Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:2 - ಕನ್ನಡ ಸತ್ಯವೇದವು C.L. Bible (BSI)

2 ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರ್ ಇವರ ಬಳಿಗೂ ಸಮಾಜದ ಮುಖಂಡರ ಬಳಿಗೂ ಅವರು ಬಂದು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಗಾದ್ ಮತ್ತು ರೂಬೇನ್ ಸಂತತಿಯವರು ಮೋಶೆ ಮತ್ತು ಮಹಾಯಾಜಕನಾದ ಎಲ್ಲಾಜಾರನು ಬಳಿಗೂ, ಸಮೂಹದ ಪ್ರಧಾನರ ಬಳಿಗೂ ಬಂದು ಹೇಳಿದ್ದೇನೆಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಮೋಶೆ ಮತ್ತು ಮಹಾಯಾಜಕ ಎಲ್ಲಾಜಾರ್ ಇವರ ಬಳಿಗೂ ಸಮೂಹದ ಪ್ರಧಾನರ ಬಳಿಗೂ ಬಂದು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಆದ್ದರಿಂದ ರೂಬೇನ್ ಮತ್ತು ಗಾದ್ ಕುಲದವರು ಮೋಶೆಯ ಬಳಿಗೆ ಬಂದರು. ಅವರು ಮೋಶೆಯ ಸಂಗಡದಲ್ಲೂ ಯಾಜಕನಾದ ಎಲ್ಲಾಜಾರನ ಸಂಗಡದಲ್ಲೂ ಜನರ ನಾಯಕರ ಸಂಗಡದಲ್ಲೂ ಮಾತಾಡಿ ಹೀಗೆ ಹೇಳಿದರು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಆದ್ದರಿಂದ ಗಾದನ ಮಕ್ಕಳೂ ರೂಬೇನನ ಮಕ್ಕಳೂ ಮೋಶೆ ಮತ್ತು ಯಾಜಕನಾದ ಎಲಿಯಾಜರನ ಬಳಿಗೂ ಸಭೆಯ ಪ್ರಧಾನರಿಗೂ ಬಳಿಗೂ ಬಂದು ಮಾತನಾಡಿ:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:2
6 ತಿಳಿವುಗಳ ಹೋಲಿಕೆ  

“ಮುಖ್ಯಾಧಿಕಾರಿಯೊಬ್ಬನು ತನ್ನ ದೇವರಾದ ಸರ್ವೇಶ್ವರನು ನಿಷೇಧಿಸಿದ ಕಾರ್ಯಗಳಲ್ಲಿ ಯಾವುದನ್ನಾದರೂ ತಿಳಿಯದೆ ಮಾಡಿ ದೋಷಿಯಾದರೆ


ರೂಬೇನ್ ಕುಲದವರಿಗೂ ಗಾದ್ ಕುಲದವರಿಗೂ ಬಹಳ ದನಕುರಿಗಳಾಗಿದ್ದವು. ಯಗ್ಜೇರ್ ಹಾಗು ಗಿಲ್ಯಾದ್ ಪ್ರದೇಶಗಳನ್ನು ದನಕುರಿಗಳ ಮೇವಿಗೆ ತಕ್ಕ ಸ್ಥಳ ಎಂದು ಅವರು ನೋಡಿ ತಿಳಿದುಕೊಂಡರು.


ಸರ್ವೇಶ್ವರ ಸ್ವಾಮಿ ಇಸ್ರಯೇಲರಿಗೆ ಅಧೀನಪಡಿಸಿರುವ ಈ ಪ್ರದೇಶ, ಅಂದರೆ ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬಿಯೋನ್ ಎಂಬ ಪಟ್ಟಣಗಳನ್ನು ಒಳಗೊಂಡ ಈ ಪ್ರದೇಶ ದನಕುರಿಗಳ ಮೇವಿಗೆ ಹುಲುಸಾದ ಪ್ರದೇಶ.


ರೂಬೇನ್ಯರ ಮಧ್ಯೆ ಕಾಣಿಸಿಕೊಂಡಿತು ವಾದವಿವಾದಗಳು, ಮನೋವೇದನೆಗಳು: ರೂಬೇನ್ಯರೇ, ನೀವೇಕೆ ಕೂತಿರಿ ಕುರಿಹಟ್ಟಿಗಳಲಿ? ಮಂದೆಗಳ ಮಧ್ಯೆಯಲಿ ಕೇಳಬೇಕೆಂದೋ ಅಪಾಯದ ಸಿಳ್ಳು ಸದ್ದನು? ಹೌದು ರೂಬೇನ್ಯರ ಮಧ್ಯೆ ಕಾಣಿಸಿಕೊಂಡಿತು ವಾದವಿವಾದಗಳು, ಮನೋವೇದನೆಗಳು.


“ನಾನೇ ಈ ಎಲ್ಲಾ ಜನಾಂಗಗಳನ್ನು ಇಸ್ರಯೇಲರ ಸಮ್ಮುಖದಿಂದ ಹೊರಡಿಸಿಬಿಡುವೆನು. ನೀನಾದರೋ ನಾನು ಮೊದಲೇ ಆಜ್ಞಾಪಿಸಿದಂತೆ ಇಸ್ರಯೇಲರಿಗೆ ನಾಡನ್ನು ಹಂಚಿಕೊಡುವಾಗ ಇವುಗಳನ್ನು ಕೂಡ ಸೇರಿಸಿ ನಾಡನ್ನೆಲ್ಲಾ ಒಂಬತ್ತು ಕುಲಗಳಿಗೂ ಮನಸ್ಸೆ ಕುಲದ ಅರ್ಧಜನರಿಗೂ ಪಾಲುಮಾಡಿಕೊಡು,” ಎಂದರು.


ಸರ್ವೇಶ್ವರ ಸ್ವಾಮಿ ಮೋಶೆಯ ಮುಖಾಂತರ ಆಜ್ಞಾಪಿಸಿದಂತೆ ಇಸ್ರಯೇಲರು ಚೀಟು ಹಾಕಿ ಲೇವಿಯರಿಗೆ ಇಷ್ಟು ನಗರಗಳನ್ನು ಅವುಗಳಿಗೆ ಸೇರಿದ ಗೋಮಾಳಗಳನ್ನೂ ಕೊಟ್ಟರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು