ಅರಣ್ಯಕಾಂಡ 15:31 - ಕನ್ನಡ ಸತ್ಯವೇದವು C.L. Bible (BSI)31 ಸರ್ವೇಶ್ವರನ ಮಾತನ್ನು ತಾತ್ಸಾರ ಮಾಡಿ, ಅವರ ಆಜ್ಞೆಯನ್ನು ಉಲ್ಲಂಘಿಸಿದ್ದರಿಂದ ಅಂಥವನಿಗೆ ಬಹಿಷ್ಕಾರ ಹಾಕಲೇಬೇಕು. ಅವನು ತನ್ನ ಪಾಪದ ದುಷ್ಪಲವನ್ನು ಅನುಭವಿಸುವಂತಾಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201931 ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದುದರಿಂದ ಕುಲದಿಂದ ಹೊರಗೆ ಹಾಕಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.’” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)31 ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದ್ದರಿಂದ ತೆಗೆದು ಹಾಕಲ್ಪಡಲೇಬೇಕು; ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್31 ಆ ಮನುಷ್ಯನು ಯೆಹೋವನ ಮಾತನ್ನು ತಾತ್ಸಾರಮಾಡಿ ಆತನ ಆಜ್ಞೆಯನ್ನು ಮೀರಿದ್ದರಿಂದ ಕುಲದಿಂದ ತೆಗೆದುಹಾಕಲ್ಪಡಲೇಬೇಕು. ಅವನು ತನ್ನ ಪಾಪದ ಫಲವನ್ನು ಅನುಭವಿಸಲಿ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ31 ಅವನು ಯೆಹೋವ ದೇವರ ವಾಕ್ಯವನ್ನು ಅವಮಾನ ಮಾಡಿ, ಅವರ ಆಜ್ಞೆಗಳನ್ನು ಮೀರಿದ್ದರಿಂದ, ಆ ಮನುಷ್ಯನನ್ನು ನಿಶ್ಚಯವಾಗಿ ತೆಗೆದುಹಾಕಬೇಕು. ಅವನ ಅಕ್ರಮವು ಅವನ ಮೇಲೆ ಇರುವುದು,’ ” ಎಂದರು. ಅಧ್ಯಾಯವನ್ನು ನೋಡಿ |