Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 32:21 - ಕನ್ನಡ ಸತ್ಯವೇದವು C.L. Bible (BSI)

21 ಜೋರ್ಡನ್ ನದಿಯ ಆಚೆಗೆ ಹೋಗಿ ಸರ್ವೇಶ್ವರ ತಮ್ಮ ವೈರಿಗಳನ್ನು ಹೊರಡಿಸಿಬಿಟ್ಟು ಆ ನಾಡನ್ನು ಸ್ವಾಧೀನಮಾಡಿಕೊಳ್ಳುವ ತನಕ ಅವರ ಮುಂದೆ ಯುದ್ಧಮಾಡಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಯೊರ್ದನ್ ನದಿಯ ಆಚೆಗೆ ಹೋಗಿ ಯೆಹೋವನು ತನ್ನ ವೈರಿಗಳನ್ನು ಹೊರಡಿಸಿಬಿಟ್ಟು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವ ತನಕ ಆತನ ಮುಂದೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಯೊರ್ದನ್ ಹೊಳೆಯ ಆಚೆಗೆ ಹೋಗಿ ಯೆಹೋವನು ತನ್ನ ವೈರಿಗಳನ್ನು ಹೊರಡಿಸಿಬಿಟ್ಟು ಆ ದೇಶವನ್ನು ಸ್ವಾಧೀನಮಾಡಿಕೊಳ್ಳುವ ತನಕ ಆತನ ಮುಂದೆ ಯುದ್ಧಮಾಡುವದಾದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಿಮ್ಮಲ್ಲಿ ಸಿದ್ಧವಾದವರೆಲ್ಲರೂ ಯೆಹೋವ ದೇವರು ತಮ್ಮ ಶತ್ರುಗಳನ್ನು ತಮ್ಮ ಸನ್ನಿಧಿಯಿಂದ ಹೊರಡಿಸುವವರೆಗೆ, ಯೆಹೋವ ದೇವರ ಮುಂದೆ ಯೊರ್ದನ್ ನದಿಯನ್ನು ದಾಟಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 32:21
3 ತಿಳಿವುಗಳ ಹೋಲಿಕೆ  

ಅದಕ್ಕೆ ಮೋಶೆ, “ನೀವು ಈ ಮಾತಿನಂತೆ ನಡೆಯುವುದಾದರೆ ನಿಮ್ಮಲ್ಲಿರುವ ಯೋಧರೆಲ್ಲರು ಯುದ್ಧಸನ್ನದ್ಧರಾಗಲಿ.


ತರುವಾಯ ನೀವು ಹಿಂದಿರುಗಿ ಬರಬಹುದು. ಆಗ ಸರ್ವೇಶ್ವರನ ಮುಂದೆ, ಇಸ್ರಯೇಲರ ಮುಂದೆ ನಿರ್ದೋಷಿಗಳಾಗುವಿರಿ, ಮಾತ್ರವಲ್ಲ ಈ ಪ್ರದೇಶ ಸರ್ವೇಶ್ವರನ ಸನ್ನಿಧಿಯಲ್ಲೇ ನಿಮಗೆ ಸೇರಿದ ಸೊತ್ತಾಗುವುದು.


“ಸರ್ವೇಶ್ವರ ಸ್ವಾಮಿಯ ದಾಸ ಮೋಶೆ ನಿಮಗೆ ಆಜ್ಞಾಪಿಸಿದ್ದನ್ನು ನೆನಪಿಗೆ ತಂದುಕೊಳ್ಳಿ: ನಿಮ್ಮ ದೇವರಾದ ಸರ್ವೇಶ್ವರ ಈ ನಾಡನ್ನು ನಿಮಗೆ ಕೊಟ್ಟು ನೆಮ್ಮದಿಯನ್ನು ಉಂಟುಮಾಡಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು