Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 28:28 - ಕನ್ನಡ ಸತ್ಯವೇದವು C.L. Bible (BSI)

28 ಹಾಗು ಧಾನ್ಯನೈವೇದ್ಯಕ್ಕಾಗಿ ಎಣ್ಣೆಬೆರೆಸಿದ ಗೋದಿಹಿಟ್ಟನ್ನು ಅಂದರೆ, ಪ್ರತಿಯೊಂದು ಹೋರಿಗೆ ಒಂಬತ್ತು ಸೇರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಹಿಟ್ಟನ್ನು ಹಾಗೂ ಪ್ರತಿಯೊಂದು ಟಗರಿಗೆ ಒಂಭತ್ತು ಸೇರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

28 ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಹಿಟ್ಟನ್ನು ಅಂದರೆ ಪ್ರತಿಯೊಂದು ಹೋರಿಗೆ ಒಂಭತ್ತು ಸೇರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಇವುಗಳೊಂದಿಗೆ ಧಾನ್ಯಸಮರ್ಪಣೆಗಾಗಿ ಎಣ್ಣೆ ಬೆರೆಸಿದ ಗೋಧಿಹಿಟ್ಟನ್ನು ಪ್ರತಿಯೊಂದು ಹೋರಿಗೆ ಒಂಭತ್ತು ಸೇರು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅವುಗಳ ಧಾನ್ಯ ಸಮರ್ಪಣೆಗಾಗಿ ಎಣ್ಣೆ ಕಲಸಿದ ಸುಮಾರು ಐದು ಕಿಲೋಗ್ರಾಂ ಹಿಟ್ಟನ್ನು ಪ್ರತಿಯೊಂದು ಹೋರಿಗೆ, ಸುಮಾರು ಮೂರುವರೆ ಕಿಲೋಗ್ರಾಂ ಟಗರಿಗೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 28:28
8 ತಿಳಿವುಗಳ ಹೋಲಿಕೆ  

ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಒಂಬತ್ತು ಸೇರು ಗೋಧಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.


ಆ ದಿನ ಸರ್ವೇಶ್ವರನಿಗೆ ಸುಗಂಧ ಸುವಾಸನೆಯುಂಟು ಮಾಡುವುದಕ್ಕಾಗಿ ಎರಡು ಹೋರಿ, ಒಂದು ಟಗರು, ಹಾಗು ವರ್ಷದ ಏಳು ಕುರಿ ಇವುಗಳನ್ನು,


ಟಗರಿಗೆ ಆರು ಸೇರು, ಕುರಿಗೆ ಮೂರು ಸೇರು ಹಿಟ್ಟನ್ನು;


ಯೆಹೋಯಾದನು ಲೇವಿಯರಾದ ಯಾಜಕರ ಕೈಕೆಳಗೆ ಸರ್ವೇಶ್ವರನ ಆಲಯದ ಕಾವಲುಗಾರರನ್ನು ನೇಮಿಸಿದನು. ದಾವೀದನು ಆ ಯಾಜಕರನ್ನು ಸರ್ವೇಶ್ವರನ ಆಲಯದ ಸೇವೆಗಾಗಿ ವರ್ಗವರ್ಗಗಳಾಗಿ ವಿಭಾಗಿಸಿದ್ದನು. ದಾವೀದನು ನೇಮಿಸಿದ್ದ ಉತ್ಸಾಹ ಗಾಯನದೊಡನೆ, ಮೋಶೆಯ ಧರ್ಮಶಾಸ್ತ್ರಾನುಸಾರ ಸರ್ವೇಶ್ವರನಿಗೆ ದಹನಬಲಿ ಸಮರ್ಪಣೆ ಮಾಡುವುದು ಅವರ ಕರ್ತವ್ಯವಾಗಿ ಇತ್ತು.


ಇದಲ್ಲದೆ, ಅವನು ಸರ್ವೇಶ್ವರನ ಧರ್ಮಶಾಸ್ತ್ರ ವಿಧಿಗನುಸಾರ ಬೆಳಿಗ್ಗೆ, ಸಂಜೆ, ಸಬ್ಬತ್‍ದಿನ, ಅಮಾವಾಸ್ಯೆ ಹಾಗು ಜಾತ್ರೆಗಳಲ್ಲಿ ಸಮರ್ಪಣೆ ಆಗತಕ್ಕ ದಹನ ಬಲಿಗಳಿಗೆ ಬೇಕಾದುದನ್ನೆಲ್ಲಾ ತನ್ನ ಆಸ್ತಿಯಿಂದಲೇ ಸಲ್ಲಿಸಲಾಗುವುದೆಂದು ಸೂಚಿಸಿದನು.


ದೈವಪುರುಷ ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಿರುವ ಪ್ರಕಾರ ದಹನಬಲಿಗಳನ್ನು ಸಮರ್ಪಿಸುವುದಕ್ಕಾಗಿ ಯೋಚಾದಾಕನ ಮಗ ಯೇಷೊವನೂ ಯಾಜಕರಾದ ಅವನ ಬಂಧುಗಳೂ ಹಾಗು ಶೆಯಲ್ತೀಯೇಲನ ಮಗ ಜೆರುಬ್ಬಾಬೆಲನೂ ಅವನ ಬಂಧುಗಳೂ ಇಸ್ರಯೇಲ್ ದೇವರ ಬಲಿಪೀಠವನ್ನು ಪುನಃ ಕಟ್ಟುವುದಕ್ಕೆ ಆಗ ಆರಂಭಿಸಿದರು.


“ಮೋವಾಬಿನ ಪೂಜಾಸ್ಥಾನಗಳಲ್ಲಿ ಬಲಿಯರ್ಪಿಸುವುದನ್ನೂ ತಮ್ಮ ದೇವರುಗಳಿಗೆ ಧೂಪಾರತಿಯೆತ್ತುವುದನ್ನೂ ನಿಲ್ಲಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಉತ್ಸವಗಳಲ್ಲೂ ಅಮಾವಾಸ್ಯೆಗಳಲ್ಲೂ ಸಬ್ಬತ್ತುಗಳಲ್ಲೂ ಇಸ್ರಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲೂ ದಹನಬಲಿ ಪ್ರಾಣಿ, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವುದು ರಾಜನ ಕರ್ತವ್ಯ; ಇಸ್ರಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕ ಬಲಿಪ್ರಾಣಿ, ಧಾನ್ಯನೈವೇದ್ಯ, ದಹನಬಲಿಪ್ರಾಣಿ, ಶಾಂತಿಸಮಾಧಾನ ಬಲಿಪ್ರಾಣಿ ಇವುಗಳನ್ನು ಒಪ್ಪಿಸತಕ್ಕದ್ದು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು