Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 12:16 - ಕನ್ನಡ ಸತ್ಯವೇದವು C.L. Bible (BSI)

16 ಅನಂತರ ಅವರು ಹಚೆರೋತಿನಿಂದ ಹೊರಟು ಪಾರಾನ್ ಮರುಭೂಮಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ತರುವಾಯ ಅವರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ತರುವಾಯ ಅವರು ಹಚೇರೋತಿನಿಂದ ಹೊರಟು ಪಾರಾನ್ ಅರಣ್ಯದಲ್ಲಿ ಇಳುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಇದಾದನಂತರ, ಜನರು ಹಚೇರೋತಿನಿಂದ ಹೊರಟು ಪಾರಾನ್ ಮರುಭೂಮಿಯಲ್ಲಿ ಪಾಳೆಯ ಮಾಡಿಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ತರುವಾಯ ಜನರು ಹಚೇರೋತಿನಿಂದ ಹೊರಟು ಪಾರಾನ್ ಮರುಭೂಮಿಯಲ್ಲಿ ಇಳಿದುಕೊಂಡರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 12:16
10 ತಿಳಿವುಗಳ ಹೋಲಿಕೆ  

ಇಸ್ರಯೇಲರು ಕಿಬ್ರೋತ್ ಹತಾವಾದಿಂದ ಹೊರಟು ಹಚೇರೋತಿಗೆ ಬಂದು ಅಲ್ಲಿ ತಂಗಿದರು.


ಹಚೆರೋತಿನಿಂದ ರಿತ್ಮದಲ್ಲೂ


ಆದ್ದರಿಂದ ಇಸ್ರಯೇಲರು ಸೀನಾಯಿ ಮರುಭೂಮಿಯನ್ನು ಬಿಟ್ಟು ಮುಂದೆ ಮುಂದೆ ಪ್ರಯಾಣ ಮಾಡಿದರು. ಬಳಿಕ ಆ ಮೇಘ ಪಾರಾನ್ ಮರುಭೂಮಿಯಲ್ಲಿ ನಿಂತಿತು.


ಬರುತಿಹನು ದೇವನು ಎದೋಮಿನಿಂದ ಆ ಪರಮಪಾವನಸ್ವಾಮಿ ಪಾರಾನ್ ಪರ್ವತದಿಂದ. ಆವರಿಸುವುದು ಆತನ ಪ್ರಭಾವ ಆಕಾಶಮಂಡಲವನು ತುಂಬಿಹುದು ಆತನ ಮಹಿಮೆ ಭೂಮಂಡಲವನು.


ಸಮುವೇಲನು ಮರಣಹೊಂದಿದನು. ಇಸ್ರಯೇಲರೆಲ್ಲರೂ ಕೂಡಿಬಂದು ಅವನಿಗಾಗಿ ಸಂತಾಪಸೂಚಿಸುತ್ತಾ ಅವನ ಶವವನ್ನು ರಾಮಾದಲ್ಲಿದ್ದ ಅವನ ಮನೆಯ ಅಂಗಳದಲ್ಲೇ ಸಮಾಧಿಮಾಡಿದರು. ದಾವೀದನು ಹೊರಟು ಪಾರಾನ್ ಮರುಭೂಮಿಗೆ ಹೋದನು.


ಪಾರಾನ್ ಮರುಭೂಮಿಯ ಕಾದೇಶಿನಲ್ಲಿದ್ದ ಮೋಶೆ, ಆರೋನ್ ಹಾಗೂ ಇಸ್ರಯೇಲ್ ಜನಸಮೂಹದ ಬಳಿಗೆ ಬಂದು ಅವರಿಗೆ ಸಮಾಚಾರವನ್ನು ತಿಳಿಸಿ ಆ ನಾಡಿನ ಹಣ್ಣುಗಳನ್ನು ತೋರಿಸಿದರು.


ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಮರುಭೂಮಿಯಿಂದ ಇಸ್ರಯೇಲರ ಮುಖ್ಯಸ್ಥರನ್ನು ಕಳಿಸಿದನು.


ಪಾರಾನಿನ ಅರಣ್ಯ ಅವನ ವಾಸಸ್ಥಳವಾಯಿತು. ಅವನ ತಾಯಿ ಈಜಿಪ್ಟಿನಿಂದ ಒಬ್ಬ ಹೆಣ್ಣನ್ನು ತರಿಸಿ ಮದುವೆಮಾಡಿಸಿದಳು.


ಹೀಗೆ ಮಿರ್ಯಾಮಳು ಏಳು ದಿವಸ ಪಾಳೆಯದ ಹೊರಗೆ ಇರಬೇಕಾಯಿತು. ಅವಳನ್ನು ಮರಳಿ ಸೇರಿಸಿಕೊಳ್ಳುವವರೆಗೆ ಇಸ್ರಯೇಲರು ಪ್ರಯಾಣ ಮಾಡಲಿಲ್ಲ.


ಸರ್ವೇಶ್ವರ ಸ್ವಾಮಿ ಮೋಶೆಗೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು