Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:22 - ಕನ್ನಡ ಸತ್ಯವೇದವು C.L. Bible (BSI)

22 ಸರ್ವೇಶ್ವರ ಸ್ವಾಮಿ ಮೋಶೆಯ ಮುಖಾಂತರ ಕೊಟ್ಟ ಈ ಆಜ್ಞೆಗಳಲ್ಲಿ ಒಂದನ್ನು, ಒಬ್ಬನು ತಿಳಿಯದೆ ಮೀರಿ ನಡೆಯಲು ಸಾಧ್ಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ಮೋಶೆಗೆ ಹೇಳಿದ ಈ ಎಲ್ಲಾ ಆಜ್ಞೆಗಳಿಗೆ ನೀವು ವಿಧೇಯರಾಗಿರದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22-23 ಯೆಹೋವನು ಮೋಶೆಯ ಮೂಲಕ ಈ ಆಜ್ಞೆಗಳನ್ನು ಕೊಟ್ಟ ದಿನ ಮೊದಲುಗೊಂಡು ನಿಮ್ಮ ಎಲ್ಲಾ ತಲಾಂತರಗಳವರೆಗೂ ಯಾವಾಗಲಾದರೂ ಸಮೂಹದವರು ತಿಳಿಯದೆ ಇವುಗಳಲ್ಲಿ ಒಂದನ್ನು ಮೀರಿ ದೋಷಿಗಳಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22-23 “ಯೆಹೋವನು ಮೋಶೆಯ ಮೂಲಕ ಪ್ರಕಟಿಸಿದ ಆಜ್ಞೆಗಳನ್ನು ಅಂದರೆ ಯೆಹೋವನು ಆಜ್ಞೆಯನ್ನು ಕೊಟ್ಟ ದಿನದಿಂದಿಡಿದು ಮುಂದಿನ ಎಲ್ಲಾ ಕಾಲದಲ್ಲಿ ನೀವು ತಿಳಿಯದೆ ಯೆಹೋವನ ಆಜ್ಞೆಗಳನ್ನು ಉಲ್ಲಂಘಿಸಿದರೆ ಹೀಗೆ ಮಾಡಬೇಕು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ ‘ನೀವು ತಪ್ಪಿ ಯೆಹೋವ ದೇವರು ಮೋಶೆಗೆ ಹೇಳಿದ ಈ ಸಕಲ ಆಜ್ಞೆಗಳ ಪ್ರಕಾರ ಮಾಡದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:22
10 ತಿಳಿವುಗಳ ಹೋಲಿಕೆ  

“ನೀನು ಇಸ್ರಯೇಲರ ಸಂಗಡ ಮಾತಾಡಿ ಹೇಳಬೇಕಾದುದು ಏನೆಂದರೆ ಯಾರೇ ಆಗಲಿ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರು ತಿಳಿಯದೆ ಮಾಡಿ ದೋಷಿಯಾದರೆ ಅದು ಆ ದೋಷಪರಿಹಾರಕ್ಕಾಗಿ ಈ ಕ್ರಮಗಳನ್ನು ಅನುಸರಿಸಬೇಕು:


ಅರಿಯದೆ ಅಜಾಗರೂಕನಾಗಿದ್ದರೆ ಕಡಿಮೆ ಶಿಕ್ಷೆಗೆ ಗುರಿಯಾಗುತ್ತಾನೆ. ಹೆಚ್ಚು ಪಡೆದವನಿಂದ ಹೆಚ್ಚು ನಿರೀಕ್ಷಿಸಲಾಗುವುದು. ಇನ್ನೂ ಹೆಚ್ಚು ವಹಿಸಿಕೊಂಡವನಿಂದ ಇನ್ನೂ ಹೆಚ್ಚಾಗಿ ಕೇಳಲಾಗುವುದು.


ತನ್ನ ತಪ್ಪನು ತಾನರಿತುಕೊಳ್ಳುವವನಾರಯ್ಯಾ I ಗುಪ್ತವಾದ ಪಾಪಗಳಿಂದೆನ್ನ ಮುಕ್ತಗೊಳಿಸಯ್ಯಾ II


ಮೇಲೆ ಕಂಡ ವಿಷಯಗಳಲ್ಲಿ ಯಾವ ವಿಧವಾಗಿ ಅವನು ದೋಷಿಯಾದರೂ ಯಾಜಕನು ಅವನಿಗೋಸ್ಕರ ಹೀಗೆ ದೋಷಪರಿಹಾರವನ್ನು ಮಾಡಿದ ನಂತರ ಅವನಿಗೆ ಕ್ಷಮೆ ದೊರಕುವುದು. ನೈವೇದ್ಯ ದ್ರವ್ಯಗಳಲ್ಲಿ ಮಿಕ್ಕದ್ದು ಹೇಗೆ ಯಾಜಕನಿಗೆ ಸೇರತಕ್ಕದ್ದೋ ಹಾಗೆಯೆ ಇದರಲ್ಲಿಯೂ ಮಿಕ್ಕದ್ದು ಯಾಜಕನಿಗೆ ಸೇರತಕ್ಕದ್ದು.”


ನಿಮ್ಮ ನಾಡಿನವರಲ್ಲಿ ಬೇರೆ ಯಾರಾದರು ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


“ಮುಖ್ಯಾಧಿಕಾರಿಯೊಬ್ಬನು ತನ್ನ ದೇವರಾದ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


ನೀವು ಹಾಗು ನಿಮ್ಮ ಸಂತತಿಯವರು ಹೀಗೆ ಕಣಕದಿಂದ ಮಾಡುವ ಮೊದಲನೆಯ ರೊಟ್ಟಿಯನ್ನು ಸರ್ವೇಶ್ವರನಿಗೆ ಮೀಸಲಾಗಿಡಬೇಕು.” ಎಂದರು.


ಅಂತೆಯೇ ಮುಂಬರುವ ಕಾಲದಲ್ಲಿ ಎಂದಾದರೂ ಒಂದು ಸಭೆ ಇವುಗಳಲ್ಲಿ ಒಂದನ್ನು ಮೀರಿ ದೋಷಿಯಾಗಲು ಸಾಧ್ಯ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು