Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 20:3 - ಕನ್ನಡ ಸತ್ಯವೇದವು C.L. Bible (BSI)

3 “ಸರ್ವೇಶ್ವರನ ಸನ್ನಿಧಿಯಲ್ಲಿ ನಮ್ಮ ಬಂಧುಬಳಗದವರು ಸತ್ತಂತೆ ನಾವೂ ಸತ್ತುಹೋಗಿದ್ದರೆ ಎಷ್ಟೋ ಚೆನ್ನಾಗಿರುತ್ತಿತ್ತು! ನೀವು ಸರ್ವೇಶ್ವರನ ಪ್ರಜೆಯಾದ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ, “ನಮ್ಮ ಜನರು ಯೆಹೋವನ ಸನ್ನಿಧಿಯಲ್ಲಿ ಸತ್ತುಹೋದಾಗಲೇ ನಾವೂ ಸಹ ಸತ್ತುಹೋಗಿದ್ದರೆ ಎಷ್ಟೋ ಒಳ್ಳೆಯದಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ನಮ್ಮ ಜನರು ಯೆಹೋವನ ಸನ್ನಿಧಿಯಲ್ಲಿ ಸತ್ತಾಗ ನಾವೂ ಸತ್ತುಹೋಗಿದ್ದರೆ ಎಷ್ಟೋ ಮೇಲಾಗಿತ್ತು ಎಂದೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಜನರು ಮೋಶೆಯ ಸಂಗಡ ವಾದಮಾಡಿ, “ನಮ್ಮ ಸಹೋದರರು ಯೆಹೋವನ ಸನ್ನಿಧಿಯಲ್ಲಿ ಸತ್ತಾಗ ನಾವೂ ಸತ್ತುಹೋಗಿದ್ದರೆ ಎಷ್ಟೋ ಮೇಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಜನರು ಮೋಶೆಯ ಸಂಗಡ ವ್ಯಾಜ್ಯವಾಡಿ, “ನಮ್ಮ ಸಹೋದರರು ಯೆಹೋವ ದೇವರ ಮುಂದೆ ಸತ್ತು ಹೋದಾಗಲೇ, ನಾವು ಸಹ ಸತ್ತು ಹೋಗಿದ್ದರೆ ಚೆನ್ನಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 20:3
13 ತಿಳಿವುಗಳ ಹೋಲಿಕೆ  

ಅಲ್ಲಿ ಕುಡಿಯುವುದಕ್ಕೆ ನೀರಿರಲಿಲ್ಲ. ಜನರು ಮೋಶೆಯ ಸಂಗಡ ಜಗಳವಾಡುತ್ತಾ, “ನಮಗೆ ಕುಡಿಯುವುದಕ್ಕೆ ನೀರು ತೋರಿಸಬೇಕು,” ಎಂದು ಹೇಳಿದರು. ಆಗ ಮೋಶೆ, “ನೀವು ನನ್ನ ಸಂಗಡ ವಾದಿಸುವುದೇಕೆ? ಸರ್ವೇಶ್ವರನನ್ನು ಏಕೆ ಪರೀಕ್ಷಿಸುತ್ತೀರಿ?” ಎಂದನು.


ಕೋರಹನನ್ನು ಸೇರಿಕೊಂಡು ಸತ್ತವರಲ್ಲದೆ ಆ ವಿಪತ್ತಿನಿಂದಲೇ ಸತ್ತವರ ಸಂಖ್ಯೆ 14,700:


ಇಸ್ರಯೇಲರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಸರ್ವೇಶ್ವರ ಸ್ವಾಮಿಗೆ ವಿರುದ್ಧ ಗುಣಗುಟ್ಟಿದರು. ಅದಕ್ಕೆ ಕೋಪಗೊಂಡ ಸರ್ವೇಶ್ವರ ಅವರ ಮಧ್ಯೆ ಬೆಂಕಿ ಬೀಳುವಂತೆ ಮಾಡಿದರು. ಇದರ ಪರಿಣಾಮವಾಗಿ ಪಾಳೆಯದ ಕಡೇಭಾಗದಲ್ಲಿದ್ದವರು ಸುಟ್ಟುಹೋದರು.


ಹಸಿವೆಯಿಂದ ಹತರಾದವರಿಗಿಂತ ಖಡ್ಗದಿಂದ ಹತರಾದವರು ಲೇಸು. ತುತ್ತಾದರು ಅವರು ಕ್ಷಾಮಕ್ಕೆ ಕ್ಷಯಿಸಿಹೋದರು ನೆಲದ ಗೆಡ್ಡೆಗೆಣಸೂ ಸಿಗದೆ.


ಕತ್ತಿಯ ಬಾಯಿಗೆ ತುತ್ತಾಗಿಸಲು ಸರ್ವೇಶ್ವರ ಸ್ವಾಮಿ ನಮ್ಮನ್ನೇಕೆ ಈ ನಾಡಿಗೆ ಬರಮಾಡಿದರು? ನಮ್ಮ ಮಡದಿ ಮಕ್ಕಳು ಪರರ ಪಾಲಾಗುವರಲ್ಲಾ? ನಾವು ಮರಳಿ ಈಜಿಪ್ಟ್ ದೇಶಕ್ಕೆ ಹೋಗುವುದೇ ಒಳಿತಲ್ಲವೆ?” ಎಂದು ಹೇಳಿಕೊಂಡರು.


ಜರೆವ ಮಾತಿನಲಿ ಆಡಿಕೊಂಡರಿಂತು : I “ಅಡವಿಯಲ್ಲಿ ದೇವನೂಟ ಬಡಿಸುವನೆಂತು?” II


ನಿಂತರಾಗ ದೇವರಾತ್ಮನಿಗೆ ವಿರೋಧವಾಗಿ I ನುಡಿಯಬೇಕಾಯಿತು ಮೋಶೆಯು ಅವಿವೇಕವಾಗಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು