Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 17:11 - ಕನ್ನಡ ಸತ್ಯವೇದವು C.L. Bible (BSI)

11 ಸರ್ವೇಶ್ವರನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಆದ್ದರಿಂದ ಯೆಹೋವನ ಅಪ್ಪಣೆಯ ಪ್ರಕಾರವೇ ಮೋಶೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಯೆಹೋವ ದೇವರು ಆಜ್ಞಾಪಿಸಿದ ಪ್ರಕಾರವೇ ಮೋಶೆ ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 17:11
6 ತಿಳಿವುಗಳ ಹೋಲಿಕೆ  

ಅನಂತರ ಸರ್ವೇಶ್ವರ ಮೋಶೆಗೆ: “ಆರೋನನ ಕೋಲನ್ನು ಮರಳಿ ಮಂಜೂಷದ ಮುಂದೆ ಇಡಬೇಕು. ದಂಗೆಯೇಳುವವರಿಗೆ ದೃಷ್ಟಾಂತವಾಗಿ ಅದು ಅಲ್ಲೇ ಇರಲಿ. ಇನ್ನು ಮುಂದೆ ಈ ಜನರು ನನಗೆ ವಿರುದ್ಧ ಗೊಣಗಿ ನಾಶವಾಗಬಾರದು. ಅದಕ್ಕಾಗಿ ನೀನು ಹೀಗೆ ಮಾಡು,” ಎಂದು ಆಜ್ಞಾಪಿಸಿದರು.


ಇಸ್ರಯೇಲರು ಮೋಶೆಯ ಬಳಿಗೆ ಬಂದು, “ಇಗೋ ನಾವು ನಾಶವಾಗಲಿದ್ದೇವೆ, ನಶಿಸಿಹೋಗುತ್ತೇವೆ, ನಿಶ್ಯೇಷವಾಗಿ ನಿರ್ಮೂಲವಾಗುವ ಹಾಗೆ ಕಾಣುತ್ತದೆ.


ತರುವಾಯ ಅವನು ಜನರ ಪರವಾಗಿ ದೋಷಪರಿಹಾರಕ ಬಲಿಯ ಹೋತವನ್ನು ವಧಿಸಿ ಅದರ ರಕ್ತವನ್ನು ತೆರೆಯೊಳಗೆ ತಂದು ಹೋರಿಯ ರಕ್ತದಿಂದ ಮಾಡಿದಂತೆಯೇ ಇದರ ರಕ್ತದಿಂದಲೂ ಮಾಡಿ ಕೃಪಾಸನದ ಮೇಲೆಯೂ ಎದುರಾಗಿಯೂ ಚಿಮುಕಿಸಬೇಕು.


ಹೀಗೆ ಇಸ್ರಯೇಲರು ನಾನಾ ವಿಧವಾದ ಅಶುದ್ಧತ್ವ, ಅಪರಾಧ, ದ್ರೋಹ ಇವುಗಳಿಂದ ಮಹಾಪವಿತ್ರಸ್ಥಾನಕ್ಕೆ ಉಂಟುಮಾಡಿದ ದೋಷವನ್ನು ಆರೋನನು ಪರಿಹರಿಸುವನು. ಅಶುದ್ಧರಾದ ಅವರ ನಡುವೆ ಇರುವ ದೇವದರ್ಶನದ ಗುಡಾರಕ್ಕೂ ಹಾಗೆಯೇ ದೋಷಪರಿಹಾರ ಮಾಡುವನು.


ಅವರು ಆ ಮಾಂಸವನ್ನು ಕಚ್ಚಿ ಅಗಿದು ತಿಂದು ಮುಗಿಸುವುದರೊಳಗೆ ಸರ್ವೇಶ್ವರನ ಕೋಪ ಅವರ ವಿರುದ್ಧ ಉದ್ರೇಕಗೊಂಡಿತು. ಬಹಳಷ್ಟು ಜನ ಘೋರವ್ಯಾಧಿಗೆ ತುತ್ತಾಗಿ ಸತ್ತರು.


ಜುದೇಯದ ಪಟ್ಟಣಗಳಲ್ಲಿ ವಾಸಿಸುವ ನಿಮ್ಮ ಸಹೋದರರಲ್ಲಿ ಜೀವಹತ್ಯ ಸಂಬಂಧದಲ್ಲಿಯಾಗಲಿ ಧರ್ಮಶಾಸ್ತ್ರದ ಆಯಾ ಆಜ್ಞಾವಿಧಿನ್ಯಾಯಗಳ ಸಂಬಂಧದಲ್ಲಿಯಾಗಲಿ ವ್ಯಾಜ್ಯವುಂಟಾಗಿ, ಅದು ನಿಮ್ಮ ಮುಂದೆ ವಿಚಾರಣೆಗೆ ಬಂದರೆ, ನಿಮ್ಮ ಸಹೋದರರು ಸರ್ವೇಶ್ವರನ ದೃಷ್ಟಿಯಲ್ಲಿ ಅಪರಾಧಿಗಳಾಗದಂತೆ ಹಾಗೂ ನೀವು ಅವರೊಂದಿಗೆ ದೇವಕೋಪಕ್ಕೆ ಗುರಿಯಾಗದಂತೆ ಅವರನ್ನು ಎಚ್ಚರಿಸಿರಿ. ಹೀಗೆ ಮಾಡುವುದಾದರೆ ನೀವು ನಿರ್ದೋಷಿಗಳಾಗುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು