ಅರಣ್ಯಕಾಂಡ 14:8 - ಕನ್ನಡ ಸತ್ಯವೇದವು C.L. Bible (BSI)8 ಹಾಲೂ ಜೇನೂ ಹರಿಯುವ ನಾಡದು! ಸರ್ವೇಶ್ವರನಿಗೆ ಮೆಚ್ಚುಗೆಯಾದರೆ ಅದರಲ್ಲಿ ನಮ್ಮನ್ನು ಸೇರಿಸುವರು, ಅದನ್ನೇ ನಮ್ಮ ಸ್ವಾಧೀನಕ್ಕೆ ಕೊಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಹಾಲೂ, ಜೇನೂ ಹರಿಯುವ ಆ ದೇಶಕ್ಕೆ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)8 ಅದು ಹಾಲೂ ಜೇನೂ ಹರಿಯುವ ದೇಶ; ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಅದರಲ್ಲಿ ನಮ್ಮನ್ನು ಸೇರಿಸಿ ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಅದು ಹಾಲೂ ಜೇನೂ ಹರಿಯುವ ದೇಶ. ಯೆಹೋವನು ನಮ್ಮನ್ನು ಮೆಚ್ಚಿಕೊಂಡರೆ ಆ ದೇಶದೊಳಗೆ ನಮ್ಮನ್ನು ಕರೆದೊಯ್ದು ಅದನ್ನು ನಮ್ಮ ಸ್ವಾಧೀನಕ್ಕೆ ಕೊಡುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಯೆಹೋವ ದೇವರು ನಮ್ಮನ್ನು ಇಷ್ಟಪಟ್ಟರೆ ಹಾಲೂ ಜೇನೂ ಹರಿಯುವ ದೇಶವಾಗಿರುವ ಆ ದೇಶಕ್ಕೆ ನಮ್ಮನ್ನು ಬರಮಾಡಿ, ಅದನ್ನು ನಮಗೆ ಕೊಡುವರು. ಅಧ್ಯಾಯವನ್ನು ನೋಡಿ |
ಸ್ವಲ್ಪಕಾಲವಾದ ನಂತರ ನಾನು ಬಂದು ನಿಮ್ಮನ್ನು ಇನ್ನೊಂದು ನಾಡಿಗೆ ಕರೆದುಕೊಂಡು ಹೋಗುವೆನು. ಅಲ್ಲಿ ಧಾನ್ಯ, ದ್ರಾಕ್ಷಾರಸ, ಆಹಾರ, ದ್ರಾಕ್ಷೀತೋಟ, ಎಣ್ಣೇಮರ, ಜೇನುತುಪ್ಪ ಸಮೃದ್ಧಿಯಾಗಿರುವುವು. ನಿಮ್ಮ ನಾಡಿಗೆ ಸರಿಸಮಾನವಾಗಿರುವುವು; ನೀವು ಸಾಯುವುದಿಲ್ಲ, ಬದುಕುವಿರಿ; ‘ಸರ್ವೇಶ್ವರ ನಮ್ಮನ್ನು ರಕ್ಷಿಸುವರು’ ಎಂಬ ನಂಬಿಕೆಯನ್ನು ಹಿಜ್ಕೀಯನು ನಿಮ್ಮಲ್ಲಿ ಮೂಡಿಸದಂತೆ ಎಚ್ಚರಿಕೆಯಾಗಿರಿ.