Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 22:10 - ಕನ್ನಡ ಸತ್ಯವೇದವು C.L. Bible (BSI)

10 ಬಿಳಾಮನು, “ಮೋವಾಬ್ಯರ ಅರಸನು, ಅಂದರೆ ಚಿಪ್ಪೋರನ ಮಗ ಬಾಲಾಕನು ಅವರನ್ನು ನನ್ನ ಬಳಿಗೆ ದೂತರನ್ನಾಗಿ ಕಳಿಸಿದ್ದಾನೆ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಬಿಳಾಮನು ದೇವರಿಗೆ, “ಮೋವಾಬ್ಯರ ಅರಸನೂ, ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಮೋವಾಬ್ಯರ ಅರಸನು ಅಂದರೆ ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಬಿಳಾಮನು ದೇವರಿಗೆ, “ಮೋವಾಬ್ಯರ ಅರಸನು ಅಂದರೆ ಚಿಪ್ಪೋರನ ಮಗನಾದ ಬಾಲಾಕನು ನನ್ನ ಬಳಿಗೆ ದೂತರನ್ನು ಕಳುಹಿಸಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಬಿಳಾಮನು ದೇವರಿಗೆ, “ಚಿಪ್ಪೋರನ ಮಗನಾಗಿಯೂ ಮೋವಾಬಿನ ಅರಸನಾಗಿಯೂ ಇರುವ ಬಾಲಾಕನು ನನ್ನ ಬಳಿಗೆ ಹೇಳಿ ಕಳುಹಿಸಿದ್ದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 22:10
3 ತಿಳಿವುಗಳ ಹೋಲಿಕೆ  

ದೇವರು ಬಿಳಾಮನ ಬಳಿಗೆ ಬಂದು, “ನಿನ್ನ ಬಳಿ ತಂಗಿರುವ ಆ ಜನರು ಯಾರು?” ಎಂದು ವಿಚಾರಿಸಿದರು.


‘ದಯಮಾಡಿ ಬರಬೇಕು. ಯಾವುದೋ ಒಂದು ಜನಾಂಗ ಈಜಿಪ್ಟ್ ದೇಶದಿಂದ ಹೊರಟು ಬಂದಿದೆ; ಭೂಮಿಯನ್ನೆಲ್ಲಾ ಆವರಿಸಿಕೊಂಡಿದೆ; ನೀನು ಬಂದು ಅವರಿಗೆ ಶಾಪಹಾಕಬೇಕು; ಹಾಕಿದರೆ ಅವರನ್ನು ಸೋಲಿಸಿ ಹೊರಡಿಸುವುದಕ್ಕೆ ನನ್ನಿಂದ ಸಾಧ್ಯವಾಗಬಹುದು,‘ ಎಂದು ಹೇಳಿಕಳಿಸಿದ್ದಾನೆ,” ಎಂದು ಉತ್ತರಕೊಟ್ಟನು.


ಹತರಾದವರಲ್ಲಿ ಎವೀ, ರೆಕೆಮ್, ಚೂರ್, ಹೂರ್ ಹಾಗು ರೆಬಾ ಎಂಬ ಮಿದ್ಯಾನರ ಐದು ಮಂದಿ ರಾಜರು ಇದ್ದರು. ಅದೂ ಅಲ್ಲದೆ ಬೆಯೋರನ ಮಗ ಬಿಳಾಮನನ್ನು ಕತ್ತಿಯಿಂದ ಕೊಂದುಹಾಕಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು