ಅಭಿವೃದ್ಧಿಯಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು