Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಅರಣ್ಯಕಾಂಡ 34:17 - ಕನ್ನಡ ಸತ್ಯವೇದವು C.L. Bible (BSI)

17 “ಮಹಾಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವನು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಯಾವುವೆಂದರೆ: ಮಹಾಯಾಜಕನಾದ ಎಲ್ಲಾಜಾರನು ಮತ್ತು ನೂನನ ಮಗನಾದ ಯೆಹೋಶುವನೂ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮಾಹಾಯಾಜಕ ಎಲ್ಲಾಜಾರನೂ ನೂನನ ಮಗನಾದ ಯೆಹೋಶುವನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ನಿಮಗೋಸ್ಕರ ದೇಶವನ್ನು ಹಂಚಿಕೊಡುವ ಕುಲಪ್ರಧಾನರು ಯಾರೆಂದರೆ: ಮಹಾಯಾಜಕನಾದ ಎಲ್ಲಾಜಾರ್, ನೂನನ ಮಗನಾದ ಯೆಹೋಶುವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ದೇಶವನ್ನು ನಿಮಗೆ ಹಂಚಬೇಕಾದ ಜನರ ಹೆಸರುಗಳು ಇವೇ. ಯಾಜಕನಾದ ಎಲಿಯಾಜರನೂ, ನೂನನ ಮಗ ಯೆಹೋಶುವನೂ

ಅಧ್ಯಾಯವನ್ನು ನೋಡಿ ನಕಲು ಮಾಡಿ




ಅರಣ್ಯಕಾಂಡ 34:17
10 ತಿಳಿವುಗಳ ಹೋಲಿಕೆ  

ಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವನು ಹಾಗೂ ಇಸ್ರಯೇಲ್ ಕುಲಾಧಿಪತಿಗಳು


ಹೀಗೆ ಯಾಜಕ ಎಲ್ಲಾಜಾರನು, ನೂನನ ಮಗ ಯೆಹೋಶುವ ಮತ್ತು ಇಸ್ರಯೇಲ್ ಕುಲ ಮುಖ್ಯಸ್ಥರೂ ಶೀಲೋವಿನಲ್ಲಿದ್ದ ದೇವದರ್ಶನದ ಗುಡಾರದ ದ್ವಾರದಲ್ಲಿ ಸರ್ವೇಶ್ವರನ ಸನ್ನಿಧಿಯಲ್ಲೇ ಚೀಟುಹಾಕಿ ಪ್ರಾಂತ್ಯಗಳನ್ನು ಹಂಚಿಕೊಟ್ಟರು; ನಾಡಿನ ವಿಭಜನಾಕಾರ್ಯ ಮುಗಿಯಿತು.


ನಾಡನ್ನು ಸಂಚರಿಸಿ ನೋಡಿಬರುವುದಕ್ಕೆ ಮೋಶೆ ಕಳಿಸಿದ್ದ ವ್ಯಕ್ತಿಗಳ ಹೆಸರುಗಳು ಇವೇ. ಮೋಶೆ ನೂನನ ಮಗ ಹೋಶೇಯನಿಗೆ ‘ಯೆಹೋಶುವ’ ಎಂದು ಹೆಸರಿಟ್ಟನು.


ಎಫ್ರಾಯೀಮ್ ಕುಲದ ನೂನನ ಮಗ ಹೋಶೇಯ


ಸರ್ವೇಶ್ವರ ಮೋಶೆಗೆ ಆಜ್ಞಾಪಿಸಿದ್ದು ಏನೆಂದರೆ:


ಹಾಗು ಒಂದೊಂದು ಕುಲದಿಂದ ನೇಮಿಸಲ್ಪಟ್ಟ ಒಬ್ಬ ಕುಲನಾಯಕನು ಇವರೇ ಕಾನಾನ್‍ ನಾಡಿನಲ್ಲಿ ನಿಮ್ಮ ನಿಮ್ಮ ಸೊತ್ತುಗಳನ್ನು ಹಂಚಿಕೊಡಬೇಕಾದವರು.


ಆದರೆ ನಿನ್ನ ಮುಂದೆ ನಿಂತಿರುವ ನೂನನ ಮಗ ಯೆಹೋಶುವನು ಅಲ್ಲಿಗೆ ಸೇರುವನು. ಅವನೇ ಇಸ್ರಯೇಲರಿಗೆ ಆ ನಾಡನ್ನು ಸ್ವಾಧೀನಪಡಿಸುವನು; ಆದುದರಿಂದ ಅವನನ್ನು ಧೈರ್ಯಗೊಳಿಸು.


ಸರ್ವೇಶ್ವರಸ್ವಾಮಿ ಮೋಶೆಯ ಮೂಲಕ ಆಜ್ಞಾಪಿಸಿದಂತೆ ಜೋರ್ಡನಿನ ಪಶ್ಚಿಮದ ಕಾನಾನ್ ನಾಡನ್ನು ಚೀಟುಹಾಕಿ ಇಸ್ರಯೇಲರ ಒಂಬತ್ತುವರೆ ಕುಲದವರಿಗೆ ಸ್ವಂತ ಆಸ್ತಿಯಾಗಿ ಹಂಚಿಕೊಟ್ಟರು.


ಸರ್ವೇಶ್ವರ ಸ್ವಾಮಿ ಮೋಶೆಗೆ:


ಸರ್ವೇಶ್ವರನ ಅಪ್ಪಣೆಯ ಮೇರೆಗೆ ಮೋಶೆ ಪಾರಾನ್ ಮರುಭೂಮಿಯಿಂದ ಇಸ್ರಯೇಲರ ಮುಖ್ಯಸ್ಥರನ್ನು ಕಳಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು