Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 13:1 - ಕನ್ನಡ ಸತ್ಯವೇದವು C.L. Bible (BSI)

1 ಸರ್ವೇಶ್ವರ ಸ್ವಾಮಿ ಮೋಶೆಗೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಯೆಹೋವನು ಮೋಶೆಯ ಸಂಗಡ ಮಾತನಾಡಿ ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1-2 ಯೆಹೋವನು ಮೋಶೆಗೆ - ನಾನು ಇಸ್ರಾಯೇಲ್ಯರಿಗೆ ಕೊಡುವ ಕಾನಾನ್ ದೇಶವನ್ನು ಸಂಚರಿಸಿ ನೋಡುವದಕ್ಕೆ ನೀನು ಒಂದೊಂದು ಕುಲದಿಂದ ಒಬ್ಬೊಬ್ಬ ಮುಖ್ಯಸ್ಥನನ್ನು ಕಳುಹಿಸಬೇಕೆಂದು ಆಜ್ಞಾಪಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಯೆಹೋವನು ಮೋಶೆಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಯೆಹೋವ ದೇವರು ಮೋಶೆಯ ಸಂಗಡ ಮಾತನಾಡಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 13:1
10 ತಿಳಿವುಗಳ ಹೋಲಿಕೆ  

ಅನಂತರ ಅವರು ಹಚೆರೋತಿನಿಂದ ಹೊರಟು ಪಾರಾನ್ ಮರುಭೂಮಿಯಲ್ಲಿ ಇಳಿದುಕೊಂಡರು.


“ಆಗ ನೀವೆಲ್ಲರೂ ನನ್ನ ಬಳಿಗೆ ಬಂದು, ‘ನಮಗಿಂತ ಮುಂದಾಗಿ ಜನರನ್ನು ಕಳುಹಿಸುತ್ತೇವೆ; ಅವರು ನಮ್ಮ ಪರವಾಗಿ ಆ ನಾಡನ್ನು ಪರೀಕ್ಷಿಸಿನೋಡಿ, ನಾವು ಹತ್ತಿ ಹೋಗಬೇಕಾದ ದಾರಿಯ ಬಗ್ಗೆ ಹಾಗು ಸೇರಬೇಕಾದ ಊರುಗಳ ಬಗ್ಗೆ ನಮಗೆ ಸಮಾಚಾರ ತರಲಿ’, ಎಂದು ಹೇಳಿದಿರಿ.


ಅದು ಒಳ್ಳೇ ಆಲೋಚನೆಯೆಂದು ನಾನು ತಿಳಿದು, ನಿಮ್ಮಲ್ಲಿ ಕುಲಕ್ಕೆ ಒಬ್ಬೊಬ್ಬನ ಮೇರೆಗೆ, ಹನ್ನೆರಡು ಮಂದಿಯನ್ನು ಆರಿಸಿಕೊಂಡೆ.


ಸರ್ವೇಶ್ವರನ ದಾಸನಾದ ಮೋಶೆ ಈ ನಾಡನ್ನು ಸಂಚರಿಸಿ ನೋಡುವುದಕ್ಕೆ ಕಾದೇಶ್ ಬರ್ನೇಯದಿಂದ ನನ್ನನ್ನು ಕಳಿಸಿದಾಗ ನನಗೆ ನಾಲ್ವತ್ತು ವರುಷ.


ಅಶೇರ್ ಕುಲದ ಮಿಕಾಯೇಲನ ಮಗ ಸೆತೂರ್


“ಮಹಾಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವನು


ಹಾಗು ಒಂದೊಂದು ಕುಲದಿಂದ ನೇಮಿಸಲ್ಪಟ್ಟ ಒಬ್ಬ ಕುಲನಾಯಕನು ಇವರೇ ಕಾನಾನ್‍ ನಾಡಿನಲ್ಲಿ ನಿಮ್ಮ ನಿಮ್ಮ ಸೊತ್ತುಗಳನ್ನು ಹಂಚಿಕೊಡಬೇಕಾದವರು.


ಅದೂ ಅಲ್ಲದೆ, ಕಾದೇಶ್ ಬರ್ನೇಯದಲ್ಲಿ ಸರ್ವೇಶ್ವರ ನಿಮಗೆ, ‘ಬೆಟ್ಟದ ಸೀಮೆಯನ್ನು ಹತ್ತಿ ನಾನು ನಿಮಗೆ ಕೊಟ್ಟಿರುವ ನಾಡನ್ನು ಸ್ವಾಧೀನಮಾಡಿಕೊಳ್ಳಿ,’ ಎಂದು ಅಪ್ಪಣೆ ಕೊಟ್ಟಾಗಲೂ ನೀವು ನಿಮ್ಮ ದೇವರಾದ ಸರ್ವೇಶ್ವರನ ಆ ಆಜ್ಞೆಯನ್ನು ಧಿಕ್ಕರಿಸಿ ಅವರನ್ನು ನಂಬದೆ ಅವರ ಮಾತನ್ನು ಅಲಕ್ಷ್ಯಮಾಡಿದಿರಿ.


ನೂನನ ಮಗನಾದ ಯೆಹೋಶುವನು ಕಾನಾನ್ ನಾಡನ್ನೂ ಜೆರಿಕೋ ನಗರವನ್ನೂ ನೋಡುವುದಕ್ಕೋಸ್ಕರ ಶಿಟ್ಟೀಮಿನಿಂದ ಇಬ್ಬರು ಗೂಢಚಾರರನ್ನು ಕಳುಹಿಸಿದನು. ಅವರು ಹೊರಟುಹೋಗಿ ರಾಹಾಬಳೆಂಬ ವೇಶ್ಯೆಯ ಮನೆಯಲ್ಲಿ ಇಳಿದುಕೊಂಡರು.


ಪ್ರಭೂ, ತಲತಲಾಂತರಕ್ಕೆ I ಶ್ರೀನಿವಾಸ ನೀನೆಮಗೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು