Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 30:6 - ಕನ್ನಡ ಸತ್ಯವೇದವು C.L. Bible (BSI)

6 “ಆಕೆ ಮಾಡಿದ ಹರಕೆ ಇಲ್ಲವೆ ಪರ್ಯಾಲೋಚಿಸದೆ ಮಾಡಿದ ಪ್ರತಿಜ್ಞೆ ಮುಗಿಯುವಷ್ಟರೊಳಗೆ ಅವಳಿಗೆ ಮದುವೆಯಾಯಿತೆಂದು ಇಟ್ಟುಕೊಳ್ಳೋಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಅವಳು ಮದುವೆಯಾದ ಪಕ್ಷದಲ್ಲಿ ಮಾಡಿದ ಹರಕೆ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆ ನಡೆಯುವಷ್ಟರೊಳಗೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಅವಳು ಮಾಡಿದ ಹರಕೆ ಇಲ್ಲವೆ ಯೋಚಿಸದೆ ಮಾಡಿದ ಪ್ರತಿಜ್ಞೆ ನಡೆಯುವಷ್ಟರೊಳಗೆ ಅವಳಿಗೆ ಮದುವೆಯಾದ ಪಕ್ಷದಲ್ಲಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 “ಆದರೆ ಅವಳು ತನ್ನ ಹರಕೆಯನ್ನಾಗಲಿ ಆಣೆಯನ್ನಾಗಲಿ ನೆರವೇರಿಸಿಲ್ಲದಿರುವಾಗಲೇ ಮದುವೆಯಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 “ಆದರೆ ಅವಳಿಗೆ ಗಂಡನಿರುವ ವೇಳೆಯಲ್ಲಿ ಅವಳ ಮೇಲೆ ಹರಕೆಗಳು ಇಲ್ಲವೆ ಪ್ರಾಣವನ್ನು ಬಂಧಿಸುವ ಬಾಯಿಂದ ಬಂದ ಮಾತು ಇದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 30:6
6 ತಿಳಿವುಗಳ ಹೋಲಿಕೆ  

ನಿನ್ನ ಮುಂದೆ ಜೀವನ್ ಜ್ಯೋತಿಯಲಿ ನಾ ನಡೆಯಮಾಡಿರುವೆ I ಮೃತ್ಯುವಿನಿಂದೆನ್ನ ಪ್ರಾಣವನು ನೀ ಮುಕ್ತಗೊಳಿಸಿರುವೆ I ಜಾರಿ ಬೀಳದಂತೆನ್ನ ಪಾದಗಳನು ಕಾದಿರಿಸಿರುವೆ II ಎಂದೇ ನಿನಗೆ ಹೊತ್ತ ಹರಕೆಗಳನು ಸಲ್ಲಿಸುವೆ I ಕೃತಜ್ಞತಾಬಲಿಗಳನು ದೇವಾ, ನಿನಗರ್ಪಿಸುವೆ II


“ಯಾರಾದರು ಆಲೋಚಿಸದೆ ಒಳಿತಿಗಾಗಲಿ, ಕೇಡಿಗಾಗಲಿ ಏನಾದರು ಆಣೆಯಿಟ್ಟುಕೊಂಡರೆ, ಅದು ಅವನಿಗೆ ತಿಳಿಯದೆಹೋದರೂ, ತಿಳಿದು ಬಂದಾಗ ಅವನು ಇದರಿಂದಲೂ ದೋಷಿಯಾಗುತ್ತಾನೆ.


ಆದರೆ ಅವಳ ತಂದೆ ಆ ಸಂಗತಿಯನ್ನು ತಿಳಿದು ಹಾಗೆ ಮಾಡಬಾರದೆಂದು ಆಜ್ಞೆ ಮಾಡಿದರೆ ಅವಳು ಮಾಡಿದ ಹರಕೆ ಹಾಗೂ ಪ್ರತಿಜ್ಞೆಗಳು ವ್ಯರ್ಥವಾಗುತ್ತವೆ. ತಂದೆ ಬೇಡವೆಂದು ಹೇಳಿದ್ದರಿಂದ ಸರ್ವೇಶ್ವರ ಅವಳನ್ನು ದೋಷಿಯೆಂದು ಎಣಿಸುವುದಿಲ್ಲ.


ಆಗ ಗಂಡಸು ಆ ಪ್ರಮಾಣದ ಸಂಗತಿಯನ್ನು ತಿಳಿದು ಸುಮ್ಮನಿದ್ದರೆ ಆ ಹರಕೆಗಳೂ ಪ್ರತಿಜ್ಞೆಗಳೂ ನಡೆಯಲೇಬೇಕು.


“ಸರ್ವಶಕ್ತರಾದ ಸರ್ವೇಶ್ವರಾ, ನಿಮ್ಮ ದಾಸಿ ಆದ ನನ್ನ ದುಃಖವನ್ನು ನೀಗಿಸಿರಿ; ನನ್ನನ್ನು ಪರಾಂಬರಿಸಿರಿ; ನನ್ನನ್ನು ತಿರಸ್ಕರಿಸದೆ ಕನಿಕರಪಟ್ಟು ನನಗೊಬ್ಬ ಮಗನನ್ನು ಅನುಗ್ರಹಿಸಿ. ಅವನನ್ನು ಅಮರಣಾಂತರ ನಿಮಗೇ ಸಮರ್ಪಿಸುವೆನು; ಅವನ ತಲೆಯ ಮೇಲೆ ಕ್ಷೌರಕತ್ತಿಯನ್ನು ಬರಗೊಡಿಸುವುದಿಲ್ಲ ಎಂದು ಹರಕೆ ಮಾಡುತ್ತೇನೆ.”


ಮಹಿಳೆಯರು, “ಗಗನದೊಡತಿಗೆ ಧೂಪಾರತಿ ಎತ್ತಿ, ಪಾನನೈವೇದ್ಯವನ್ನು ಸುರಿಯುತ್ತಿದ್ದಾಗ ನಾವು ಆಕೆಯ ಪೂಜೆಗಾಗಿ ಆಕೆಯ ಆಕಾರದಂಥ ಹೋಳಿಗೆಗಳನ್ನು ಮಾಡಿ ಪಾನದ್ರವ್ಶವನ್ನು ಅರ್ಪಿಸುತ್ತಿದ್ದುದು ನಮ್ಮ ಗಂಡಂದಿರಿಗೆ ಒಪ್ಪಿಗೆಯಾಗಿರಲಿಲ್ಲವೆ?” ಎಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು