Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 27:23 - ಕನ್ನಡ ಸತ್ಯವೇದವು C.L. Bible (BSI)

23 ಅವನ ಮೇಲೆ ಹಸ್ತನಿಕ್ಷೇಪ ಮಾಡಿ ಅವನಿಗೆ ಅಧಿಕಾರವನ್ನು ವಹಿಸಿಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಅವನ ಮೇಲೆ ತನ್ನ ಕೈಗಳನ್ನಿಟ್ಟು ಯೆಹೋವನು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನಿಗೆ ಅಧಿಕಾರವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಅವನ ಮೇಲೆ ಕೈಯಿಟ್ಟು ಅಧಿಕಾರವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಬಳಿಕ ಮೋಶೆಯು ತನ್ನ ಕೈಯನ್ನು ಅವನ ಮೇಲಿಟ್ಟು ಹೊಸ ನಾಯಕನಿಗೆ ಕೊಡತಕ್ಕ ಆದೇಶಗಳನ್ನು ಕೊಟ್ಟನು. ಯೆಹೋವನು ಆಜ್ಞಾಪಿಸಿದಂತೆ ಅವನು ಇದನ್ನು ಮಾಡಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವನ ಮೇಲೆ ತನ್ನ ಕೈಗಳನ್ನು ಇಟ್ಟು, ಯೆಹೋವ ದೇವರು ಮೋಶೆಗೆ ಆಜ್ಞಾಪಿಸಿದ ಪ್ರಕಾರ ಅವನನ್ನು ನೇಮಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 27:23
9 ತಿಳಿವುಗಳ ಹೋಲಿಕೆ  

ಯೆಹೋಶುವನೇ ಈ ಜನರ ನಾಯಕನಾಗಿ ಹೋಗಿ, ನೀನು ನೋಡುವ ನಾಡನ್ನು ಅವರಿಗೆ ಸ್ವಾಧೀನಪಡಿಸುವನು. ಅವನಿಗೇ ಈ ಅಧಿಕಾರವನ್ನು ಕೊಡಬೇಕು; ಅವನು ದೃಢನಾಗುವಂತೆ ಅವನನ್ನು ಧೈರ್ಯಪಡಿಸಬೇಕು,’ ಎಂದು ಉತ್ತರಕೊಟ್ಟರು.


ಅವನನ್ನು ಮಹಾಯಾಜಕನಾದ ಎಲ್ಲಾಜಾರನ ಮುಂದೆ ಹಾಗು ಸಮಾಜದವರೆಲ್ಲರ ಮುಂದೆ ನಿಲ್ಲಿಸು; ಅವನ ಮೇಲೆ ಹಸ್ತನಿಕ್ಷೇಪಮಾಡಿ ಅವರ ಸಮ್ಮುಖದಲ್ಲೆ ಅಧಿಕಾರ ವಹಿಸಿಕೊಡು.


ಅದಕ್ಕೆ ಸರ್ವೇಶ್ವರ, “ನೂನನ ಮಗ ಯೆಹೋಶುವನು ಆತ್ಮವರ ಸಂಪನ್ನನು.


ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಯೆಹೋಶುವನನ್ನು ಮಹಾಯಾಜಕ ಎಲ್ಲಾಜಾರನ ಮತ್ತು ಸಮಾಜದವರೆಲ್ಲರ ಮುಂದೆ ನಿಲ್ಲಿಸಿ


ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದ್ದೇನೆಂದರೆ:


ಆಗ ಸರ್ವೇಶ್ವರಸ್ವಾಮಿ ನೂನನ ಮಗ ಯೆಹೋಶುವನಿಗೆ, “ನಾನು ಇಸ್ರಯೇಲರಿಗೆ ಪ್ರಮಾಣಮಾಡಿಕೊಟ್ಟ ನಾಡಿಗೆ ನೀನೇ ಅವರನ್ನು ಸೇರಿಸಬೇಕು; ಆದುದರಿಂದ ಶೂರನಾಗಿರು, ಧೈರ್ಯದಿಂದಿರು; ನಾನೇ ನಿನ್ನೊಂದಿಗೆ ಇರುವೆನು,” ಎಂದು ಆಜ್ಞಾಪಿಸಿದರು.


ಮೋಶೆ ನೂನನ ಮಗನಾದ ಯೆಹೋಶುವನ ಮೇಲೆ ಹಸ್ತಕ್ಷೇಪಮಾಡಿದ್ದರಿಂದ ಅವನು ಜ್ಞಾನವರಸಂಪನ್ನನಾದನು. ಸರ್ವೇಶ್ವರ ಮೋಶೆಗೆ ಕೊಟ್ಟ ಆಜ್ಞೆಗೆ ಅನುಸಾರ ಇಸ್ರಯೇಲರು ಯೆಹೋಶುವನ ಮಾತಿನ ಪ್ರಕಾರ ನಡೆದರು.


“ಆ ಕಾಲದಲ್ಲಿ ನಾನು ಯೆಹೋಶುವನಿಗೆ, ‘ನಿಮ್ಮ ದೇವರಾದ ಸರ್ವೇಶ್ವರ ಆ ಇಬ್ಬರು ಅರಸರಿಗೆ ಮಾಡಿದ್ದನ್ನು ನೀನೇ ನೋಡಿರುವೆ. ನೀನು ನದಿ ದಾಟಿಹೋಗುವ ಎಲ್ಲ ರಾಜ್ಯಗಳನ್ನೂ ಅವರು ಹಾಗೆಯೇ ನಾಶಮಾಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು