Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 19:16 - ಕನ್ನಡ ಸತ್ಯವೇದವು C.L. Bible (BSI)

16 ಹೊರಗೆ ಬಯಲಿನಲ್ಲಿರುವ ಯಾವನಿಗಾದರೂ ಶಸ್ತ್ರಹತನ ಶವವಾಗಲಿ, ಬೇರೆ ಯಾವ ಮಾನುಷ್ಯ ಶವವಾಗಲಿ, ಮನುಷ್ಯನ ಎಲುಬಾಗಲಿ ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಮಡಿಗೆಟ್ಟವನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬಯಲಿನಲ್ಲಿರುವ ಯಾವನಾದರೂ ಕತ್ತಿಯಿಂದ ಕೊಲ್ಲಲ್ಪಟ್ಟವನಾದರೂ, ಯಾವನಿಗಾದರೂ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬಾಗಲಿ, ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಬೈಲಿನಲ್ಲಿರುವ ಯಾವನಿಗಾದರೂ ಶಸ್ತ್ರಹತನ ಶವವಾಗಲಿ ಬೇರೆ ಯಾವ ಮನುಷ್ಯ ಶವವಾಗಲಿ ಮನುಷ್ಯನ ಎಲುಬಾಗಲಿ ಸಮಾಧಿಯಾಗಲಿ ಸೋಂಕಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಹೊರಗೆ ಹೋಗಿರುವವನು ಯುದ್ಧದಲ್ಲಿ ಸತ್ತವನ ಶವವನ್ನಾಗಲಿ ಸಹಜವಾಗಿ ಸತ್ತವನ ಶವವನ್ನಾಗಲಿ ಮನುಷ್ಯನ ಮೂಳೆಯನ್ನಾಗಲಿ ಅಥವಾ ಸಮಾಧಿಯನ್ನಾಗಲಿ ಮುಟ್ಟಿದರೆ ಅವನು ಏಳು ದಿನಗಳವರೆಗೆ ಅಶುದ್ಧನಾಗಿರವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ಇದಲ್ಲದೆ ಬಯಲಿನಲ್ಲಿ ಖಡ್ಗದಿಂದ ಹತನಾದ ವ್ಯಕ್ತಿಯನ್ನು ಮುಟ್ಟಿದವರೂ ಅಥವಾ ಬೇರೆ ಯಾವ ಮನುಷ್ಯನ ಶವವಾಗಲಿ, ಮನುಷ್ಯನ ಎಲುಬನ್ನಾಗಲಿ, ಸಮಾಧಿಯನ್ನಾಗಲಿ ಮುಟ್ಟಿದವರೆಲ್ಲರೂ ಏಳು ದಿವಸ ಅಪವಿತ್ರರಾಗಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 19:16
12 ತಿಳಿವುಗಳ ಹೋಲಿಕೆ  

“ಕಪಟ ಧರ್ಮಶಾಸ್ತ್ರಿಗಳೇ ಮತ್ತು ಫರಿಸಾಯರೇ, ನಿಮಗೆ ಧಿಕ್ಕಾರ! ನೀವು ಸುಣ್ಣ ಬಳಿದ ಸಮಾಧಿಗಳು. ಹೊರನೋಟಕ್ಕೇನೋ ಅವು ಥಳಕಾಗಿವೆ. ಒಳಗೋ ಸತ್ತವರ ಮೂಳೆಗಳಿಂದಲೂ ಕೊಳಕಿನಿಂದಲೂ ತುಂಬಿವೆ.


ನಿಮ್ಮಲ್ಲಿ ಮನುಷ್ಯಪ್ರಾಣ ತೆಗೆದವರು ಹಾಗು ಶವ ಸೋಂಕಿದವರು ಏಳು ದಿನದವರೆಗೆ ಪಾಳೆಯದ ಹೊರಗಡೆ ಇರಬೇಕು. ಮೂರನೆಯ ಮತ್ತು ಏಳನೆಯ ದಿನ ನಿಮ್ಮನ್ನೂ ಸೆರೆಯಾಳುಗಳನ್ನೂ ಶುದ್ಧೀಕರಿಸಿಕೊಳ್ಳಬೇಕು.


ಅಯ್ಯೋ, ನಿಮಗೆ ಧಿಕ್ಕಾರ! ನೀವು ನೆಲಸಮವಾದ ಸಮಾಧಿಗಳಂತೆ ಇದ್ದೀರಿ. ಸಮಾಧಿಗಳೆಂದು ತಿಳಿಯದೆಯೆ ಜನರು ಅವುಗಳ ಮೇಲೆ ನಡೆದಾಡುತ್ತಾರೆ,” ಎಂದರು.


“ಮನುಷ್ಯನ ಶವವನ್ನು ಸೋಂಕಿದವನು ಏಳು ದಿನಗಳವರೆಗೆ ಮಡಿಗೆಟ್ಟವನಾಗಿರಬೇಕು.


ಮುಚ್ಚಳ ಹಾಕಿ ಕಟ್ಟದಿರುವ ಎಲ್ಲ ಪಾತ್ರೆಗಳು ಕೂಡ ಮೈಲಿಗೆಯಾಗಿರುತ್ತವೆ.


ಹೊರಡಿರಿ, ನೀವು ಹೊರಡಿರಿ ಬಾಬಿಲೋನಿನಿಂದ ಅಶುದ್ಧವಾದುವನ್ನು ಮುಟ್ಟದೆ ತೆರಳಿ ಅಲ್ಲಿಂದ. ಸರ್ವೇಶ್ವರನ ಆರಾಧನಾ ಉಪಕರಣಗಳನು ಹೊರುವವರೇ, ನಿಮ್ಮನು ನೀವೆ ಪರಿಶುದ್ಧವಾಗಿಸಿರಿಕೊಂಡು ತೆರಳಿ ಹೊರಗೆ.


ಆರೋನನ ಮಕ್ಕಳಾದ ಯಾಜಕರಿಗೆ ಈ ಕೆಳಕಂಡಂತೆ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ತಿಳಿಸಿದರು.


“ಕುಷ್ಠರೋಗಿಗಳಂಥ ಎಲ್ಲ ಅಂಟುರೋಗಿಗಳನ್ನು ಮೇಹಸ್ರಾವವುಳ್ಳವರನ್ನು ಹಾಗೂ ಹೆಣದ ಸೋಂಕಿನಿಂದ ಅಶುದ್ಧರಾದವರನ್ನು ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಯೇಲರಿಗೆ ಆಜ್ಞಾಪಿಸು.


ತನ್ನನ್ನೇ ಪ್ರತಿಷ್ಠಿಸಿಕೊಂಡ ದಿನಗಳಲ್ಲೆಲ್ಲಾ ಯಾವ ಶವವನ್ನು ಮುಟ್ಟಬಾರದು.


ಆದರೆ ಕೆಲವರು ನರಶವವನ್ನು ಮುಟ್ಟಿದ್ದರಿಂದ ಅಶುದ್ಧರಾಗಿದ್ದರು. ಆದ್ದರಿಂದ ಪಾಸ್ಕಹಬ್ಬವನ್ನು ನಿಯಮಿತ ದಿನದಂದು ಆಚರಿಸಲಾಗಲಿಲ್ಲ. ಅವರು ಮೋಶೆ - ಆರೋನರ ಬಳಿಗೆ ಬಂದು,


ಅಂಥವನನ್ನು ಶುದ್ಧನಾದ ಮೇಲೂ, ಏಳು ದಿವಸ ಪ್ರತ್ಯೇಕಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು