Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:26 - ಕನ್ನಡ ಸತ್ಯವೇದವು C.L. Bible (BSI)

26 ಸೌಲನು ಜೆರುಸಲೇಮಿಗೆ ಬಂದು ಭಕ್ತವಿಶ್ವಾಸಿಗಳನ್ನು ಸೇರಲು ಪ್ರಯತ್ನಿಸಿದನು. ಆದರೆ, ಅವರು ಅವನು ಸಹ ಒಬ್ಬ ಭಕ್ತನೆಂದು ನಂಬದೆ ಅವನಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಅವನು ಯೆರೂಸಲೇಮಿಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನಪಟ್ಟಾಗ, ಅಲ್ಲಿ ಇದ್ದವರು ಅವನನ್ನು ಯೇಸುವಿನ ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಅವನು ಯೆರೂಸಲೇವಿುಗೆ ಬಂದು ಶಿಷ್ಯರೊಳಗೆ ಸೇರಿಕೊಳ್ಳಬೇಕೆಂದು ಪ್ರಯತ್ನ ಮಾಡಿದಾಗ ಎಲ್ಲರು ಅವನನ್ನು ಶಿಷ್ಯನೆಂದು ನಂಬದೆ ಅವನಿಗೆ ಭಯಪಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಬಳಿಕ ಸೌಲನು ಜೆರುಸಲೇಮಿಗೆ ಹೋದನು. ಅವನು ವಿಶ್ವಾಸಿಗಳ ಸಮುದಾಯವನ್ನು ಸೇರಿಕೊಳ್ಳಲು ಪ್ರಯತ್ನಿಸಿದನು. ಆದರೆ ಅವರೆಲ್ಲರೂ ಅವನಿಗೆ ಭಯಪಟ್ಟರು. ಸೌಲನು ನಿಜವಾಗಿ ಯೇಸುವಿನ ಶಿಷ್ಯನೆಂದು ಅವರು ನಂಬಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಸೌಲನು ಯೆರೂಸಲೇಮಿಗೆ ಬಂದು, ಶಿಷ್ಯರ ಜೊತೆಯಲ್ಲಿರಲು ಪ್ರಯತ್ನಿಸಿದನು. ಆದರೆ ಅವನು ನಿಜವಾಗಿಯೂ ಶಿಷ್ಯನೆಂದು ನಂಬದೆ ಅವರು ಅವನಿಗೆ ಭಯಪಟ್ಟಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

26 ಸಾವ್ಲ್ ಜೆರುಜಲೆಮಾಕ್ ಗೆಲೊ, ತೆನೆ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ ಮಿಳುಚೆ ಮನುನ್ ಕಟ್ಪಟ್ಲ್ಯಾನ್, ಖರೆ ತೆನಿ ಸಗ್ಳ್ಯಾನಿ ತೆಕಾ ಭಿಂವ್ಲ್ಯಾನಿ, ಸಾವ್ಲ್ ಖರೆಚ್ ಜೆಜುಚೊ ಶಿಸಾ ಮನ್ತಲೆ ತೆನಿ ವಿಶ್ವಾಸ್ ಕರುಕ್ ನಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:26
9 ತಿಳಿವುಗಳ ಹೋಲಿಕೆ  

ದಮಸ್ಕಸ್ ಮೊದಲ್ಗೊಂಡು ಜೆರುಸಲೇಮಿಗೂ ಮತ್ತು ಎಲ್ಲ ಜುದೇಯ ನಾಡಿಗೂ ಹಾಗೂ ಅನ್ಯಧರ್ಮೀಯರಲ್ಲಿಗೂ ಹೋಗಿ, ಜನರು ತಮ್ಮತಮ್ಮ ಪಾಪಗಳಿಗಾಗಿ ಪಶ್ಚಾತ್ತಾಪಪಟ್ಟು ದೈವಾಭಿಮುಖಿಗಳಾಗಬೇಕೆಂದು ಬೋಧಿಸಿದೆ; ಪಶ್ಚಾತ್ತಾಪ ಸೂಚಕಕಾರ್ಯಗಳನ್ನು ಕೈಗೊಳ್ಳುವಂತೆ ಘೋಷಿಸಿದೆ.


ತರುವಾಯ ಊಟಮಾಡಿದ ಮೇಲೆ ಅವನಿಗೆ ತ್ರಾಣ ಬಂದಿತು. ಸೌಲನು ಕೆಲವು ದಿನಗಳವರೆಗೆ ದಮಸ್ಕಸಿನಲ್ಲಿ ಭಕ್ತವಿಶ್ವಾಸಿಗಳೊಡನೆ ಇದ್ದನು.


ಗೂಢಾಚಾರರಾಗಿ ಬಂದಿದ್ದ ಕೆಲವು ಸಹೋದರರು ಅಲ್ಲಿದ್ದುದರಿಂದ ಒತ್ತಾಯ ನಡೆದೀತೆಂಬ ಶಂಕೆ ಇತ್ತು. ಇವರು ಕ್ರಿಸ್ತಯೇಸುವಿನಲ್ಲಿ ನಮಗಿರುವ ಮುಕ್ತ ಸ್ವಾತಂತ್ರ್ಯದ ಬಗ್ಗೆ ಗುಟ್ಟಾಗಿ ವಿಚಾರಿಸಲು ಬಂದಿದ್ದರು. ನಮ್ಮನ್ನು ಪುನಃ ದಾಸತ್ವದಲ್ಲಿ ಸಿಕ್ಕಿಸಬೇಕೆಂಬುದೇ ಅವರ ಉದ್ದೇಶವಾಗಿತ್ತು.


ಪೇತ್ರ ಮತ್ತು ಯೊವಾನ್ನ ಬಂಧನದಿಂದ ಬಿಡುಗಡೆ ಹೊಂದಿದ ಮೇಲೆ ವಿಶ್ವಾಸಿಗಳಿಗೆ ಭೇಟಿಯಿತ್ತರು. ಮುಖ್ಯಯಾಜಕರು ಹಾಗೂ ಪ್ರಜಾಪ್ರಮುಖರು ತಮಗೆ ಹೇಳಿದ್ದನ್ನು ಅವರಿಗೆ ವರದಿಮಾಡಿದರು.


ಆ ದಿನಗಳಲ್ಲಿ ಬಹುಮಂದಿ ವಿಶ್ವಾಸಭ್ರಷ್ಟರಾಗುವರು, ಒಬ್ಬರಿಗೊಬ್ಬರು ದ್ರೋಹ ಬಗೆಯುವರು. ಒಬ್ಬರನ್ನೊಬ್ಬರು ದ್ವೇಷಿಸುವರು.


ಒಂದು ರಾತ್ರಿ ಸೌಲನ ಶಿಷ್ಯರು ಅವನನ್ನು ಕರೆದುಕೊಂಡು ಹೋಗಿ ಗೂಡೆಯೊಂದರಲ್ಲಿ ಕೂರಿಸಿ ಗೋಡೆಯ ಮೇಲಿಂದ ಕೆಳಕ್ಕೆ ಇಳಿಸಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು