Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 25:9 - ಕನ್ನಡ ಸತ್ಯವೇದವು C.L. Bible (BSI)

9 ಇಪ್ಪತ್ತನಾಲ್ಕು ಸಾವಿರ ಮಂದಿ ಈಗಾಗಲೇ ಈ ಜಾಡ್ಯದಿಂದ ಸತ್ತಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಈಗಾಗಲೇ ಆ ವ್ಯಾಧಿಯಿಂದ ಇಪ್ಪತ್ತನಾಲ್ಕು ಸಾವಿರ ಮಂದಿ ಮರಣ ಹೊಂದಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ವ್ಯಾಧಿಯಿಂದ ಇಪ್ಪತ್ತನಾಲ್ಕುಸಾವಿರ ಮಂದಿ ಸತ್ತರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ವ್ಯಾಧಿಯಿಂದ ಒಟ್ಟು 24,000 ಜನರು ಸತ್ತುಹೋದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಆದರೂ, ವ್ಯಾಧಿಯಿಂದ ಸತ್ತವರು 24,000 ಮಂದಿಯಾಗಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 25:9
11 ತಿಳಿವುಗಳ ಹೋಲಿಕೆ  

ಅವರಲ್ಲಿ ಕೆಲವರು ಹಾದರಮಾಡಿದ್ದರಿಂದ ಒಂದೇ ದಿನದಲ್ಲಿ ಇಪ್ಪತ್ತಮೂರು ಸಾವಿರಮಂದಿ ಸತ್ತರು. ನಾವು ಹಾದರದಿಂದ ದೂರವಿರಬೇಕು.


ಪೆಗೋರದ ಬಾಳನ ವಿಷಯದಲ್ಲಿ ಬಿಳಾಮನ ದುರಾಲೋಚನೆಯನ್ನು ಅನುಸರಿಸಿ, ಇಸ್ರಯೇಲರನ್ನು ಸರ್ವೇಶ್ವರನಿಗೆ ದ್ರೋಹಿಗಳನ್ನಾಗಿಸಿ, ಸಮಾಜದವರಲ್ಲಿ ಘೋರ ವ್ಯಾಧಿಯುಂಟಾಗುವಂತೆ ಮಾಡಿದವರು ಅವರೇ ಅಲ್ಲವೆ?


ಅಂಥ ವ್ಯಕ್ತಿಗಳು ಸರ್ವೇಶ್ವರನ ಸನ್ನಿಧಿಯಲ್ಲಿ ವ್ಯಾಧಿಯಿಂದ ಸತ್ತರು.


ಸತ್ತವರಿಗೂ ಹಾಗೂ ಬದುಕುವವರಿಗೂ ನಡುವೆ ಅವನು ನಿಂತನು. ಆ ವಿಪತ್ತು ಶಮನವಾಯಿತು.


ಸರ್ವೇಶ್ವರ ಮೋಶೆಗೆ ಹೀಗೆಂದರು:


ಆ ದೊಡ್ಡರೋಗ ನಿಂತ ಮೇಲೆ ಸರ್ವೇಶ್ವರ ಸ್ವಾಮಿ ಮೋಶೆಗೆ ಮತ್ತು ಆರೋನನ ಮಗ ಎಲ್ಲಾಜಾರನಿಗೆ:


ಇಸ್ರಯೇಲರು ಆರೋನನ ಕೈಯಿಂದ ಆ ಹೋರಿಕರುವನ್ನು ಮಾಡಿಸಿದ್ದರಿಂದ ಸರ್ವೇಶ್ವರ ಅವರನ್ನು ದಂಡಿಸಿದರು.


ಆಗ ಸರ್ವೇಶ್ವರ ಇಸ್ರಯೇಲರ ಮೇಲೆ ವ್ಯಾಧಿಯನ್ನು ಬರಮಾಡಿದರು. ಅದು ಹೊತ್ತಾರೆಯಿಂದ ನೇಮಕವಾದ ಹೊತ್ತಿನವರೆಗೂ ಇತ್ತು. ದಾನಿನಿಂದ ಬೇರ್ಷೆಬದವರೆಗೆ ವಾಸವಾಗಿದ್ದ ಇಸ್ರಯೇಲರಲ್ಲಿ ಎಪ್ಪತ್ತು ಸಾವಿರ ಜನರು ಸತ್ತರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು