Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 12:4 - ಕನ್ನಡ ಸತ್ಯವೇದವು C.L. Bible (BSI)

4 ಹೀಗಿರಲಾಗಿ ಸರ್ವೇಶ್ವರ ತಟ್ಟನೆ ಮೋಶೆ, ಆರೋನ್ ಹಾಗೂ ಮಿರ್ಯಾಮರಿಗೆ, “ನೀವು ಮೂವರು ದೇವದರ್ಶನದ ಗುಡಾರಕ್ಕೆ ಬರಬೇಕು,” ಎಂದು ಆಜ್ಞಾಪಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ, ಆರೋನ್ ಮತ್ತು ಮಿರ್ಯಾಮರಿಗೆ, “ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕು” ಎಂದು ಆಜ್ಞಾಪಿಸಿದನು. ಆಗ ಆ ಮೂವರು ಹೊರಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಹೀಗಿರಲಾಗಿ ಅವರು ಆಡಿದ ಮಾತನ್ನು ಯೆಹೋವನು ಕೇಳಿ ಫಕ್ಕನೆ ಮೋಶೆ ಆರೋನ್ ವಿುರ್ಯಾಮರಿಗೆ - ನೀವು ಮೂರು ಮಂದಿಯೂ ದೇವದರ್ಶನದ ಗುಡಾರಕ್ಕೆ ಬರಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದ್ದರಿಂದ ಕೂಡಲೇ ಯೆಹೋವನು, ಮೋಶೆ, ಆರೋನರ ಮತ್ತು ಮಿರ್ಯಾಮಳ ಸಂಗಡ ಮಾತಾಡಿ, “ನೀವು ಮೂವರು ದೇವದರ್ಶನಗುಡಾರಕ್ಕೆ ಬನ್ನಿ” ಎಂದು ಹೇಳಿದನು. ಆದ್ದರಿಂದ ಮೋಶೆ, ಆರೋನರು ಮತ್ತು ಮಿರ್ಯಾಮಳು ದೇವದರ್ಶನಗುಡಾರಕ್ಕೆ ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಯೆಹೋವ ದೇವರು ಫಕ್ಕನೆ ಮೋಶೆಗೂ ಆರೋನನಿಗೂ ಮಿರ್ಯಾಮಳಿಗೂ, “ನೀವು ಮೂವರು ಹೊರಗೆ ದೇವದರ್ಶನ ಗುಡಾರದ ಸಮೀಪಕ್ಕೆ ಬನ್ನಿರಿ,” ಎಂದರು. ಆಗ ಆ ಮೂವರೂ ಹೊರಗೆ ಬಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 12:4
5 ತಿಳಿವುಗಳ ಹೋಲಿಕೆ  

ನ್ಯಾಯಸ್ಥಾಪನೆಗೆ ದೇವನೆದ್ದು ನಿಂತಾಗ I ಧರೆಯ ದೀನರನುದ್ಧರಿಸಲು ಅನುವಾದಾಗ I ಭಯಭೀತಿಯಿಂದ ತೆಪ್ಪಗಾಯ್ತು ಸಮಸ್ತ ಜಗ II


ಅವರು ಆಡಿದ ಮಾತು ಸರ್ವೇಶ್ವರನಿಗೆ ಮುಟ್ಟಿತು. ಮೋಶೆ ಸಾಧುಮನುಷ್ಯ. ನರಮಾನವರಲ್ಲೆಲ್ಲಾ ಅತ್ಯಂತ ಸಾಧು.


ಅವರು ಬಂದಾಗ ಸರ್ವೇಶ್ವರ ಮೇಘಸ್ತಂಭದಲ್ಲಿ ಇಳಿದು ಬಂದು ದೇವದರ್ಶನದ ಗುಡಾರದ ಬಾಗಿಲಲ್ಲಿ ನಿಂತು ಆರೋನ್ ಹಾಗೂ ಮಿರ್ಯಾಮಳನ್ನು ಹತ್ತಿರಕ್ಕೆ ಕರೆದರು.


ಇಸ್ರಯೇಲರು ಈಜಿಪ್ಟ್ ದೇಶವನ್ನು ಬಿಟ್ಟು ಹೊರಟ ಎರಡನೆಯ ವರ್ಷದ ಎರಡನೆಯ ತಿಂಗಳ ಮೊದಲನೆಯ ದಿನ ಸರ್ವೇಶ್ವರ ಸ್ವಾಮಿ ಸೀನಾಯಿ ಮರುಭೂಮಿಯಲ್ಲಿ ದೇವದರ್ಶನದ ಗುಡಾರದಿಂದ ಮೋಶೆಗೆ ಹೀಗೆಂದು ಆಜ್ಞಾಪಿಸಿದರು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು