Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 29:25 - ಕನ್ನಡ ಸತ್ಯವೇದವು C.L. Bible (BSI)

25 ಪಾಪಪರಿಹಾರಕ ಬಲಿಗಾಗಿ ಒಂದು ಹೋತವನ್ನೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ದೋಷಪರಿಹಾರಕ ಯಜ್ಞಕ್ಕಾಗಿ ಒಂದು ಹೋತವನ್ನೂ ಅದರೊಂದಿಗೆ ನಿತ್ಯ ಸರ್ವಾಂಗಹೋಮಗಳನ್ನೂ, ಧಾನ್ಯದ್ರವ್ಯಗಳನ್ನೂ, ಪಾನದ್ರವ್ಯಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ದೋಷಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಪಾಪಪರಿಹಾರಕಯಜ್ಞಕ್ಕಾಗಿ ಒಂದು ಹೋತವನ್ನು ಸಮರ್ಪಿಸಬೇಕು. ಕ್ರಮವಾಗಿ ಪ್ರತಿನಿತ್ಯ ಅರ್ಪಿಸುವ ಸರ್ವಾಂಗಹೋಮ ಮತ್ತು ಅದರೊಡನೆ ಅರ್ಪಿಸುವ ಧಾನ್ಯಾರ್ಪಣೆ ಮತ್ತು ಪಾನದ್ರವ್ಯಾರ್ಪಣೆಗಳಲ್ಲದೆ ಮೇಲೆ ಹೇಳಿದವುಗಳನ್ನೂ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಪಾಪ ಪರಿಹಾರಕ ಬಲಿಯಾಗಿ ಒಂದು ಹೋತವನ್ನೂ ಇದಲ್ಲದೆ ನಿತ್ಯ ದಹನಬಲಿಯನ್ನೂ ಅದರ ಧಾನ್ಯಪಾನ ಅರ್ಪಣೆಗಳನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 29:25
13 ತಿಳಿವುಗಳ ಹೋಲಿಕೆ  

ಆದ್ದರಿಂದ, ಪ್ರಭುವಾದ ಯೇಸುಕ್ರಿಸ್ತರನ್ನು ಮುಕ್ತಕಂಠದಿಂದ ಗುಣಗಾನಮಾಡುತ್ತಾ ಅವರ ಮುಖಾಂತರ ಸ್ತುತಿಯೆಂಬ ಬಲಿಯನ್ನು ದೇವರಿಗೆ ಸತತವಾಗಿ ಸಮರ್ಪಿಸೋಣ.


ಆದರೆ ನಾವು ಹಿಮ್ಮೆಟ್ಟಿ ಹಾಳಾಗುವ ಜನರಲ್ಲ; ವಿಶ್ವಾಸವುಳ್ಳವರಾಗಿ ಜೀವೋದ್ಧಾರವನ್ನು ಪಡೆಯುವವರು.


ನಾವೆಲ್ಲರೂ ಕ್ರಿಸ್ತಯೇಸುವಿನೊಡನೆ ಸಹಬಾಧ್ಯರು; ಆದರೆ, ಪ್ರಾರಂಭದಲ್ಲಿ ನಮಗಿದ್ದ ನಂಬಿಕೆ-ನಿರೀಕ್ಷೆಯನ್ನು ಕೊನೆಯವರೆಗೂ ಸ್ಥಿರವಾಗಿ ಇರಿಸಿಕೊಳ್ಳಬೇಕು.


ನೀವಾದರೋ ಸಹೋದರರೇ, ಸತ್ಕಾರ್ಯದ ಸಾಧನೆ ಸಾಕಾಯಿತೆಂದು ಹೇಳಿದಿರಿ.


ಸತ್ಕಾರ್ಯಗಳನ್ನು ಮಾಡುವುದರಲ್ಲಿ ಬೇಸರಪಡದಿರೋಣ, ಎದೆಗುಂದದಿರೋಣ; ಆಗ ಸೂಕ್ತಕಾಲದಲ್ಲಿ ಸತ್ಫಲವನ್ನು ಕೊಯ್ಯುವೆವು.


ಆದರೆ ನಾವು ಅವರಿಗೆ ಕ್ಷಣಮಾತ್ರವೂ ಬಿಟ್ಟುಕೊಡಲಿಲ್ಲ. ಹೀಗೆ ನಿಮಗೋಸ್ಕರ ಶುಭಸಂದೇಶದ ಸತ್ಯಾರ್ಥವನ್ನು ಸುಭದ್ರವಾಗಿ ಇರಿಸಿದೆವು.


ಸತ್ಕಾರ್ಯಗಳಲ್ಲಿ ನಿರತರಾಗಿದ್ದು, ಮಹಿಮೆಯನ್ನು, ಗೌರವವನ್ನು, ಅಮರತ್ವವನ್ನು ಅರಸುತ್ತಾ ಬಾಳುವವರಿಗೆ ದೇವರು ನಿತ್ಯಜೀವವನ್ನು ದಯಪಾಲಿಸುತ್ತಾರೆ.


ಪ್ರಾರ್ಥನಾಕೂಟ ಮುಗಿದಮೇಲೆ ಅನೇಕ ಯೆಹೂದ್ಯರೂ ಯೆಹೂದ್ಯ ಮತಾವಲಂಬಿಗಳಾದ ಅನ್ಯರೂ ಪೌಲ ಮತ್ತು ಬಾರ್ನಬರನ್ನು ಹಿಂಬಾಲಿಸಿದರು. ಈ ಪ್ರೇಷಿತರು ಅವರೊಡನೆ ಮಾತನಾಡಿ ದೈವಾನುಗ್ರಹದಲ್ಲಿ ದೃಢವಾಗಿ ಬಾಳುವಂತೆ ಪ್ರೋತ್ಸಾಹಿಸಿದರು.


ಯೇಸು ಸ್ವಾಮಿ ತಮ್ಮಲ್ಲಿ ನಂಬಿಕೆ ಇಟ್ಟಿದ್ದ ಯೆಹೂದ್ಯರಿಗೆ ಹೀಗೆಂದರು: “ನನ್ನ ಮಾತಿಗೆ ನೀವು ಶರಣಾದರೆ ನಿಜವಾಗಿಯೂ ನೀವು ನನ್ನ ಶಿಷ್ಯರು.


ಪಾಪ ಪರಿಹಾರಕ ಬಲಿಗಾಗಿ ಒಂದು ಹೋತವನ್ನು ತಂದು ಸಮರ್ಪಿಸಬೇಕು. ಆ ದಿನಕ್ಕೆ ನೇಮಕವಾದ ಪಾಪ ಪರಿಹಾರಕ ಬಲಿ, ದೈನಿಕ ದಹನಬಲಿ ಇದರ ಧಾನ್ಯ-ಪಾನ ದ್ರವ್ಯ ನೈವೇದ್ಯ ಇವುಗಳ ಸಮೇತ ಮೇಲೆ ಹೇಳಿದ ಬಲಿಗಳನ್ನು ಕೂಡ ಸಮರ್ಪಿಸಬೇಕು.


ಬಳಿಕ ಅವರು ಒಂದು ಹೋತವನ್ನು ಕೊಯ್ದು, ಅದರ ರಕ್ತದಲ್ಲಿ ಜೋಸೆಫನ ನಿಲುವಂಗಿಯನ್ನು ಅದ್ದಿ


ನೈವೇದ್ಯಕ್ಕಾಗಿ ಪ್ರಾಣಿಗಳಲ್ಲಿ ಪ್ರತಿಯೊಂದಕ್ಕೆ ಸಂಬಂಧವಾದ ಧಾನ್ಯ ಹಾಗು ಪಾನದ್ರವ್ಯಗಳನ್ನು ಒಪ್ಪಿಸಬೇಕು;


‘ಐದನೆಯ ದಿನ, ದೈನಿಕ ದಹನಬಲಿಯನ್ನು, ಅದಕ್ಕೆ ಸಂಬಂಧಿಸಿದ ಧಾನ್ಯ ಹಾಗು ಪಾನಾರ್ಪಣೆಗಳ ಜೊತೆಗೆ ಕಳಂಕರಹಿತವಾದ ಒಂಬತ್ತು ಹೋರಿ, ಎರಡು ಟಗರು, ವರ್ಷದ ಹದಿನಾಲ್ಕು ಕುರಿಗಳನ್ನು ಅರ್ಪಿಸಬೇಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು