Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:26 - ಕನ್ನಡ ಸತ್ಯವೇದವು C.L. Bible (BSI)

26 ಎಲ್ದಾದ್ ಮತ್ತು ಮೇದಾದ್ ಎಂಬ ಹಿರಿಯರಿಬ್ಬರು ಪಾಳೆಯದೊಳಗೆ ಉಳಿದುಕೊಂಡಿದ್ದರು. ಅವರ ಹೆಸರು ಲಿಖಿತವಾಗಿದ್ದರೂ ಅವರು ದೇವದರ್ಶನದ ಗುಡಾರಕ್ಕೆ ಹೊರಟುಬಂದಿರಲಿಲ್ಲ. ಆ ಆತ್ಮಶಕ್ತಿ ಅವರ ಮೇಲೂ ಇಳಿದು ಬಂದುದರಿಂದ ಅವರು ಕೂಡ ಪಾಳೆಯದಲ್ಲೇ ಪರವಶರಾಗಿ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆದರೆ ಎಲ್ದಾದ್, ಮೇದಾದ್ ಎಂಬ ಇಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೋಗಲಿಲ್ಲ. ಆ ಆತ್ಮವು ಅವರ ಮೇಲೆ ಇಳಿದುಬಂದುದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆದರೆ ಎಲ್ದಾದ್, ಮೇದಾದ್ ಎಂಬವರಿಬ್ಬರು ಪಾಳೆಯದೊಳಗೆ ನಿಂತಿದ್ದರು. ಅವರ ಹೆಸರುಗಳು ಬರೆಯಲ್ಪಟ್ಟಿದ್ದಾಗ್ಯೂ ಅವರು ದೇವದರ್ಶನದ ಗುಡಾರಕ್ಕೆ ಹೊರಟುಹೋಗಲಿಲ್ಲ. ಆ ಆತ್ಮೀಯವರಗಳು ಅವರಿಗೂ ದೊರೆತದರಿಂದ ಅವರು ಪಾಳೆಯದೊಳಗೆ ಪರವಶರಾಗಿ ಪ್ರವಾದಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಎಲ್ದಾದ್ ಮತ್ತು ಮೇದಾದ್ ಎಂಬ ಹಿರಿಯರಿಬ್ಬರು ಗುಡಾರದ ಬಳಿಗೆ ಹೋಗಲಿಲ್ಲ. ಹಿರಿಯರ ಹೆಸರುಗಳಿದ್ದ ಪಟ್ಟಿಯಲ್ಲಿ ಅವರ ಹೆಸರುಗಳಿದ್ದವು. ಆದರೆ ಅವರು ಪಾಳೆಯದಲ್ಲೇ ಉಳಿದುಕೊಂಡರು. ಆದರೆ ಅವರಿಗೆ ಆತ್ಮಿಕ ವರಗಳು ಕೊಡಲ್ಪಟ್ಟಿದ್ದರಿಂದ ಅವರು ಪಾಳೆಯದಲ್ಲಿ ಪ್ರವಾದಿಗಳಂತೆ ಪ್ರವಾದಿಸತೊಡಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಆದರೆ ಇಬ್ಬರು ಮನುಷ್ಯರು ಪಾಳೆಯದಲ್ಲಿ ಉಳಿದರು. ಅವರಲ್ಲಿ ಒಬ್ಬನ ಹೆಸರು ಎಲ್ದಾದ್. ಮತ್ತೊಬ್ಬನ ಹೆಸರು ಮೇದಾದ್. ಇವರು ನಾಯಕರ ಪಟ್ಟಿಯಲ್ಲಿದ್ದವರಾಗಿದ್ದರು. ಇವರ ಮೇಲೆ ಆತ್ಮವು ನೆಲೆಯಾಯಿತು. ಇವರು ಗುಡಾರಕ್ಕೆ ಹೊರಟು ಹೋಗದೆ, ಪಾಳೆಯದಲ್ಲಿ ಪ್ರವಾದಿಸುತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:26
11 ತಿಳಿವುಗಳ ಹೋಲಿಕೆ  

ಬಳಿಕ ಯೆರೆಮೀಯನು ಬಾರೂಕನಿಗೆ, “ಸರ್ವೇಶ್ವರನ ಆಲಯದೊಳಗೆ ಪ್ರವೇಶಿಸಲು ನನಗೆ ತಡೆಮಾಡಲಾಗಿದೆ.


ಅದಕ್ಕೆ ನಾನು, “ಅಯ್ಯೋ, ಸ್ವಾಮಿ ಸರ್ವೇಶ್ವರಾ, ನಾನು ಮಾತುಬಲ್ಲವನಲ್ಲ, ಇನ್ನೂ ತರುಣ,” ಎಂದು ಬಿನ್ನವಿಸಿದೆ.


ಆ ದಿವಸ ಅವನ ವಿಷಯವಾಗಿ ಏನೂ ಹೇಳಲಿಲ್ಲ. “ಅವನಿಗೆ ಏನಾದರೂ ಸಂಭವಿಸಿರಬೇಕು; ಅವನು ಹೊಲೆಯಾಗಿರಬಹುದು, ತನ್ನನ್ನು ಇನ್ನೂ ಶುದ್ಧಪಡಿಸಿಕೊಳ್ಳದೆ ಇರಬಹುದು,” ಎಂದುಕೊಂಡನು.


ಅವರು, “ಆ ವ್ಯಕ್ತಿ ಇಲ್ಲಿಗೆ ಬರುವನೋ?” ಎಂದು ಸರ್ವೇಶ್ವರನನ್ನು ವಿಚಾರಿಸಿದಾಗ, “ಬಂದಿದ್ದಾನೆ; ಇಗೋ, ಸರಕು ಸಾಮಾನುಗಳ ನಡುವೆ ಅಡಗಿಕೊಂಡಿದ್ದಾನೆ,” ಎಂದು ಉತ್ತರ ಬಂದಿತು.


ಮೋಶೆ ದೇವರಿಗೆ, “ಫರೋಹನ ಸನ್ನಿಧಾನಕ್ಕೆ ಹೋಗುವುದಕ್ಕಾಗಲಿ ಇಸ್ರಯೇಲರನ್ನು ಈಜಿಪ್ಟಿನಿಂದ, ಕರೆದುಕೊಂಡು ಬರುವುದಕ್ಕಾಗಲಿ ನಾನು ಎಷ್ಟರವನು?” ಎಂದನು.


ಆಗ ಒಬ್ಬ ಯುವಕ ಮೋಶೆಯ ಬಳಿಗೆ ಓಡಿಬಂದು, “ಎಲ್ದಾದ್ ಮತ್ತು ಮೇದಾದರು ಪಾಳೆಯದಲ್ಲೇ ಪರವಶರಾಗಿ ಪ್ರವಾದಿಸುತ್ತಿದ್ದಾರೆ,” ಎಂದು ತಿಳಿಸಿದನು.


ಕುಲಗಳ ಅನುಸಾರ ಡೇರೆಗಳನ್ನು ಹಾಕಿಕೊಂಡಿದ್ದ ಇಸ್ರಯೇಲರು ಅವನಿಗೆ ಕಾಣಿಸಿದರು.


ಆಗ ಸರ್ವೇಶ್ವರನ ಆತ್ಮ ನಿನ್ನ ಮೇಲೆ ಬರುವುದು. ನೀನೂ ಮಾರ್ಪಟ್ಟು ಪ್ರವಾದಿಸುವೆ.


ಓದೇದನ ಮಗ ಅಜರ್ಯನ ಮೇಲೆ ದೇವರ ಆತ್ಮವು ಬಂದಿತು.


ತಾಳಿಕೊಂಡಿರಿ ಅವರನು ನೀವೆಷ್ಟೋ ವರ್ಷಗಳ ತನಕ ಎಚ್ಚರಿಸಿದಿರಿ ನಿಮ್ಮಾತ್ಮ ಪ್ರೇರಣೆಯಿಂದ, ಪ್ರವಾದಿಗಳ ಮೂಲಕ ಕಿವಿಗೊಡದಾ ಜನರನು ಹೊರದೂಡಿದಿರಿ ಅನ್ಯದೇಶದ ಪರಿಯಂತ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು