Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅಪೊಸ್ತಲರ ಕೃತ್ಯಗಳು 9:5 - ಕನ್ನಡ ಸತ್ಯವೇದವು C.L. Bible (BSI)

5 ಆಗ ಅವನು, “ಪ್ರಭೂ, ನೀವಾರು?” ಎಂದನು. “ನೀನು ಹಿಂಸೆಪಡಿಸುತ್ತ ಇರುವ ಯೇಸುವೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದಕ್ಕೆ ಸೌಲನು;, “ಕರ್ತನೇ, ನೀನಾರು?” ಎಂದು ಕೇಳಿದ್ದಕ್ಕೆ, ಕರ್ತನು, “ನೀನು ಹಿಂಸೆಪಡಿಸುವ ಯೇಸುವೇ ನಾನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅವನು - ಕರ್ತನೇ, ನೀನಾರು ಎಂದು ಕೇಳಿದ್ದಕ್ಕೆ ಕರ್ತನು - ನೀನು ಹಿಂಸೆಪಡಿಸುವ ಯೇಸುವೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸೌಲನು, “ಪ್ರಭುವೇ, ನೀನು ಯಾರು?” ಎಂದನು. ಆ ವಾಣಿಯು, “ನೀನು ಹಿಂಸಿಸುತ್ತಿರುವ ಯೇಸುವೇ ನಾನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಸ್ವಾಮಿ, ತಾವು ಯಾರು?” ಎಂದು ಸೌಲನು ಪ್ರಶ್ನಿಸಲು, “ನೀನು ಹಿಂಸೆಪಡಿಸುತ್ತಿರುವ ಯೇಸುವೇ ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತನ್ನಾ ಸಾವ್ಲುನ್ “ಧನಿಯಾ ತಿಯಾ ಕೊನ್‍?” ಮಟ್ಲ್ಯಾನ್, ತ್ಯಾ ಧನಾನ್ ತನ್ನಾ, “ತಿಯಾ ತರಾಸ್ ದಿವ್‍ಲಾಗಲೊ ಜೆಜು ಮಿಯಾಚ್!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅಪೊಸ್ತಲರ ಕೃತ್ಯಗಳು 9:5
15 ತಿಳಿವುಗಳ ಹೋಲಿಕೆ  

ಹಿಂದೆ ನಾನು ಅವರನ್ನು ದೂಷಿಸಿದೆ, ಹಿಂಸಿಸಿದೆ, ಅವಮಾನಪಡಿಸಿದೆ. ಆದರೆ ದೇವರು ದಯಾಮಯಿ; ಆಗ ನಾನು ತಿಳಿಯದೆ ಅವಿಶ್ವಾಸಿಯಾಗಿ ಹಾಗೆ ಮಾಡಿದ್ದರಿಂದ ದೇವರು ನನಗೆ ಕರುಣೆತೋರಿದರು.


ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.


“ನನ್ನ ವಿಷಯದಲ್ಲಿ ಹೇಳುವುದಾದರೆ, ಒಮ್ಮೆ ನಾನು ಯೇಸುವಿನ ನಾಮವನ್ನೇ ನಿರ್ಮೂಲಮಾಡಬೇಕೆಂದಿದ್ದೆ; ಅದಕ್ಕೆ ಅಗತ್ಯವಾದುದನ್ನೆಲ್ಲ ಮಾಡುವುದು ನನ್ನ ಕರ್ತವ್ಯ ಎಂದು ಎಣಿಸಿದ್ದೆ.


ಧಿಕ್ಕಾರ ! ತನ್ನನು ರೂಪಿಸಿದವನೊಡನೇ ವ್ಯಾಜ್ಯ ಮಾಡುವವನಿಗೆ; ಅವನು ಕೂಡ ಮಣ್ಣುಮಡಕೆಗಳಲ್ಲಿ ಒಂದು ಮಡಕೆ ಅಲ್ಲವೇ? “ಏನು ಮಾಡುತ್ತಿ” ಎಂದು ಮಣ್ಣು ಕುಂಬಾರನನು ಕೇಳುವುದುಂಟೆ? ‘ನಾನು ನಿನ್ನ ಕೈಯ ಕೃತಿ ಅಲ್ಲ’ ಎಂದು ಆ ಮಡಕೆ ಹೇಳುವುದುಂಟೆ?


ನಾವು ಪ್ರಭುವನ್ನು ಅಸೂಯೆಗೆಬ್ಬಿಸಬಹುದೇ? ಅವರಿಗಿಂತ ನಾವು ಬಲಾಢ್ಯರೇ?


ಇದು ದೈವಸಂಕಲ್ಪವಾಗಿದ್ದರೆ ಅವರನ್ನು ನಾಶಮಾಡಲು ನಿಮ್ಮಿಂದಾಗದು. ನೀವು ದೇವರಿಗೆ ವಿರುದ್ಧ ಹೋರಾಡಿದಂತೆ ಆದೀತು,” ಎಂದು ಹೇಳಿದನು. ಸಭಾಸದಸ್ಯರು ಗಮಲಿಯೇಲನ ಸಲಹೆಯನ್ನು ಅಂಗೀಕರಿಸಿದರು.


ಇಲ್ಲದಿರೆ ಭುಗಿಲೆದ್ದೀತು ಆತನ ಕೋಪಾವೇಶ I ಮಾರ್ಗಮಧ್ಯದಲೇ ಕಾದಿರಬಹುದು ನಿಮಗೆ ವಿನಾಶ I ಆತನನು ಆಶ್ರಯಿಸುವವರಿಗಿದೆ ಸೌಭಾಗ್ಯ ಸಂತೋಷ II


“ತೃಪ್ತಿಯಾಗಿ ತಿಂದನು ಯಕೋಬನು, ಕೊಬ್ಬಿಹೋದನು ಆ ಯೆಶೂರನು; ತೊರೆದುಬಿಟ್ಟನು ತನ್ನ ಪೊರೆಬಂಡೆಯನು ಮರೆತುಬಿಟ್ಟನು ತನ್ನ ಸೃಷ್ಟಿಕರ್ತನನು.


ಅವನು ನೆಲಕ್ಕುರುಳಿದನು. “ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ?” ಎಂಬ ವಾಣಿ ಅವನಿಗೆ ಕೇಳಿಸಿತು.


ನೀನೆದ್ದು ಪಟ್ಟಣಕ್ಕೆ ಹೋಗು, ಏನು ಮಾಡಬೇಕೆಂದು ನಿನಗೆ ಅಲ್ಲಿ ತಿಳಿಸಲಾಗುವುದು,” ಎಂದು ಆ ವಾಣಿ ಹೇಳಿತು.


ಪೇತ್ರನು, “ಇದು ಬೇಡವೆ ಬೇಡ ಸ್ವಾಮಿ, ಅಶುದ್ಧ ಹಾಗೂ ನಿಷಿದ್ಧ ಆದುದನ್ನು ನಾನೆಂದೂ ತಿಂದವನಲ್ಲ,” ಎಂದನು.


ನಾವೆಲ್ಲರೂ ನೆಲಕ್ಕೆ ಉರುಳಿದೆವು. ಆಗ, ‘ಸೌಲನೇ, ಸೌಲನೇ, ನನ್ನನ್ನೇಕೆ ಹಿಂಸಿಸುತ್ತಿರುವೆ? ಮುಳ್ಳುಗೋಲಿನ ಮೊನೆಯನ್ನು ಒದೆಯುವುದರಿಂದ ನಿನಗೇ ಹಾನಿಯಲ್ಲವೇ?’ ಎಂಬ ವಾಣಿ ಹಿಬ್ರು ಭಾಷೆಯಲ್ಲಿ ನನಗೆ ಕೇಳಿಸಿತು.


ಈಗಾಗಲೇ ನಾನಿದೆಲ್ಲವನ್ನೂ ಸಾಧಿಸಿದ್ದೇನೆ, ಪರಿಪೂರ್ಣತೆಯನ್ನು ಗಳಿಸಿದ್ದೇನೆ ಎಂದು ನೀವು ಭಾವಿಸಬಾರದು. ಕ್ರಿಸ್ತಯೇಸು ನನ್ನನ್ನು ಯಾವುದಕ್ಕಾಗಿ ತಮ್ಮವನನ್ನಾಗಿ ಮಾಡಿಕೊಂಡರೋ, ಅದನ್ನು ನನ್ನದಾಗಿಸಿಕೊಳ್ಳಲು ನಾನು ಪ್ರಯತ್ನಿಸುತ್ತಿದ್ದೇನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು