ಅರಣ್ಯಕಾಂಡ 28:11 - ಕನ್ನಡ ಸತ್ಯವೇದವು C.L. Bible (BSI)11 ‘ಅಮಾವಾಸ್ಯೆಯಲ್ಲಿ ದಹನಬಲಿಗಾಗಿ ಕಳಂಕರಹಿತವಾದ ಟಗರು, ವರ್ಷದ ಎರಡು ಹೋರಿ, ಒಂದು ಟಗರು, ವರ್ಷದ ಏಳು ಕುರಿಗಳು - ಇವುಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 “‘ಪ್ರತಿ ತಿಂಗಳ ಆರಂಭದಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಟಗರು, ಏಳು ಪೂರ್ಣಾಂಗವಾದ ಒಂದು ವರ್ಷದ ದೋಷವಿಲ್ಲದ ಕುರಿಮರಿಗಳು ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು J.V. (BSI)11 ಅಮಾವಾಸ್ಯೆಯಲ್ಲಿ ನೀವು ಸರ್ವಾಂಗಹೋಮಕ್ಕಾಗಿ ಎರಡು ಹೋರಿ, ಒಂದು ಟಗರು, ಏಳು ಪೂರ್ಣಾಂಗವಾದ ವರುಷದ ಕುರಿ ಇವುಗಳನ್ನು ಯೆಹೋವನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 “ಪ್ರತಿ ತಿಂಗಳ ಮೊದಲನೆಯ ದಿನದಲ್ಲಿ, ನೀವು ಯೆಹೋವನಿಗೆ ಸರ್ವಾಂಗಹೋಮವನ್ನು ಅರ್ಪಿಸಬೇಕು: ಎರಡು ಹೋರಿಗಳು, ಒಂದು ಟಗರು ಮತ್ತು ಒಂದು ವರ್ಷದ ಏಳು ಕುರಿಮರಿಗಳು. ಇವುಗಳೆಲ್ಲಾ ಪೂರ್ಣಾಂಗವಾದವುಗಳಾಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 “ ‘ತಿಂಗಳುಗಳ ಆರಂಭದಲ್ಲಿ ನೀವು ಯೆಹೋವ ದೇವರಿಗೆ ದಹನಬಲಿಗಾಗಿ ದೋಷರಹಿತ ಎರಡು ಎಳೆಯ ಹೋರಿಗಳನ್ನೂ ಒಂದು ಟಗರನ್ನೂ ಒಂದು ವರ್ಷದ ಏಳು ಕುರಿಮರಿಗಳನ್ನೂ, ಅಧ್ಯಾಯವನ್ನು ನೋಡಿ |
ಈಗ ನಾನು ನನ್ನ ದೇವರಾದ ಸರ್ವೇಶ್ವರನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಬೇಕೆಂದಿದ್ದೇನೆ. ಇಸ್ರಯೇಲರಿಗಿರುವ ಶಾಶ್ವತ ನಿಯಮದ ಪ್ರಕಾರ ಅವರ ಸನ್ನಿಧಿಯಲ್ಲಿ ಸುಗಂಧ ದ್ರವ್ಯಗಳಿಂದ ಧೂಪಾರತಿ ಎತ್ತಬೇಕಾಗಿದೆ. ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡಬೇಕಾಗಿದೆ; ಬೆಳಿಗ್ಗೆ, ಸಂಜೆ, ಸಬ್ಬತ್ದಿನ, ಅಮಾವಾಸ್ಯೆ ಹಾಗೂ ನಮ್ಮ ದೇವರಾದ ಸರ್ವೇಶ್ವರನ ಜಾತ್ರೆಯ ವೇಳೆಗಳಲ್ಲಿ ದಹನಬಲಿಗಳನ್ನು ಅರ್ಪಿಸಬೇಕಾಗಿದೆ. ಇದಕ್ಕಾಗಿ ಒಂದು ಆಲಯವನ್ನು ಅವರಿಗೆ ಪ್ರತಿಷ್ಠಿಸಬೇಕೆಂದಿದ್ದೇನೆ.