Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 11:3 - ಕನ್ನಡ ಸತ್ಯವೇದವು C.L. Bible (BSI)

3 ಆದ್ದರಿಂದ ಹಾಗು ಸರ್ವೇಶ್ವರನೇ ಆ ಬೆಂಕಿಯನ್ನು ಬರಮಾಡಿದ್ದ ಕಾರಣ ಆ ಸ್ಥಳಕ್ಕೆ “ತಬೇರ” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನು ಉಂಟುಮಾಡಿದ ಬೆಂಕಿ ಅವರ ಮಧ್ಯದಲ್ಲಿ ಉರಿದುದರಿಂದ ಆ ಸ್ಥಳಕ್ಕೆ “ತಬೇರ” ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಯೆಹೋವನು ಉಂಟುಮಾಡಿದ ಬೆಂಕಿ ಅವರ ಮಧ್ಯದಲ್ಲಿ ಉರಿದದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನು ಅವರಿಗೆ ವಿರುದ್ಧವಾಗಿ ಬೆಂಕಿ ಉರಿಯುವಂತೆ ಮಾಡಿದ್ದರಿಂದ ಜನರು ಆ ಸ್ಥಳಕ್ಕೆ “ತಬೇರ” ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಯೆಹೋವ ದೇವರು ಹತ್ತಿಸಿದ ಬೆಂಕಿಯು ಅವರಲ್ಲಿ ದಹಿಸಿದ್ದರಿಂದ ಆ ಸ್ಥಳಕ್ಕೆ ತಬೇರ ಎಂದು ಹೆಸರಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 11:3
4 ತಿಳಿವುಗಳ ಹೋಲಿಕೆ  

“ತಬೇರಾ, ಮಸ್ಸಾ, ಕಿಬ್ರೋತ್ ಹತಾವಾ ಎಂಬ ಸ್ಥಳಗಳಲ್ಲೂ ನೀವು ಸರ್ವೇಶ್ವರನಿಗೆ ಕೋಪವನ್ನು ಹುಟ್ಟಿಸಿದಿರಿ.


ಇಸ್ರಯೇಲರೊಡನೆ ಪ್ರಯಾಣ ಮಾಡುತ್ತಿದ್ದ ಅನ್ಯಜನರು ಮಾಂಸಕ್ಕಾಗಿ ಹಂಬಲಿಸಿದರು. ಇಸ್ರಯೇಲರು ಕೂಡ, ಕಣ್ಣೀರಿಡುತ್ತಾ: “ಅಯ್ಯೋ, ನಮಗೆ ಮಾಂಸ ಕೊಡುವವರಾರು?


ಸರ್ವೇಶ್ವರನ ಬಳಿಯಿಂದ ಬೆಂಕಿ ಹೊರಟು ಧೂಪಾರತಿಯನ್ನು ಅರ್ಪಿಸುತ್ತಿದ್ದ ಆ 250 ಮಂದಿಯನ್ನು ಭಸ್ಮಮಾಡಿತು.


ಇದನ್ನು ಕೇಳಿ ಸಿಡಿದೆದ್ದನು ಪ್ರಭು ರೋಷದಿಂದಲೆ I ಉಕ್ಕೇರಿತಾತನ ಕೋಪ ಇಸ್ರಯೇಲರ ಮೇಲೆ I ಕಾರಿದನು ಕೋಪಾಗ್ನಿಯನು ಯಕೋಬಕುಲದ ಮೇಲೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು