Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 15:34 - ಕನ್ನಡ ಸತ್ಯವೇದವು C.L. Bible (BSI)

34 ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ಬಗ್ಗೆ ಇದುವರೆಗೂ ಯಾವ ನಿಯಮವೂ ಇರಲಿಲ್ಲ. ಆದುದರಿಂದ ಅವನನ್ನು ಕಾವಲಿನಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

34 ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ನಿಯಮವೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

34 ಅಂಥವನಿಗೆ ವಿಧಿಸಬೇಕಾದ ಶಿಕ್ಷೆಯ ವಿಷಯದಲ್ಲಿ ಆ ವರೆಗೂ ವಿಧಿಯೇ ಇರಲಿಲ್ಲವಾದ ಕಾರಣ ಅವರು ಅವನನ್ನು ಕಾವಲಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

34 ಅವನನ್ನು ಶಿಕ್ಷಿಸಬೇಕಾದ ವಿಧಿಯನ್ನು ಅವರು ತಿಳಿಯದೆ ಇದ್ದುದರಿಂದ ಅವನನ್ನು ಕಾವಲಲ್ಲಿಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

34 ಅವನಿಗೆ ಏನು ಮಾಡಬೇಕೆಂದು ಸ್ಪಷ್ಟವಾಗಿ ತಿಳಿಯದ ಕಾರಣ, ಅವನನ್ನು ಕಾವಲಲ್ಲಿ ಇಟ್ಟರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 15:34
5 ತಿಳಿವುಗಳ ಹೋಲಿಕೆ  

ಅವನ ವಿಷಯವಾಗಿ ಸರ್ವೇಶ್ವರನ ತೀರ್ಪನ್ನು ತಿಳಿದುಕೊಳ್ಳುವಷ್ಟು ಕಾಲ ಅವನನ್ನು ಕಾವಲಲ್ಲಿ ಇರಿಸಲಾಯಿತು.


ಅವರಿಗೆ ಮೋಶೆ, “ಸ್ವಲ್ಪ ತಾಳಿ, ಸರ್ವೇಶ್ವರ ನಿಮ್ಮ ವಿಷಯದಲ್ಲಿ ಏನು ಆಜ್ಞಾಪಿಸುತ್ತಾರೋ ಎಂದು ವಿಚಾರಿಸುತ್ತೇನೆ,” ಎಂದು ಹೇಳಿದನು.


ಅವನನ್ನು ಮೋಶೆ, ಆರೋನ್ ಹಾಗೂ ಸರ್ವಸಮುದಾಯದ ಬಳಿಗೆ ಹಿಡಿದುಕೊಂಡು ಬಂದರು.


ಮೋಶೆ ಜನರಿಗಾಗಿ ಮಾಡುತ್ತಿದ್ದುದ್ದೆಲ್ಲವನ್ನು ಅವನ ಮಾವ ನೋಡಿ, “ಜನರಿಗೋಸ್ಕರ ಇಷ್ಟು ಪ್ರಯಾಸಪಡುತ್ತಿರುವೆ ಏಕೆ? ಬೆಳಿಗ್ಗೆಯಿಂದ ಸಂಜೆಯವರೆಗೂ ಜನರು ನಿನ್ನ ಸುತ್ತಲೂ ನಿಂತುಕೊಂಡಿದ್ದಾರೆ; ನೀನೊಬ್ಬನೇ ನ್ಯಾಯ ತೀರಿಸಲು ಕುಳಿತುಕೊಳ್ಳಬೇಕೆ?” ಎಂದು ಕೇಳಿದನು.


ಅದಕ್ಕೆ ಮೋಶೆ, “ದೇವರ ತೀರ್ಪನ್ನು ತಿಳಿದುಕೊಳ್ಳುವುದಕ್ಕಾಗಿ ಜನರು ನನ್ನ ಹತ್ತಿರ ಬರುತ್ತಾರೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು