Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 12:9 - ಕನ್ನಡ ಸತ್ಯವೇದವು C.L. Bible (BSI)

9-10 ಆ ಮೇಘವು ದೇವದರ್ಶನದ ಗುಡಾರದಿಂದ ಅದೃಶ್ಯವಾದದ್ದೇ ಇಗೋ, ಮಿರ್ಯಾಮಳ ಚರ್ಮ ಹಿಮದಂತೆ ಬಿಳಿಚಿಕೊಂಡಿತ್ತು. ಆಕೆಗೆ ತೊನ್ನು ಹತ್ತಿತ್ತು. ಆರೋನನು ಆಕೆಯನ್ನು ನೋಡಿ ಆಕೆಗೆ ತೊನ್ನು ಪ್ರಾಪ್ತವಾಯಿತೆಂದು ತಿಳಿದುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ನಂತರ ಯೆಹೋವನು ಅವರ ಮೇಲೆ ಕೋಪಗೊಂಡು ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9-10 ಆ ಮೇಘವು ದೇವದರ್ಶನದ ಗುಡಾರದ ಬಳಿಯಿಂದ ಹೋದಾಗ, ಆಹಾ, ವಿುರ್ಯಾಮಳಿಗೆ ತೊನ್ನು ಹತ್ತಿದದರಿಂದ ಆಕೆಯ ಚರ್ಮ ಹಿಮದಂತೆ ಬೆಳ್ಳಗಾಗಿಹೋಗಿತ್ತು. ಆರೋನನು ಆಕೆಯನ್ನು ನೋಡಲಾಗಿ ಆಕೆಗೆ ತೊನ್ನು ಪ್ರಾಪ್ತವಾಯಿತೆಂದು ತಿಳುಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಯೆಹೋವನು ಅವರ ಮೇಲೆ ಬಹಳವಾಗಿ ಕೋಪಗೊಂಡು ಹೊರಟುಹೋದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆಗ ಯೆಹೋವ ದೇವರು ಅವರ ಮೇಲೆ ಕೋಪಗೊಂಡು ಹೊರಟು ಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 12:9
5 ತಿಳಿವುಗಳ ಹೋಲಿಕೆ  

“ನಾನು ನನ್ನ ನಿವಾಸಕ್ಕೆ ಹಿಂದಿರುಗುವೆನು. ನನ್ನ ಜನರು ತಮ್ಮ ದೋಷಫಲವನ್ನು ಅನುಭವಿಸಿ, ನನ್ನ ಸಾನಿಧ್ಯವನ್ನು ಹರಸುವ ತನಕ ಅಲ್ಲೇ ಇರುವೆನು. ಸಂಕಟದಲ್ಲಿ ಸಿಕ್ಕಿಕೊಂಡಾಗ, ಕೂಡಲೆ ಅವರು ನನ್ನನ್ನು ಆಶ್ರಯಿಸುವರು.”


ಇಸ್ರಯೇಲರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಸರ್ವೇಶ್ವರ ಸ್ವಾಮಿಗೆ ವಿರುದ್ಧ ಗುಣಗುಟ್ಟಿದರು. ಅದಕ್ಕೆ ಕೋಪಗೊಂಡ ಸರ್ವೇಶ್ವರ ಅವರ ಮಧ್ಯೆ ಬೆಂಕಿ ಬೀಳುವಂತೆ ಮಾಡಿದರು. ಇದರ ಪರಿಣಾಮವಾಗಿ ಪಾಳೆಯದ ಕಡೇಭಾಗದಲ್ಲಿದ್ದವರು ಸುಟ್ಟುಹೋದರು.


ಬರುವ ವರ್ಷ ಇದೇ ಕಾಲದಲ್ಲಿ ಸಾರಳು ಅವನನ್ನು ಹೆರುವಳು,” ಎಂದರು. ಇಷ್ಟನ್ನು ಮಾತಾಡಿ ಮುಗಿಸಿದ ಮೇಲೆ ದೇವರು ಅಬ್ರಹಾಮನಿಂದ ಅದೃಶ್ಯರಾದರು.


ಅನಂತರ ಅಬ್ರಹಾಮನೊಡನೆ ಮಾತಾಡುವುದನ್ನು ಮುಗಿಸಿ ಸರ್ವೇಶ್ವರ ಸ್ವಾಮಿ ಹೊರಟುಹೋದರು. ಅಬ್ರಹಾಮನು ತನ್ನ ಮನೆಗೆ ಹಿಂತಿರುಗಿದನು.


ಎಲ್ಲ ಕುಟುಂಬದವರು ತಮ್ಮ ತಮ್ಮ ಡೇರೆಗಳ ಬಾಗಿಲುಗಳಲ್ಲಿ ನಿಂತು ನಿಷ್ಠೂರವಾಗಿ ಮಾತನಾಡಿಕೊಳ್ಳುತ್ತಿದ್ದದ್ದು ಮೋಶೆಗೆ ಕೇಳಿಸಿತು. ಆಗ ಸರ್ವೇಶ್ವರನ ಕೋಪ ಉಕ್ಕೇರಿತು; ಮೋಶೆಗೆ ಇದನ್ನು ಸಹಿಸಲಾಗಲಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು